IT Raid: ಬೆಂಗಳೂರಿನ ಪ್ರತಿಷ್ಠಿತ ಮೇಘನಾ ಫುಡ್ಸ್ ಗ್ರೂಪ್ ಮೇಲೆ ಐಟಿ ದಾಳಿ
ಬೆಂಗಳೂರು, ಮಾರ್ಚ್ 19: ಬೆಂಗಳೂರಿನ ಪ್ರತಿಷ್ಠಿತ ಹೋಟೆಲ್ ಮೇಘನಾ ಫುಡ್ಸ್ ಗ್ರೂಪ್ ಮೇಲೆ ಐಟಿ ಅಧಿಕಾರಿಗಳು ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದಾರೆ ಎಂದು ವರದಿಯಾಗಿದೆ. ನಗರದ ವಿವಿಧ ಭಾಗದಲ್ಲಿರುವ ಮೇಘನಾ ಹೋಟೆಲ್ಗಳ ಮೇಲೆ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ ಎನ್ನಲಾಗಿದೆ.
ಮೇಘನಾ ಫುಡ್ಸ್ ಕಂಪನಿ ಹೆಸರಿನಲ್ಲಿ ಬೆಂಗಳೂರು ನಗರದ ವಿವಿಧ ಕಡೆಗಳಲ್ಲಿ ಹೋಟೆಲ್ ಮತ್ತು ರೆಸ್ಟೋರೆಂಟ್ ಹೊಂದಿದೆ. ಗ್ರಾಹಕರು ಕೂಡ ಹೆಚ್ಚಿನ ಸಂಖ್ಯೆಯಲ್ಲಿ ಈ ಹೋಟೆಲ್ ಮತ್ತು ರೆಸ್ಟೋರೆಂಟ್ಗೆ ಭೇಟಿ ನೀಡುತ್ತಾರೆ. ಸದ್ಯ ಆದಾಯ ತೆರಿಗೆ ಪಾವತಿಯಲ್ಲಿ ವ್ಯತ್ಯಾಸ ಕಂಡು ಬಂದ ಹಿನ್ನೆಲೆಯಲ್ಲಿ ಮೇಘನಾ ಫುಡ್ಸ್ ಗ್ರೂಪ್ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಇಂದು (ಮಾರ್ಚ್ 19) ಮಂಗಳವಾರ ಬೆಳ್ಳಗ್ಗೆ ಐದು ಘಂಟೆಗೆ ಮೇಘನಾ ಫುಡ್ಸ್ ಗ್ರೂಪ್ನ ವಿವಿಧ ಹೋಟೆಲ್ಗಳ ಮೇಲೆ ಅಧಿಕಾರಿಗಳು ಏಕಕಾಲಕ್ಕೆ ದಾಳಿ ನಡೆಸಿದ್ದು, ಆದಾಯ ತೆರಿಗೆ ಪಾವತಿ ಸಂಬಂಧ ದಾಖಲೆಗಳ ಪರಿಶೀಲನೆ ಮುಂದುವರಿಸಿದ್ದಾರೆ. ಕರ್ನಾಟಕ ಮತ್ತು ಗೋವಾ ವಿಭಾಗದ ಐಟಿ ಅಧಿಕಾರಿಗಳು ದಾಳಿಯಲ್ಲಿ ಭಾಗಿಯಾಗಿದ್ದಾರೆ ಎನ್ನಲಾಗಿದೆ.
ಬೆಂಗಳೂರು ನಗರದ ಕೋರಮಂಗಲದಲ್ಲಿರುವ ಮೇಘನಾ ಫುಡ್ಸ್ ಗ್ರೂಪ್ ಕಚೇರಿ, ಇಂದಿರಾನಗರ, ಜಯನಗರ ಸೇರಿ ಸುಮಾರು ಹತ್ತಕ್ಕೂ ಹೆಚ್ಚು ಕಡೆಗಳಲ್ಲಿ ಏಕಕಾಲಕ್ಕೆ ಐಡಿ ಅಧಿಕಾರಿಗಳು ದಾಳಿ ನಡೆಸಿ, ಪರಿಶೀಲನೆ ಮುಂದುವರಿಸಿದ್ದಾರೆ ಎಂದು ವರದಿಯಾಗಿದೆ.
-
Udaan Yatri Cafe: ಏರ್ಪೋರ್ಟ್ನಲ್ಲಿ ದುಬಾರಿ ಊಟಕ್ಕೆ ಬ್ರೇಕ್: 17 ಕಡೆ ಉಡಾನ್ ಕೆಫೆ ಆರಂಭ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಐಪಿಎಲ್ 2026 ಅಂಕಪಟ್ಟಿ: ರಾಜಸ್ಥಾನ್ ರಾಯಲ್ಸ್ ನಂಬರ್ 1, ಎರಡನೇ ಸ್ಥಾನದಲ್ಲಿ ಅಬ್ಬರಿಸುತ್ತಿರುವ ಆರ್ಸಿಬಿ! -
Krunal Pandya: ವಿರಾಟ್ ಕೊಹ್ಲಿ - 2026ರ ಆರ್ಸಿಬಿ ತಂಡದ ಬಗ್ಗೆ ಸ್ಟಾರ್ ಆಟಗಾರ ಕೃನಾಲ್ ಪಾಂಡ್ಯರಿಂದ ಮಹತ್ವ ವಿಷಯ ರಿವೀಲ್ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ











Click it and Unblock the Notifications