ಜಲ್ಲಿಕಟ್ಟು ದೀಪಾವಳಿಗಿಂತ ದೊಡ್ಡ ಹಬ್ಬ : ಶ್ರೀಶ್ರೀ ರವಿಶಂಕರ್ ಗುರೂಜಿ
ಬೆಂಗಳೂರು, ಜನವರಿ 19 : "ಪೊಂಗಲ್ ತಮಿಳುನಾಡಿನಲ್ಲಿ ಅತೀದೊಡ್ಡ ಹಬ್ಬ. ಇದು ಹೋಳಿ ಮತ್ತು ದೀಪಾವಳಿಗಿಂತಲೂ ದೊಡ್ಡದು. ಜಲ್ಲಿಕಟ್ಟು ಉತ್ಸವ ಪೊಂಗಲ್ ಹಬ್ಬದ ಅವಿಭಾಜ್ಯ ಅಂಗ" ಎಂದು ಆರ್ಟ್ ಆಫ್ ಲಿವಿಂಗ್ನ ಶ್ರೀ ಶ್ರೀ ರವಿಶಂಕರ್ ಗುರೂಜಿ ಹೇಳಿದ್ದಾರೆ.
ಮದವೇರಿದ ಗೂಳಿಯನ್ನು ಹಿಡಿದುಕಟ್ಟಿಹಾಕುವ ಜಲ್ಲಿಕಟ್ಟು ಹಬ್ಬ ಅಮಾನವೀಯ, ಪ್ರಾಣಿ ಹಿಂಸೆಗೆ ಕುಮ್ಮಕ್ಕು ನೀಡುತ್ತದೆ ಎಂದು ಸುಪ್ರೀಂ ಕೋರ್ಟ್ ಈ ಕ್ರೀಡೆಯನ್ನು ನಿಷೇಧಿಸಿದೆ. ನಿಷೇಧ ಕೂಡಲೆ ಹಿಂತೆಗೆಯಬೇಕು ಎಂಬ ಮನವಿಯನ್ನೂ ತಿರಸ್ಕರಿಸಿದೆ.
ಈ ಆದೇಶದ ವಿರುದ್ಧ ತಿರುಗಿಬಿದ್ದಿರುವ ತಮಿಳುನಾಡಿನ ಜನತೆ ಚೆನ್ನೈ ಮತ್ತಿತರ ನಗರಗಳಲ್ಲಿ ಭಾರೀ ಪ್ರತಿಭಟನೆಗಿಳಿದಿದ್ದಾರೆ. ಜಲ್ಲಿಕಟ್ಟು ಮೇಲೆ ಹೇರಿರುವ ನಿಷೇಧವನ್ನು ಹಿಂತೆಗೆಯಲೇಬೇಕು ಎಂದು ಪಟ್ಟುಹಿಡಿದಿದ್ದಾರೆ.[ಗ್ಯಾಲರಿ : ಜಲ್ಲಿಕಟ್ಟುಗಾಗಿ ಪ್ರತಿಭಟನೆ, ತಮಿಳರ ಅರ್ಭಟ]

ಇಂಥ ಸಂದರ್ಭದಲ್ಲಿ ಬೆಂಗಳೂರಿನಲ್ಲಿ ಆರ್ಟ್ ಆಫ್ ಲಿವಿಂಗ್ ಸ್ಥಾಪಿಸಿರುವ, ಅಂತಾರಾಷ್ಟ್ರೀಯ ಖ್ಯಾತಿಯ ಗುರೂಜಿ ರವಿಶಂಕರ್ ಅವರು ತಮಿಳುನಾಡಿನ ಜನತೆಯ ಬೆನ್ನಿಗೆ ನಿಂತಿದ್ದಾರೆ. ಜಲ್ಲಿಕಟ್ಟು ಪೊಂಗಲ್ ಹಬ್ಬದ ಅವಿಭಾಜ್ಯ ಅಂಗವಾಗಿದ್ದು, ನಿಷೇಧ ಹಿಂತೆಗೆಯಬೇಕೆಂದು ಕೋರಿದ್ದಾರೆ.
I support Jallikattu & request that the movement remains peaceful.Let's have patience while a fresh appeal is made in SC with correct facts.
— Sri Sri Ravi Shankar (@SriSri) January 19, 2017
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications