ಬೆಂಗಳೂರಲ್ಲಿ 'ಡಿಜಿಟಲ್' ಭಯೋತ್ಪಾದಕ? ಬಂಧಿತ ವ್ಯಕ್ತಿಗೆ ಪಾಕ್ ನಂಟು
ಬೆಂಗಳೂರು, ಜನವರಿ 24: ಭಾರತೀಯ ರೈಲ್ವೆಗೆ ಡಿಜಿಟಲ್ ಭಯೋತ್ಪಾದಕರ ಕಾಟ ಎದುರಾಗಿರುವ ಅನುಮಾನ ಉದ್ಭವಿಸಿದೆ.
ಐಆರ್ಸಿಟಿಸಿ ವೆಬ್ತಾಣವನ್ನು ಹ್ಯಾಕ್ ಮಾಡಿ ನಕಲಿ ಇ-ಬುಕಿಂಗ್ ಮಾಡುತ್ತಿದ್ದ ಬೆಂಗಳೂರಿನ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದು, ಆತನಿಗೆ ಭಯೋತ್ಪಾದಕ ಸಂಘಟನೆಯ ನಂಟು ಇರುವ ಬಗ್ಗೆ ಅನುಮಾನವನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ.
ಭಾರತೀಯ ರೈಲ್ವೆಯ ವೆಬ್ಸೈಟ್ (ಐಆರ್ಸಿಟಿಸಿ) ಖನ್ನ ಹಾಕಿ ಇ-ಟಿಕೆಟ್ ಬುಕಿಂಗ್ ಮಾಡಿ ಇಲಾಖೆಗೆ ನಷ್ಟ ಮಾಡುತ್ತಿದ್ದ ಗುಲಾಮ್ ಮುಸ್ತಫಾ ಎಂಬಾತನನ್ನು ನಗರ ಪೊಲೀಸರು ಬಂಧಿಸಿದ್ದು, ಈತನಿಂದ ಲ್ಯಾಪ್ ಟಾಪ್, ಮೊಬೈಲ್ ಸೇರಿ ಇನ್ನೂ ಕೆಲವು ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

ರಾಜಗೋಪಾಲನಗರದ ಮಸೀದಿ ಒಂದರಿಂದ ಈತ ಈ ಚಟುವಟಿಕೆಗಳನ್ನು ನಡೆಸಿದ್ದನಂತೆ. ಕಳೆದ ಎರಡು ವರ್ಷಗಳಿಂದ ಐಆರ್ಸಿಟಿಸಿ ವೆಬ್ಸೈಟ್ ಬಗ್ಗೆ ಮತ್ತು ಅದರಲ್ಲಿರುವ ಕೊರತೆಗಳ ಬಗ್ಗೆ ಮಾಹಿತಿ ಕಲೆ ಹಾಕಿದ್ದಾನೆ.
ಈತನು ಡಾರ್ಕ್ವೆಬ್ ಮೂಲಕ ಪಾಕಿಸ್ತಾನ ಮತ್ತು ಬಾಂಗ್ಲಾದೇಶದ ಕೆಲವರೆಡೆ ಸಂಪರ್ಕ ಹೊಂದಿದ್ದು, ಭಯೋತ್ಪಾದನೆ ಸಂಘಟನೆಗಳೊಂದಿಗೂ ಲಿಂಕ್ ಹೊಂದಿದ್ದ ಎನ್ನಲಾಗಿದೆ. ಈ ಬಗ್ಗೆ ಹೆಚ್ಚಿನ ತನಿಖೆ ಪ್ರಗತಿಯಲ್ಲಿದೆ.
ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ಮತ್ತು ಒಡಿಸ್ಸಾದಲ್ಲಿ ಭಯೋತ್ಪಾದಕ ಕೃತ್ಯ ನಡೆಸಿದವರ ಜೊತೆ ಈತ ನಂಟು ಹೊಂದಿದ್ದಾನೆ ಎನ್ನಲಾಗಿದೆ. ಈತನ ಡಿಜಿಟಲ್ ಫುಟ್ ಪ್ರಿಂಟ್ ನ ತನಿಖೆ ನಡೆಸಲಾಗುತ್ತಿದೆ.
-
Karnataka Weather: ರಾಜ್ಯವನ್ನು ಸುಡುತ್ತಿದೆ ರಣಬಿಸಿಲು; ಕರಾವಳಿ, ಮಲೆನಾಡಿಗೆ ಇಂದು ಮಳೆ ಮುನ್ಸೂಚನೆ -
LPG Crisis: ಎಲ್ಪಿಜಿ ಬಿಕ್ಕಟ್ಟಿನ ಸುಳಿಯಲ್ಲಿ ಭಾರತದ ಪ್ರಮುಖ ನಗರಗಳು: ದರ್ಶಿನಿಗಳು ಬಂದ್, ಪಿಜಿಗಳಲ್ಲಿ ಮೆನು ಚೇಂಜ್ -
Gold: ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರದ ನಿಧಿ ಮೌಲ್ಯ 8 ಕೋಟಿ ರೂ.; ನಿಧಿ ಕೊಟ್ಟ ಕುಟುಂಬದಿಂದ ಹೊಸ ಡಿಮ್ಯಾಂಡ್, ಉತ್ಖನನ ಅಂತ್ಯ -
Gas Bill: ಇಡ್ಲಿ-ವಡೆ ಜೊತೆಗೆ ಗ್ಯಾಸ್ ಶುಲ್ಕ ವಿಧಿಸಿದ ರೆಸ್ಟೋರೆಂಟ್!: ದಂಗಾದ ಗ್ರಾಹಕರು, ಇಲ್ಲಿವೆ ನೋಡಿ ದರಗಳು -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ












Click it and Unblock the Notifications