ಉದ್ಯೋಗ ಕಡಿತ ಸಮಸ್ಯೆಯ ವೈಭವೀಕರಣ: ಟಿಸಿಎಸ್ ಮುಖ್ಯಸ್ಥ
ಐಟಿ ವಲಯದ ಉದ್ಯೋಗ ಕಡಿತದ ಬಗ್ಗೆ ಟಿಸಿಎಸ್ ಅಧ್ಯಕ್ಷ ರವಿ ವಿಶ್ವನಾಥನ್ ಸ್ಪಷ್ಟನೆ ನೀಡಿದ್ದು, ಅದು ಉದ್ಯೋಗ ಕಡಿತವಲ್ಲ, ಸಹಜ ಬೀಳ್ಕೊಡುಗೆ ಎಂದಿದ್ದಾರೆ.
ಚೆನ್ನೈ, ಜೂನ್ 3: ಭಾರತೀಯ ಐಟಿ ವಲಯದಲ್ಲಿ ಹೆಚ್ಚುತ್ತಿರುವ ಉದ್ಯೋಗ ಕಡಿತ ಸಮಸ್ಯೆಯನ್ನು ಮಾಧ್ಯಮಗಳು ಅತಿರೇಕವಾಗಿ ಬಣ್ಣಿಸಿವೆ ಎಂದು ಟಾಟಾ ಕನ್ಸಲ್ಟೆನ್ಸಿ ಸರ್ವೀಸಸ್ (ಟಿಸಿಎಸ್) ಮುಖ್ಯಸ್ಥ ರವಿ ವಿಶ್ವನಾಥನ್ ಅಭಿಪ್ರಾಯಪಟ್ಟಿದ್ದಾರೆ.
ಪ್ರತಿ ವರ್ಷದಂತೆ ಈ ವರ್ಷವೂ ಉದ್ಯೋಗಿಗಳ ಕಡಿತ ಪ್ರಕ್ರಿಯೆ ನಡೆಯುತ್ತಿವೆ. ಪ್ರತಿಯೊಬ್ಬ ಉದ್ಯೋಗಿದ ದಕ್ಷತೆಯನ್ನು ಮಾನದಂಡವಾಗಿಟ್ಟುಕೊಂಡು ಅವರನ್ನು ಕಂಪನಿಯಿಂದ ಬೀಳ್ಕೊಡಲಾಗುತ್ತಿದೆ. ಇದನ್ನು ಬೀಳ್ಕೊಡುಗೆ ಎಂದು ಕರೆಯಬೇಕೇ ವಿನಃ ಉದ್ಯೋಗ ಕಡಿತ ಎಂದು ಹೇಳಬಾರದು ಎಂದು ಸ್ಪಷ್ಟಪಡಿಸಿದ್ದಾರೆ.

ಐಟಿ ವಲಯದ ದಿಗ್ಗಜ ಕಂಪನಿಗಳಾದ ಕಾಗ್ನಿಝೆಂಟ್, ಟೆಕ್ ಮಹೀಂದ್ರಾಗಳಲ್ಲಿ ದೊಡ್ಡ ಸಂಖ್ಯೆಯಲ್ಲಿ ತಮ್ಮಲ್ಲಿನ ಟೆಕ್ಕಿಗಳನ್ನು ಮನೆಗೆ ಕಳುಹಿಸಲು ಸಜ್ಜಾದ ಹಿನ್ನೆಲೆಯಲ್ಲಿ, ಭಾರತೀಯ ಐಟಿ ವಲಯವು ಹಲವಾರು ಆರೋಪಗಳನ್ನು ಎದುರಿಸಬೇಕಾದ ಪ್ರಮೇಯ ಬಂದೊದಗಿದೆ.
More From
-
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral












Click it and Unblock the Notifications