IT Raid : ಬೆಂಗಳೂರಿನ ಚಿನ್ನದ ಅಂಗಡಿಗಳ ಮೇಲೆ ಐಟಿ ದಾಳಿ
ಬೆಂಗಳೂರು ನಗರದ 25 ಚಿನ್ನದ ಅಂಗಡಿಗಳ ಮೇಲೆ ಐಟಿ ಇಲಾಖೆ ಅಧಿಕಾರಿಗಳು ದಾಳಿ ಮಾಡಿದ್ದಾರೆ.
ಬೆಂಗಳೂರು, ಜನವರಿ 31; ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಬೆಂಗಳೂರು ನಗರದ ಚಿನ್ನದ ವ್ಯಾಪಾರಿಗಳಿಗೆ ಬೆಳಗ್ಗೆ ಶಾಕ್ ನೀಡಿದ್ದಾರೆ. ನಗರದಲ್ಲಿನ ಚಿನ್ನದ ಅಂಗಡಿಗಳ ಮೇಲೆ ಐಟಿ ದಾಳಿ ನಡೆದಿದೆ.
ಮಂಗಳವಾರ ಬೆಳಗ್ಗೆ ಬೆಂಗಳೂರು ನಗರದ 25ಕ್ಕೂ ಹೆಚ್ಚು ಚಿನ್ನದ ಅಂಗಡಿಗಳ ಮೇಲೆ ಐಟಿ ದಾಳಿ ನಡೆದಿದೆ. ಅಧಿಕಾರಿಗಳು ದಾಖಲೆಗಳ ಪರಿಶೀಲನೆಯನ್ನು ನಡೆಸುತ್ತಿದ್ದಾರೆ.
ಜಯನಗರ, ಬಸವನಗುಡಿ, ಚಿಕ್ಕಪೇಟೆ, ಯಶವಂತರಪುರ ಸೇರಿದಂತೆ ನಗರದ ವಿವಿಧ ಪ್ರದೇಶಗಳಲ್ಲಿ ಚಿನ್ನದ ಅಂಗಡಿಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ಮಾಡಿ, ದಾಖಲೆಗಳನ್ನು ಸಂಗ್ರಹ ಮಾಡುತ್ತಿದ್ದಾರೆ.

ತೆರಿಗೆ ವಂಚನೆ ಮಾಡಿ ಚಿನ್ನದ ವ್ಯಾಪಾರ ಮಾಡುತ್ತಿದ್ದ ದೂರುಗಳ ಹಿನ್ನಲೆಯಲ್ಲಿ ದಾಳಿ ಮಾಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಒಟ್ಟು 300ಕ್ಕೂ ಹೆಚ್ಚು ಅಧಿಕಾರಿಗಳ ತಂಡ ವಿವಿಧ ಪ್ರದೇಶದಲ್ಲಿ ನಡೆದಿರುವ ದಾಳಿಯಲ್ಲಿ ಪಾಳ್ಗೊಂಡಿದೆ. ಚಿನ್ನದ ವ್ಯಾಪಾರ, ತೆರಿಗೆ ಕಟ್ಟಿರುವ ರಶೀದಿ ಸೇರಿದಂತೆ ಇತರ ದಾಖಲೆಗಳನ್ನು ಪರಿಶೀಲಿಸುತ್ತಿದೆ.
ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ....
More From
-
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
RCB Vs SRH: ಎಸ್ಆರ್ಎಚ್ ವಿರುದ್ಧದ ಐಪಿಎಲ್ ಉದ್ಘಾಟನಾ ಪಂದ್ಯದ ಟಿಕೆಟ್ ಬುಕಿಂಗ್ ಕುರಿತು ಆರ್ಸಿಬಿ ಬಿಗ್ ಅಪ್ಡೇಟ್ -
ತಿಂಗಳಿಗೆ 50 ಸಾವಿರ ಸಂಬಳ ಇದೆಯಾ? 2026ರಲ್ಲಿ ಬೆಂಗಳೂರಿನಂತಹ ಮಹಾನಗರದಲ್ಲಿ ಜೀವನ ವೆಚ್ಚ ಎಷ್ಟಾಗುತ್ತೆ ಗೊತ್ತಾ? ಇಲ್ಲಿದೆ ಮಾಹಿತಿ -
ಜೋಶ್ ಹ್ಯಾಜಲ್ವುಡ್ ಔಟ್, 7 ಕೋಟಿಯ ಆಟಗಾರನಿಗಿಲ್ಲ ಸ್ಥಾನ; ಅಶ್ವಿನ್ ಹೇಳಿದ ಆರ್ಸಿಬಿ ಸಂಭಾವ್ಯ ಪ್ಲೇಯಿಂಗ್ 11 ಇಲ್ಲಿದೆ -
AI ಮೂಲಕ ಬರುವ ಉದ್ಯೋಗ ಅರ್ಜಿಗಳಿಂದ ಬೆಂಗಳೂರು ಉದ್ಯಮಿ ಬೇಸರ: 'ಅರ್ಜಿಗಳು ಜಾಸ್ತಿ, ಅರ್ಹತೆ ಕಡಿಮೆ’ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain












Click it and Unblock the Notifications