3 ದಿನ ಅಂತಾರಾಷ್ಟ್ರೀಯ ಮಹಿಳಾ ಜಾನಪದ ನೃತ್ಯ ಸಂಭ್ರಮ
ಬೆಂಗಳೂರು, ಜನವರಿ, 22: ಲಂಬಾಣಿ ನೃತ್ಯದಿಂದ ಹಿಡಿದು ಪ್ರಪಂಚದ ನಾನಾ ಜಾನಪದ ನೃತ್ಯ ವೈಭವ ನೋಡುವ ಅವಕಾಶವನ್ನು ಇಂಟರ್ ನ್ಯಾಷನಲ್ ಆರ್ಟ್ಸ್ ಆಂಡ್ ಕಲ್ಚರಲ್ ಫೌಂಡೇಶನ್ ಮಾಡಿಕೊಟ್ಟಿದ್ದು, ಕಾರ್ಯಕ್ರಮವು ಜನವರಿ 22,23,24 ಮೂರು ದಿನಗಳ ಬೆಂಗಳೂರಿನ ಕೆಲವು ಕಡೆ ನಡೆಯಲಿದೆ.
ಮಹಿಳಾ ಜಾನಪದ ಲೋಕ ಹಬ್ಬದಲ್ಲಿ ಪ್ರಪಂಚದ ನಾನಾ ಮೂಲೆಯ ಜಾನಪದ ನೃತ್ಯಗಳಿಗೆ ಮಹಿಳಾಮಣಿಗಳು ಹೆಜ್ಜೆ ಹಾಕಲಿದ್ದು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕರಾದ ಕೆ.ಎ ದಯಾನಂದ ಅವರು ಜನವರಿ 22ರ ಸಂಜೆ 6 ಗಂಟೆಗೆ ಜಾನಪದ ಸಂಸ್ಕೃತಿ ಹಬ್ಬವನ್ನು ಉದ್ಘಾಟಿಸಲಿದ್ದಾರೆ. ಚಲನಚಿತ್ರ ನಟಿ ಹಾಗೂ ನೃತ್ಯಗಾರ್ತಿ ಲಕ್ಷ್ಮಿ ಗೋಪಾಲಸ್ವಾಮಿ ಭಾಗವಹಿಸಲಿದ್ದಾರೆ.[ಜಾನಪದ ಲೋಕದ ಮೇರು ನೃತ್ಯ ಹುಲಿವೇಷದ ಸುತ್ತ]

ಅಂತರಾಷ್ಟ್ರೀಯ ಸಂಗೀತ ಮತ್ತು ನೃತ್ಯ ಹಬ್ಬದ ಕೆಲವು ವಿವರ ಹೀಗಿದೆ:
* ಜನವರಿ 22 ರಂದು ಸಂಜೆ 6 ಗಂಟೆಗೆ ಜಾನಪದ ನೃತ್ಯ ಕಾರ್ಯಕ್ರಮ ಉದ್ಘಾಟನೆ
* ಜನವರಿ 23 ರಂದು ಜಾನಪದ ಸಂಗೀತ ಕಾರ್ಯಕ್ರಮ - ಕಲಾಗ್ರಾಮ ನಾಗರಬಾವಿ, ಸಂಜೆ 5.30ಕ್ಕೆ
* ಜನವರಿ 24 ರಂದು ನೃತ್ಯ ಮತ್ತು ಸಂಗೀತ ಕಾರ್ಯಕ್ರಮ - ಕಲಾಗ್ರಾಮ ನಾಗರಬಾವಿ, ಸಂಜೆ 5.30ಕ್ಕೆ[ಶಾಸ್ತ್ರೀಯ ನೃತ್ಯ ಕಲಾವಿದೆ ಮೃಣಾಲಿನಿ ಸಾರಾಭಾಯಿ ವಿಧಿವಶ]
ಯಾವ ಯಾವ ದೇಶದ ನೃತ್ಯಗಳು ಇಲ್ಲಿ ಪ್ರದರ್ಶನಗೊಳ್ಳಲಿವೆ?
ಭಾರತ, ಪರ್ಶಿಯನ್ ಗಲ್ಫ್ ರಾಷ್ಟ್ರಗಳು, ಈಜಿಪ್ಟ್, ಲಿಬಿಯಾ, ಟರ್ಕಿ, ಟ್ಯೂನಿಷಿಯಾ, ಇರಾನ್ ಹೀಗೆ ನಾನಾ ದೇಶದ ಜಾನಪದ ನೃತ್ಯಗಳು ಪ್ರದರ್ಶನ ಗೊಳ್ಳಲಿವೆ. ಹೆಚ್ಚಿನ ಮಾಹಿತಿಗಾಗಿ ಶ್ರೀವತ್ಸ 9845106655 www.intlarts.org ಸಂಪರ್ಕಿಸಬಹುದು.
-
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ












Click it and Unblock the Notifications