ಇಸ್ರೋ ವಿಜ್ಞಾನಿ ನಂದಿನಿಹರಿನಾಥ್ ಗೆ ಮಹಿಳಾ ರತ್ನ ಪ್ರಶಸ್ತಿ
ಇಸ್ರೋದ ವಿಜ್ಞಾನಿ ನಂದಿನಿಹರಿನಾಥ್ ಅವರನ್ನು ಬೆಂಗಳೂರು ನಗರ ಜಿಲ್ಲೆ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಸನ್ಮಾನಿಸಲಾಯಿತು. ಮಹಿಳಾ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು
ಬೆಂಗಳೂರು, ಏಪ್ರಿಲ್ 13: ಇಸ್ರೋದ ಮಂಗಳಯಾನ ಯೋಜನೆಯಲ್ಲಿ ಪ್ರಮುಖ ಪಾತ್ರ ವಹಿಸಿದ ವಿಜ್ಞಾನಿ ನಂದಿನಿ ಹರಿನಾಥ್ ಅವರನ್ನು ಬೆಂಗಳೂರು ನಗರ ಜಿಲ್ಲೆ ಕನ್ನಡ ಸಾಹಿತ್ಯ ಪರಿಷತ್ ನಿಂದ ಸನ್ಮಾನಿಸಲಾಯಿತು. ಮಹಿಳಾ ರತ್ನ ಪ್ರಶಸ್ತಿ ನೀಡಿ, ಅವರನ್ನು ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಪರಿಷತ್ ಅಧ್ಯಕ್ಷ ಮಾಯಣ್ಣ, ಕರ್ನಾಟಕದ ಹೆಮ್ಮೆ ವಿಜ್ಞಾನಿ ನಂದಿನಿಹರಿನಾಥ್ ಅವರ ಸಾಧನೆಯ ಬಗ್ಗೆ ಕೊಂಡಾಡಿದರು. ಇಸ್ರೋದ ಮಂಗಳಯಾನ ಯೋಜನೆಯಲ್ಲಿ ಆಕೆ ವಹಿಸಿದ ಪಾತ್ರ ಮಹತ್ತರವಾದದ್ದು. ಅಂಥವರಿಗೆ ಮಹಿಳಾ ರತ್ನ ಪ್ರಶಸ್ತಿ ನೀಡುತ್ತಿರುವುದು ಹೆಮ್ಮೆಯ ಸಂಗತಿ ಎಂದು ಹೇಳಿದರು.[ಇಸ್ರೋ ವಿಶ್ವದಾಖಲೆ ಹಿಂದೆ ಇರುವ 8 ಮಹಿಳೆಯರಿಗೊಂದು ಸಲಾಂ]

ಝಾನ್ಸಿರಾಣಿ ಲಕ್ಷ್ಮಿ ಬಾಯಿ, ಓಬವ್ವ ಹೀಗೆ ದೇಶಕ್ಕೆ ಸೇವೆ ಸಲ್ಲಿಸಿದ ಹಲವು ಮಹಿಳೆಯರ ನಿದರ್ಶನ ನಮ್ಮ ಮುಂದಿದೆ. ಬಾಹ್ಯಾಕಾಶ ಕ್ಷೇತ್ರದಲ್ಲಿ ಅದ್ಭುತವಾದ ಸೇವೆ ಸಲ್ಲಿಸುವ ಮೂಲಕ ಇತರರಿಗೆ ಮಾದರಿಯಾಗಿರುವ ನಂದಿನಿ ಅವರನ್ನು ಸನ್ಮಾನಿಸುತ್ತಿರುವುದು ನನ್ನ ಪುಣ್ಯ ಎಂದು ಅವರು ಹೇಳಿದರು.
