ಭೈರಪ್ಪ ಅವರ ಯಾನ ವಿಚಾರ ಸಂಕಿರಣಕ್ಕೆ ಆಹ್ವಾನ
ಬೆಂಗಳೂರು, ಡಿ.12: ಖ್ಯಾತ ಕಾದಂಬರಿಕಾರ, ಪ್ರಖರ ಚಿಂತಕ ಡಾ. ಎಸ್.ಎಲ್ ಭೈರಪ್ಪ ಅವರ ಇತ್ತೀಚಿನ ಕಾದಂಬರಿ 'ಯಾನ' ಕುರಿತಂತೆ ವಿಚಾರ ಸಂಕಿರಣ ಡಿ.21ರಂದು ಆಯೋಜನೆಗೊಂಡಿದೆ.
ಇದೇ ಸಂದರ್ಭದಲ್ಲಿ ಭೈರಪ್ಪ ಅವರೊಡನೆ ಪ್ರಶ್ನೋತ್ತರ ಕಾರ್ಯಕ್ರಮ, ವೈಜ್ಞಾನಿಕ ಚೌಕಟ್ಟಿನಲ್ಲಿ ಮಾನವ ಸ್ವಭಾವ ಶೋಧ ಹಾಗೂ ಯಾನದಲ್ಲಿ ವಿಜ್ಞಾನ ಕೌತುಕ, ಬಾಹ್ಯಾಂತರಿಕ್ಷದಲ್ಲಿ ಆಂತರಿಕಯಾನ, ವಿಜ್ಞಾನ ತಂದ ಸಾಂಸ್ಕೃತಿಕ ಪಲ್ಲಟ ಮತ್ತು ನೈತಿಕ ಬದಲಾವಣೆ ಮುಂತಾದ ವಿಷಯಗಳ ಬಗ್ಗೆ ಚರ್ಚೆ ನಡೆಯಲಿದೆ. ಮೂರು ಪುಸ್ತಕಗಳು ಕೂಡಾ ಲೋಕರ್ಪಣೆಗೊಳ್ಳಲಿವೆ.

ಕಾರ್ಯಕ್ರಮ ವಿವರ:
ದಿನಾಂಕ : 21/12/2014
ಸ್ಥಳ: ಆರ್ ವಿ ಟೀಚರ್ಸ್ ಕಾಲೇಜ್ ಆಡಿಟೋರಿಯಂ, ಜಯನಗರ 2ನೇ ಬ್ಲಾಕ್, ಬೆಂಗಳೂರು 11
ದಿನ/ಸಮಯ: ಭಾನುವಾರ, ಬೆಳಗ್ಗೆ 10 ಗಂಟೆಗೆ ಆರಂಭ. [ಮೋದಿ ಬೆಂಬಲಿಸಿದ ಭೈರಪ್ಪ]
ಉದ್ಘಾಟನೆ: ಪ್ರೊ. ಜಿ. ವೆಂಕಟ ಸುಬ್ಬಯ್ಯ, ಕನ್ನಡ ನಿಘಂಟು ತಜ್ಞರು
ಅಧ್ಯಕ್ಷತೆ: ಎಸ್. ಆರ್ ರಾಮಸ್ವಾಮಿ, ಉತ್ಥಾನ ಪತ್ರಿಕೆ ಗೌರವ ಸಂಪಾದಕರು, ಚಿಂತಕರು
ಉಪಸ್ಥಿತಿ: ಸರಸ್ವತಿ ಸಮ್ಮಾನ್ ಪುರಸ್ಕೃತ ಎಸ್ ಎಲ್ ಭೈರಪ್ಪ
ಪ್ರಬಂಧ ಮಂಡನೆ :
* ಶತವಧಾನಿ ಆರ್ ಗಣೇಶ್, ಚಿಂತಕರು, ಬೆಂಗಳೂರು
ವಿಷಯ: ಯಾನದಲ್ಲಿ ಆಧಾತ್ಮ ತತ್ತ್ವ
* ಪ್ರಧಾನ್ ಗುರುದತ್ತ, ಮಾಜಿ ಚೇರ್ಮನ್, ಕುವೆಂಪು ಭಾಷಾ ಭಾರತೀ, ಬೆಂಗಳೂರು
