ಜಯಾಗೆ ಅನಾರೋಗ್ಯ: ಬೆಂಗಳೂರು 'ಸೇಫ್' ಎಂದ ಪೊಲೀಸರು
ತಮಿಳರು ಹೆಚ್ಚು ವಾಸವಿರುವ ಬೆಂಗಳೂರಿನ ಪ್ರದೇಶಗಳಲ್ಲಿ ಸೂಕ್ತ ಪೊಲೀಸ್ ಬಂದೋಬಸ್ತ್ ಏರ್ಪಡಿಸಿದ್ದು, ಯಾವುದೇ ಅಹಿತಕರ ಘಟನೆಗಳು ನಡೆಯದಂತೆ 15,000 ಸಾವಿರ ಸಿವಿಲ್ ಪೊಲೀಸ್ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ.
ಬೆಂಗಳೂರು, ಡಿಸೆಂಬರ್ 05: ತಮಿಳುನಾಡಿನ ಮುಖ್ಯಮಂತ್ರಿ ಜಯಲಲಿತಾ ಅವರ ಅನಾರೋಗ್ಯ ಕುರಿತಂತೆ ಬೆಂಗಳೂರಿನಲ್ಲಿರುವ ತಮಿಳರಲ್ಲಿ ಆತಂಕ ಮೂಡಿಸಿದೆ. ಬೆಂಗಳೂರಿನ ಹಲವೆಡೆ ಬಿಗಿ ಬಂದೋಬಸ್ತ್ ಮಾಡಲಾಗಿದ್ದು, ನಗರ ಸುರಕ್ಷಿತವಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಎನ್ ಎಸ್ ಮೇಘರಿಕ್ ಹೇಳಿದ್ದಾರೆ.
25 ಪ್ಲಾಟೂನ್ಸ್, 250 ಹೊಯ್ಸಳ ವಾಹನಗಳು, ಚೀತಾ ವಾಹನಗಳು ಸೂಕ್ಷ್ಮ ಪ್ರದೇಶಗಳಲ್ಲಿ ಗಸ್ತು ತಿರುಗುತ್ತಿವೆ. ಯಾವುದೇ ರೀತಿ ದೂರುಗಳಿದ್ದರೆ, ಅಹಿತಕರ ಘಟನೆ ಕಂಡು ಬಂದರೆ, ಸುಳ್ಳು ಸುದ್ದಿ ಕೇಳಿಬಂದರೂ ಡಯಲ್-100, ಫೇಸ್ ಬುಕ್ BANGALURU CITY POLICE ಮತ್ತು ಬೆಂಗಳೂರು ಪೊಲೀಸರ ವಾಟ್ಸಪ್ ಸಂಖ್ಯೆ 9480801000 ಮಾಹಿತಿ ನೀಡಬಹುದು.[ಗ್ಯಾಲರಿ: ಜಯಲಲಿತಾ ಆರೋಗ್ಯ ಸುಧಾರಣೆಗಾಗಿ ಪ್ರಾರ್ಥನೆ]

ತಮಿಳರು ಹೆಚ್ಚು ವಾಸವಿರುವ ಬೆಂಗಳೂರಿನ ಪ್ರದೇಶಗಳಲ್ಲಿ ಸೂಕ್ತ ಪೊಲೀಸ್ ಬಂದೋಬಸ್ತ್ ಏರ್ಪಡಿಸಿದ್ದು, ಯಾವುದೇ ಅಹಿತಕರ ಘಟನೆಗಳು ನಡೆಯದಂತೆ 15,000 ಸಾವಿರ ಸಿವಿಲ್ ಪೊಲೀಸ್ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ.
ನಗರದಲ್ಲಿ ಪರಿಸ್ಥಿತಿಯು ಎಂದಿನಂತೆ ಸಹಜವಾಗಿದೆ. ಯಾವುದೇ ಆಧಾರರಹಿತ ವದಂತಿಗಳಿಗೆ ಸಾರ್ವಜನಿಕರಿಗೆ ಕಿವಿಗೊಡದಿರಲು ಮನವಿ.. https://t.co/FOEQMiT0dQ
— BengaluruCityPolice (@BlrCityPolice) December 5, 2016
ಹಲಸೂರು, ಶ್ರೀರಾಮಪುರ, ನೀಲಸಂದ್ರ, ವಿವೇಕನಗರ, ಕೋರಮಂಗಲ, ಮಡಿವಾಳ, ಮಂಗಮ್ಮನಪಾಳ್ಯ, ಅತ್ತಿಬೆಲೆ, ಹೊಸೂರು ರಸ್ತೆ,ಪರಪ್ಪನ ಅಗ್ರಹಾರ, ದೀಪಾಂಜಲಿ ನಗರ ಸೇರಿದಂತೆ ವಿವಿಧ ಭಾಗಗಳಲ್ಲಿ ಹೆಚ್ಚಿನ ಪೊಲೀಸರನ್ನು ನಿಯೋಜಿಸಲಾಗಿದೆ.
Dear Bengalurians now can also #WhatsApp your complaint & suggestions to @BlrCityPolice on 9480801000 & other Divisions on these numbers. pic.twitter.com/WOk0YKBfM8
— BengaluruCityPolice (@BlrCityPolice) October 22, 2016
ಹಿರಿಯ ಪೊಲೀಸ್ ಆರ್. ಹೀತೇ೦ದ್ರ, ಚರಣ್ ರೆಡ್ಡಿ, ಅಭೀಷೇಕ್ ಗೋಯೆಲ್, ಡಾ. ಎ೦.ಬಿ. ಬೋರಲಿ೦ಗಯ್ಯ. ಸ೦ದೀಪ್ ಪಾಟೀಲ್, ಪಿ. ಹರಿಶೇಖರನ್ ಅವರ ಹೆಸರಿನಲ್ಲಿಯೂ ಖಾತೆಗಳಿದ್ದು ಲಕ್ಷಾಂತರ ಫಾಲೋವರ್ಸ್ ಇದ್ದಾರೆ.
https://twitter.com/BlrCityPolice
https://twitter.com/CMofKarnataka
https://twitter.com/goyal_abhei
ನಾಗರಿಕರು ಟ್ವಿಟ್ಟರ್ ಖಾತೆ ವೀಕ್ಷಣೆ ಮಾಡುವುದರೊಂದಿಗೆ ಮಾಹಿತಿಯನ್ನು ನೀಡಿ ಮುಂಜಾಗೃತಾ ಕ್ರಮ ತೆಗೆದುಕೊಳ್ಳಲು ಅವಕಾಶವಿದೆ.
#BCP : 400 #Cheethas are on #Patrolling frequently in the #City for #Safe. pic.twitter.com/OgRG4E6ad7
— BengaluruCityPolice (@BlrCityPolice) December 5, 2016
-
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
IPL 2026: ಬೆಂಗಳೂರು ಕ್ರಿಕೆಟ್ ಪ್ರೇಮಿಗಳೇ ಗಮನಿಸಿ, ಚಿನ್ನಸ್ವಾಮಿ ಸ್ಟೇಡಿಯಂಗೆ ಹೋಗುವ ಮುನ್ನ ಈ ಹೊಸ ರೂಲ್ಸ್ ಗೊತ್ತಿರಲಿ










Click it and Unblock the Notifications