ಬೇಗೂರಿನಲ್ಲಿ ಮತ್ತೊಂದು ಚಿರತೆ ಪ್ರತ್ಯಕ್ಷ, ಜನತೆಗೆ ಆತಂಕ
ಬೆಂಗಳೂರು,ಜನವರಿ 27: ಬೇಗೂರಿನಲ್ಲಿ ಮತ್ತೊಂದು ಚಿರತೆ ಇದೆಯೇ ಎಂಬ ಆತಂಕ ಶುರುವಾಗಿದೆ.ಎನ್.ಬೇಗೂರು ದಕ್ಷಿಣ ವ್ಯಾಪ್ತಿಯ ಪ್ರೆಸ್ಟೀಜ್ ಸಂಗ್ ಪ್ರದೇಶದಲ್ಲಿ ಮತ್ತೊಂದು ಚಿರತೆ ಇದೆೇ ಎಂಬ ಅನುಮಾನ ಅರಣ್ಯ ಇಲಾಖೆ ಅಧಿಕಾರಿಗಳಲ್ಲಿ ಮೂಡಿದೆ.
Recommended Video
ಬೇಗೂರಿನಲ್ಲಿ ಪತ್ತೆಯಾದ ಚಿರತೆಯೋ ಅಥವಾ ಮತ್ತೊಂದು ಚಿರತೆಯೋ ಎಂಬ ಗೊಂದಲ ಅರಣ್ಯ ಇಲಾಖೆ ಗೆ ಮೂಡಿದೆ.
ಈ ಪ್ರದೇಶದಲ್ಲಿ ಚಿರತೆಯ ಹೆಜ್ಜೆ ಗುರುತು ಕಾಣಿಸಿದೆ, ಹುಳಿಮಾವು ಕೆರೆಯ ಸುಮಾರು 500 ಮೀಟರ್ ದೂರದಲ್ಲಿರುವ ಹಿರನಂದನಿ ಅಪಾರ್ಟ್ ಮೆಂಟ್ ಬಳಿ, ಹೆಜ್ಡೆ ಗುರುತು ಪತ್ತೆಯಾಗಿರುವುದು ಅಚ್ಚರಿ ಮೂಡಿಸಿದೆ.

ಚಿರತೆ ಈ ಪ್ರದೇಶವನ್ನು ದಾಟಿರುವುದನ್ನು ನೋಡಿದ ಸಾಕ್ಷಿಗಳಿಲ್ಲದ ಕಾರಣ ಎರಡು ಚಿರತೆಗಳು ಇರುವ ಸಾಧ್ಯತೆಗಳ ಬಗ್ಗೆ ಅನುಮಾನಗಳು ಕೇಳಿಬರುತ್ತಿವೆ ಮತ್ತು ನಮಗೆ ಇನ್ನೂ ಯಾವುದೇ ಟ್ರ್ಯಾಕ್ ಗುರುತು ಕಂಡುಬಂದಿಲ್ಲ ಎಂದು ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಗೆ ಅರಣ್ಯಾಧಿಕಾರಿಗಳು ತಿಳಿಸಿದ್ದಾರೆ.
ಅಪಾರ್ಟ್ ಮೆಂಟ್ ಬಳಿ ಇರುವ ಸಿಸಿಟಿವಿಯಲ್ಲಿ ಚಿರತೆ ದೃಶ್ಯ ಸೆರೆಯಾಗದ ಕಾರಣ ಅರಣ್ಯಾಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ. ಚಿರತೆ ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನಕ್ಕೆ ತೆರಳಿರುವ ಬಗ್ಗೆ ಅವರಿಗೆ ಯಾವುದೇ ದಾಖಲೆಯಿಲ್ಲ,
ಪ್ರಾಣಿಗಳನ್ನು ಪತ್ತೆಹಚ್ಚಲು ನಿಯೋಜಿಸಲಾದ ಡ್ರೋನ್ಗಳಿಂದ ಯಾವುದೇ ಪ್ರಯೋಜನವಾಗಲಿಲ್ಲ, ಹೆಜ್ಜೆ ಗುರುತುಗಳು ಹೊಂದಿಕೆಯಾಗುತ್ತಿವೆ.
ಚಿರತೆ ಪ್ರೆಸ್ಟೀಜ್ ಅಪಾರ್ಟ್ಮೆಂಟ್ಗಳ ಬಳಿ ಖಾಲಿ ಇರುವ ಸ್ಥಳಗಳನ್ನು ದಾಟಿ, ಹಿರಾನಂದಾನಿ ಅಪಾರ್ಟ್ಮೆಂಟ್ಗಳನ್ನು ದಾಟಿ ಬಿಎನ್ಪಿ ಕಡೆಗೆ ಹೋಗಿರಬಹುದೆಂದು ಅರಣ್ಯಾಧಿಕಾರಿಗಳು ತಿಳಿಸಿದ್ದಾರೆ.
-
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
Jobs: ಹೈಕೋರ್ಟ್ನಲ್ಲಿ ಕೆಲಸ ಬೇಕೆ? 70 ಅಸಿಸ್ಟೆಂಟ್ ಕೋರ್ಟ್ ಸೆಕ್ರೆಟರಿ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಂದೇ ಅರ್ಜಿ ಸಲ್ಲಿಸಿ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
ಐಪಿಎಲ್ 2026 ಅಂಕಪಟ್ಟಿ: ರಾಜಸ್ಥಾನ್ ರಾಯಲ್ಸ್ ನಂಬರ್ 1, ಎರಡನೇ ಸ್ಥಾನದಲ್ಲಿ ಅಬ್ಬರಿಸುತ್ತಿರುವ ಆರ್ಸಿಬಿ! -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ












Click it and Unblock the Notifications