ಜ.16ರ ನಂತರ ಖಾಸಗಿ ಆಸ್ಪತ್ರೆಗೆ ಹೋಗುವ ಮುನ್ನ ಇತ್ತ ಗಮನಿಸಿ
ಬೆಂಗಳೂರು, ಜನವರಿ 11: ಕೆಲವು ಖಾಸಗಿ ಆಸ್ಪತ್ರೆಗಳಲ್ಲಿ ಜನವರಿ 16 ರಿಂದ ಸರ್ಕಾರದ ಕೆಲವು ಅರೋಗ್ಯ ಸೇವೆಗಳನ್ನು ಸ್ಥಗಿತಗೊಳಿಸುವುದಾಗಿ ಹೇಳಿದ್ದು, ಜನಸಾಮಾನ್ಯರ ಆರೋಗ್ಯದ ಹಿತದೃಷ್ಟಿಯಿಂದ ಖಾಸಗಿ ಆಸ್ಪತ್ರೆಗಳ ಈ ನಿರ್ಧಾರ ಸರಿಯಲ್ಲ ಎಂದು ಆರೋಗ್ಯ ಸಚಿವ ಕೆ.ಆರ್. ರಮೇಶ್ ಕುಮಾರ್ ತಿಳಿಸಿದರು.
ಖಾಸಗಿ ಆಸ್ಪತ್ರೆಗಳಿಗೆ ನೀಡಬೇಕಾಗಿರುವ ಬಾಕಿ ಹಣವನ್ನು ನೀಡಿಲ್ಲ ಎಂದು ನಾವು ಹೇಳಿಲ್ಲ ಈ ವಿಷಯವನ್ನು ಸಂಬಂಧಿಸಿದವರು ನನ್ನ ಗಮನಕ್ಕೆ ತಂದಿಲ್ಲ. ಬಾಕಿ ಹಣವನ್ನು ಸರ್ಕಾರ ಪಾವತಿಸುತ್ತದೆ. ಆದರೆ ಏಕಾಏಕಿ ಆರೋಗ್ಯ ಸೇವೆಗಳನ್ನು ಸ್ಥಗಿತಗೊಳಿಸುವುದಾಗಿ ಹೇಳುವುದು ಸರಿಯಾದ ಕ್ರಮ ಅಲ್ಲ ಎಂದು ಆರೋಗ್ಯ ಸಚಿವರು ತಿಳಿಸಿದರು.[ಸರಕಾರಿ ಆಸ್ಪತ್ರೆಗಳ ವಿರುದ್ಧ ಅಪಪ್ರಚಾರ ಸಲ್ಲದು : ಆರೋಗ್ಯ ಸಚಿವ]

ಮುಖ್ಯಮಂತ್ರಿ ಅವರು ಕೂಡ ಈ ವಿಷಯವನ್ನು ಪ್ರಸ್ತಾಪಿಸಿ ಖಾಸಗಿ ಆಸ್ಪತ್ರೆಗಳಿಗೆ ನೀಡಬೇಕಾಗಿರುವ ಬಾಕಿ ಹಣವನ್ನು ಪಾವತಿಸುವಂತೆ ತಿಳಿಸಿದ್ದಾರೆ ಎಂದ ಆರೋಗ್ಯ ಸಚಿವರು ಆದರೆ ಈ ರೀತಿ ಸೇವೆಗಳನ್ನು ಸ್ಥಗಿತ ಮಾಡುವ ನಿರ್ಧಾರದ ಮಾಡಲು ಸೌಜನ್ಯಕ್ಕಾದರೂ ಖಾಸಗಿ ಆಸ್ಪತ್ರೆಗಳು ಸರ್ಕಾರದೊಂದಿಗೆ ಮಾತುಕತೆ ನಡೆಸಬೇಕಾಗಿತ್ತು. ಸರಕಾರ ಮಾತುಕತೆಗೆ ಸದಾ ಸಿದ್ದವಿದೆ ನಾವು ಕೂಡ ಅವರ ಸಮಸ್ಯೆಗಳಿಗೆ ಸ್ಪಂದಿಸುತ್ತಿದ್ದೇವೆ ಎಂದು ಮಾತನಾಡಿದರು.
ಖಾಸಗಿ ಆಸ್ಪತ್ರೆಗಳ ಚಿಕಿತ್ಸಾಶುಲ್ಕ ದರ ನಿಗದಿ ಬಗ್ಗೆ ನಿವೃತ್ತ ನ್ಯಾಯಮೂರ್ತಿ ವಿಕ್ರಮಜಿತ್ ಸೇನ್ ನೇತೃತ್ವದಲ್ಲಿ ಸಮಿತಿಯನ್ನು ರಚಿಸಲಾಗಿದ್ದು ವರದಿ ಬಂದ ನಂತರ ಮುಂದಿನ ಕ್ರಮ ಜರುಗಿಸಲಾಗುವುದು, ಖಾಸಗಿ ಆಸ್ಪತ್ರೆಗಳನ್ನು ಸೇವಾ ಮನೋಭಾವದಿಂದ ಕೆಲಸ ನಿರ್ವಹಿಸಬೇಕು ಎಂದು ಸಚಿವರು ನುಡಿದರು.
-
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
Udaan Yatri Cafe: ಏರ್ಪೋರ್ಟ್ನಲ್ಲಿ ದುಬಾರಿ ಊಟಕ್ಕೆ ಬ್ರೇಕ್: 17 ಕಡೆ ಉಡಾನ್ ಕೆಫೆ ಆರಂಭ -
ಖಾಸಗಿ ಬಸ್ಗಳಿಗಾಗಿ ಹುಬ್ಬಳ್ಳಿ-ಮುಂಬೈ ಮಾರ್ಗದಲ್ಲಿ NWKRTC ಸಂಚಾರ ಸ್ಥಗಿತ? ನೆಟ್ಟಿಗರ ಆಕ್ರೋಶ












Click it and Unblock the Notifications