ಕುಟುಂಬ ಹಾಗೂ ಉದ್ಯೋಗ ಎರಡನ್ನೂ ಸಂಭಾಳಿಸಬೇಕಾದ ಸವಾಲನ್ನು ಎದುರಿಸಿ ಗೆದ್ದ ನಂದಿನಿ ಅಂಥವರ ಅಗತ್ಯ ಈ ಸಮಾಜಕ್ಕೆ ಇದೆ. ಈ ರೀತಿ ಸಾಧನೆಗೆ ಮುಂದಾಗುವ ಮಹಿಳೆಯರ ಬೆಂಬಲಕ್ಕೆ ನಾವು ಸದಾ ಇರುತ್ತೇವೆ ಎಂದರು.
-
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
Sleeper Vande Bharat; ಬೆಂಗಳೂರು-ಮುಂಬೈ ಸ್ಲೀಪರ್ ವಂದೇ ಭಾರತ್ಗೆ ಕೇಂದ್ರ ಅಸ್ತು, ಕರ್ನಾಟಕಕ್ಕೆ ಏನೆಲ್ಲ ಲಾಭ? -
Ramya: ಬೀದಿ ನಾಯಿಗಳ ಮೇಲಿನ ಕ್ರೌರ್ಯಕ್ಕೆ ನಟಿ ರಮ್ಯಾ ಕಣ್ಣೀರು: ಬೆಂಗಳೂರಿನ ಫ್ರೀಡಂಪಾರ್ಕ್ ಪ್ರತಿಭಟನೆಯಲ್ಲಿ ಭಾಗಿ -
UGCET ಅಭ್ಯರ್ಥಿಗಳ ಗಮನಕ್ಕೆ: ಇದೇ ತಿಂಗಳು CET ಪರೀಕ್ಷೆ, ರಿಲೀಸಾದ ನಕಲಿ ಲಿಂಕ್ ಬಗ್ಗೆ ಎಚ್ಚರ -
Ankita Jayaram: ನಟನೆಯ ನಡುವೆಯೂ ದ್ವಿತೀಯ ಪಿಯುಸಿಯಲ್ಲಿ ಕರ್ಣ ಧಾರಾವಾಹಿ ಖ್ಯಾತಿಯ ನಟಿ ಅಂಕಿತಾ ಜಯರಾಮ್ ಅಮೋಘ ಸಾಧನೆ -
Karnataka Weather: ಕರ್ನಾಟಕದ 4 ಜಿಲ್ಲೆಗಳಲ್ಲಿ ಮಳೆ - ವಿವಿಧ ಭಾಗಗಳಲ್ಲಿ ಭಾರೀ ಬಿಸಿಲು, ಕರ್ನಾಟಕದ ಹವಾಮಾನ ವರದಿ -
April 10 Horoscope: 12 ರಾಶಿಗಳಿಗೆ ಇಂದು ಆರೋಗ್ಯ, ಹಣಕಾಸು ಮತ್ತು ಪ್ರೇಮದಲ್ಲಿ ಮಿಶ್ರ ಫಲ -
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು -
Bengaluru: ಬೆಂಗಳೂರು ನಗರದಲ್ಲಿ ಸ್ವಿಗ್ಗಿ, ಜೊಮ್ಯಾಟೋ ಡೆಲಿವರಿ ಬಾಯ್ಸ್ಗೆ ಸಂಕಷ್ಟ, ಅಮಾನವೀಯ ಲಿಫ್ಟ್ ಸಂಸ್ಕೃತಿ -
ಚಿಕ್ಕಮಗಳೂರಲ್ಲಿ ನಾಪತ್ತೆಯಾಗಿದ್ದ ಕೇರಳದ ಬಾಲಕಿ ಶ್ರಿನಂದಾ ಸಾವು: 2 ಸಾವಿರ ಅಡಿ ಪ್ರಪಾತದಲ್ಲಿ ಶವ ಪತ್ತೆ -
Copra: ತಿಪಟೂರು ಎಪಿಎಂಸಿ ಮಾರುಕಟ್ಟೆಯಲ್ಲಿ ಮತ್ತೆ ದಾಖಲೆ ಬೆಲೆಗೆ ಮಾರಾಟವಾದ ಕೊಬ್ಬರಿ: ನಿರ್ಮಾಣವಾಯ್ತು ಹೊಸ ಇತಿಹಾಸ












Click it and Unblock the Notifications