ವಿಷಯ: ವೈಜ್ಞಾನಿಕ ಕಾದಂಬರಿಯಾಗಿ 'ಯಾನ'
* ದಿವಾಕರ ಹೆಗಡೆ, ಆಕಾಶವಾಣಿ, ಧಾರವಾಡ
ವಿಷಯ: ವಿಜ್ಞಾನ ಯಾನ
* ಎಸ್ ಸತೀಶ್, ಬಾಹ್ಯಾಕಾಶ ವಿಜ್ಞಾನಿ, ಬೆಂಗಳೂರು
ವಿಷಯ: ವೈಜ್ಞಾನಿಕ ಚೌಕಟ್ಟಿನಲ್ಲಿ ಮಾನವ ಸ್ವಭಾವ ಶೋಧ
* ಕೆ.ಸಿ ರಘು, ವಿಜ್ಞಾನ ಲೇಖಕರು, ಬೆಂಗಳೂರು
ವಿಷಯ: ಯಾನದಲ್ಲಿ ವಿಜ್ಞಾನ ಕೌತುಕ
* ಎಸ್ ರಾಮಸ್ವಾಮಿ, ಸಂಶೋಧಕರು, ಬೆಂಗಳೂರು
ವಿಷಯ: ಬಾಹ್ಯಾಂತರಿಕ್ಷದಲ್ಲಿ ಆಂತರಿಕ ಯಾನ
* ಸಂದೀಪ್ ಬಾಲಕೃಷ್ಣ, ಮುಖ್ಯ ಸಂಪಾದಕ, ಇಂಡಿಯಾ ಫ್ಯಾಕ್ಟ್ಸ್, ಬೆಂಗಳೂರು
ವಿಷಯ: ವಿಜ್ಞಾನ ತಂದ ಸಾಂಸ್ಕೃತಿಕ ಪಲ್ಲಟ ಮತ್ತು ನೈತಿಕ ಬದಲಾವಣೆ
* ಅಜಕ್ಕಳ ಗಿರೀಶ್ ಭಟ್, ಸಂಪಾದಕ, ಚಿಂತನ ಬಯಲು, ಮಂಗಳೂರು
ವಿಷಯ: ಯಾನದಲ್ಲಿ ಕಥನ ತಂತ್ರ
* ಗಂಗಾವತಿ ಪ್ರಾಣೇಶರಿಂದ ನಾಲ್ಕುಮಾತು
* ಸಮಾರೋಪ-ಅಧ್ಯಕ್ಷ ಭಾಷಣ
ಎಸ್ ಎಲ್ ಭೈರಪ್ಪ ಅವರೊಂದಿಗೆ ಪ್ರಶ್ನೋತ್ತರ
ನಿರ್ವಹಣೆ: ಗ.ನಾ ಭಟ್ಟ
ಲೋಕಾರ್ಪಣೆಗೊಳ್ಳಲಿರುವ ಪುಸ್ತಕಗಳು:
* ಭೈರಪ್ಪನವರ ಸೂಕ್ತಿ ಸಂಪದ
* ಭೈರಪ್ಪನವರ ಸಾಹಿತ್ಯ: ಮರಾಠಿ ವಿಮರ್ಶೆ
* ಖಿಲ(ಕಾದಂಬರಿ)- ಶಶಿಧರ್ ವಿಶ್ವಾಮಿತ್ರ
ಸೂಚನೆ: ಮಯ್ಯಾಸ್ ವತಿಯಿಂದ ಮಧ್ಯಾಹ್ನ 2 ಗಂಟೆಗೆ ಭೋಜನ ವ್ಯವಸ್ಥೆ ಇರುತ್ತದೆ.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು












Click it and Unblock the Notifications