ಎಸ್ಸೆಂ ಕೃಷ್ಣರನ್ನು ಲೇವಡಿ ಮಾಡಿದ ಇಬ್ರಾಹಿಂಗೆ ಜಗ್ಗೇಶ್ ತಿರುಗೇಟು
ನಂಜನಗೂಡಿನಲ್ಲಿ ಚುನಾವಣಾ ಪ್ರಚಾರಕ್ಕಾಗಿ ಏಪ್ರಿಲ್ 4ರಂದು ಆಗಮಿಸಿದ್ದ ಇಬ್ರಾಹಿಂ, ಹುಲ್ಲಹಳ್ಳಿಯಲ್ಲಿ ನಡೆಯುತ್ತಿದ್ದ ಬಹಿರಂಗ ಸಭೆಯಲ್ಲಿ ಮಾತನಾಡುತ್ತಾ ಎಸ್.ಎಂ. ಕೃಷ್ಣ ಅವರು ಇತ್ತೀಚೆಗೆ ಬಿಜೆಪಿಗೆ ಸೇರ್ಪಡೆಗೊಂಡಿದ್ದನ್ನು ಟೀಕಿಸಿದ್ದರು.
ಬೆಂಗಳೂರು, ಏಪ್ರಿಲ್ 4: ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರನ್ನು ಟೀಕಿಸಿದ ಕೇಂದ್ರದ ಮಾಜಿ ಸಚಿವ ಸಿ.ಎಂ. ಇಬ್ರಾಹಿಂ ಅವರಿಗೆ ಬಿಜೆಪಿ ನಾಯಕ ಹಾಗೂ ಚಿತ್ರ ನಟ ಜಗ್ಗೇಶ್ ತಿರುಗೇಟು ನೀಡಿದ್ದಾರೆ.
ಟ್ವಿಟರ್ ನಲ್ಲಿ ತಮ್ಮ ಅಭಿಪ್ರಾಯಗಳನ್ನು ನೇರವಾಗಿ ಹಂಚಿಕೊಳ್ಳುವ ಅವರು, ಇಬ್ರಾಹಿಂ ಅವರನ್ನು ಉದ್ದೇಶಿಸಿ, ''ವೈಯಕ್ತಿಕ ನಿರ್ಧಾರಕ್ಕೆ ಯಾವ ದೊಣ್ಣೆ ನಾಯಕನ ಅಪ್ಪಣೆ ಬೇಡ! ದೇವೇಗೌಡರ ಹೊಗಳಿ ಮಂತ್ರಿಯಾಗಿದ್ದವರು ಈಗ ಮುಖ್ಯಂತ್ರಿ ಸಿದ್ದರಾಮಯ್ಯ ಅವರಿಗೆ ಜಾಲರ ಹಾಕಿದ್ದೀರಿ. ಇನ್ನೊಬ್ಬರನ್ನು ಟೀಕಿಸಬೇಡಿ'' ಎಂದು ಹೇಳಿದ್ದಾರೆ.[84ರ ಪ್ರಾಯದಲ್ಲಿ ಮದುವೆ ಆಗೋಕೆ ಸಾಧ್ಯವೇ: ಕೃಷ್ಣಗೆ ಇಬ್ರಾಹಿಂ ಲೇವಡಿ]

ನಂಜನಗೂಡಿನಲ್ಲಿ ಚುನಾವಣಾ ಪ್ರಚಾರಕ್ಕಾಗಿ ಏಪ್ರಿಲ್ 4ರಂದು ಆಗಮಿಸಿದ್ದ ಇಬ್ರಾಹಿಂ, ಹುಲ್ಲಹಳ್ಳಿಯಲ್ಲಿ ನಡೆಯುತ್ತಿದ್ದ ಬಹಿರಂಗ ಸಭೆಯಲ್ಲಿ ಮಾತನಾಡುತ್ತಾ ಎಸ್.ಎಂ. ಕೃಷ್ಣ ಅವರು ಇತ್ತೀಚೆಗೆ ಬಿಜೆಪಿಗೆ ಸೇರ್ಪಡೆಗೊಂಡಿದ್ದನ್ನು ಟೀಕಿಸಿದ್ದರು. ''84ರ ವಯಸ್ಸಿನ ಹಿರಿಯರು ಕಿರಿಯರಿಗೆ ಮದುವೆ ಮಾಡಬೇಕು. ಅದನ್ನು ಬಿಟ್ಟು ತಾವೇ ಮದುವೆ ಆಗ್ತೀನಿ ಅಂತ ಹೊರಡೋದು ಸರಿಯಲ್ಲ'' ಎಂದು ಲೇವಡಿ ಮಾಡಿದ್ದರು.
ವೈಯಕ್ತಿಕನಿರ್ದಾರಕ್ಕೆ ಯಾವದೊಣ್ಣೆನಾಯಕನ ಅಪ್ಪಣೆ ಬೇಡ!ದೇವೆಗೌಡರಹೋಗಳಿ ಮಂತ್ರಿಯಾಗಿ! ಸಿದ್ದರಾಮಣ್ಣಂಗೆ ಜಾಲರಹಾಕೋ ನೀವು!ಇನ್ನೊಬ್ಬರ ಟೀಕೆಬೇಡ #bjpkarnataka #BSYBJP https://t.co/Qw9NIyaKzQ
— ನವರಸನಾಯಕ ಜಗ್ಗೇಶ್ (@Jaggesh2) April 4, 2017
-
Bagalkote: ಕೃಷ್ಣ ಮೇಲ್ದಂಡೆ ಯೋಜನೆ ವಿಳಂಬಕ್ಕೆ ಕಾಂಗ್ರೆಸ್ಸೇ ಕಾರಣ: ವಿವರ ಬಿಚ್ಚಿಟ್ಟ ಬಸವರಾಜ ಬೊಮ್ಮಾಯಿ -
ಕೇರಳದಲ್ಲಿ ಬದಲಾವಣೆಯ ಪರ್ವ ಆರಂಭ: ಅಭಿವೃದ್ಧಿಗಾಗಿ ಜನ ಕಾಂಗ್ರೆಸ್ ಕೈಹಿಡಿಯಲಿದ್ದಾರೆ-ಡಿ.ಕೆ.ಶಿವಕುಮಾರ್ ಭವಿಷ್ಯ -
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು












Click it and Unblock the Notifications