ಐಟಿ ಕಂಪನಿಗಳ 'ಪಿಂಕ್ ಸ್ಲಿಪ್' ಅಸ್ತ್ರಕ್ಕೆ ಪ್ರಿಯಾಂಕ್ ಖರ್ಗೆಯಿಂದ ಪ್ರತ್ಯಸ್ತ್ರ
ಬೆಂಗಳೂರು, ಜೂನ್ 13: ಐಟಿ ಕಂಪನಿಗಳಲ್ಲಿ ಸಿಬ್ಬಂದಿಗಳನ್ನು ಏಕಾಏಕಿ ಕೈ ಬಿಡುವ ಕ್ರಮಕ್ಕೆ ನಿಯಂತ್ರಣ ಹೇರಲು ಐಟಿ ಸಚಿವ ಪ್ರಿಯಾಂಕ್ ಖರ್ಗೆ ಮುಂದಾಗಿದ್ದಾರೆ. ಇದಕ್ಕಾಗಿ ಪ್ರತ್ಯೇಕ ಕಾನೂನು ಜಾರಿಗೆ ತರಲು ಅವರು ಚಿಂತನೆ ನಡೆಸಿದ್ದಾರೆ.
ಒಟ್ಟಾರೆ ಐಟಿ ಕಂಪನಿಗಳಲ್ಲಿನ ಸಮಸ್ಯೆಗಳ ಬಗ್ಗೆ ಕಾನೂನು ತರಲು ಹೊರಟಿದ್ದು ಬಹುಮುಖ್ಯವಾಗಿ ಬಲವಂತದ ರಾಜೀನಾಮೆಗೆ ಈ ಪಾಲಿಸಿ ಮೂಲಕ ಪರಿಹಾರ ಹುಡುಕಲು ಮುಂದಾಗಿದ್ದಾರೆ. ಐಟಿ ಕಂಪನಿಗಳ ನಾಯಕರು ಮತ್ತು ಸಿಬ್ಬಂದಿಗಳ ಜತೆ ಸಮಾಲೋಚನೆ ಮಾಡಿದ ನಂತರ ಈ ತೀರ್ಮಾನ ತೆಗೆದುಕೊಳ್ಳಲಾಗುವುದೆಂದು ಅವರು ಹೇಳಿದ್ದಾರೆ.

ಈಗಾಗಲೇ ಹಲವು ಉದ್ಯೋಗಿಗಳು ತಮ್ಮ ಅಪ್ರೈಸಲ್ ಪಾರದರ್ಶಕವಾಗಿಲ್ಲ. ಉತ್ತಮ ಕೆಲಸ ಮಾಡುವವರನ್ನೇ ಕಂಪನಿಯಿಂದ ಕಿತ್ತು ಹಾಕಿದ್ದಾರೆ. ಕಂಪನಿಯೊಳಗೆ ಉದ್ಯೋಗಿಗಳನ್ನು ಸುಖಾ ಸುಮ್ಮನೆ ಮರು ವಿನ್ಯಾಸ ಮಾಡುತ್ತಿದ್ದಾರೆ. ಜತೆಗೆ ಪರಿಹಾರ ಹಣ ಉಳಿಸಲು ಎಷ್ಟೋ ಉದ್ಯೋಗಿಗಳ ಬಳಿ ಬಲವಂತವಾಗಿ ರಾಜೀನಾಮೆ ಪಡೆದುಕೊಂಡಿದ್ದಾರೆ ಎಂಬ ದೂರುಗಳು ಬಂದಿವೆ.
ಇತ್ತೀಚೆಗೆ ಐಟಿ ಕಂಪನಿಗಳ ಉದ್ಯೋಗಿಗಳ ಜತೆ ಮಾತುಕತೆ ಮಾಡಿದ ಸಚಿವ ಖರ್ಗೆ, 'ಇದಕ್ಕೆ ಸರಕಾರ ಕಾನೂನು ನೆರವು ನೀಡಲಿದೆ. ಜತೆಗೆ ಐಟಿ ಉದ್ಯೋಗಿಗಳಿಗಾಗಿ ವೇದಿಕೆಯನ್ನು ರಚಿಸುವ ತೀರ್ಮಾನ ತೆಗೆದುಕೊಳ್ಳಲಿದೆ," ಎಂದಿದ್ದರು. ಇದೇ ವೇಳೆ ಕಾರ್ಮಿಕ ಕಾನೂನುಗಳಿಂದ ಐಟಿ ಕಂಪನಿಗಳನ್ನು ಹೊರಗಿಟ್ಟ ತೀರ್ಮಾನವನ್ನು ಹಿತೆಗೆದುಕೊಳ್ಳುವಂತೆ ಉದ್ಯೋಗಿಗಳು ಬೇಡಿಕೆ ಇಟ್ಟಿದ್ದರು.
ಇನ್ನು ಕಾನೂನು ವಿರೋಧಿಯಾಗಿ ಉದ್ಯೋಗಿಗಳನ್ನು ಕೈ ಬಿಡುತ್ತಿರುವ ಕಂಪೆನಿಗಳ ವಿರುದ್ಧ ಕ್ರಮಕ್ಕೂ ಉದ್ಯೋಗಿಗಳು ಆಗ್ರಹಿಸಿದ್ದಾರೆ.
-
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು












Click it and Unblock the Notifications