ಪರಪ್ಪನ ಅಗ್ರಹಾರದಲ್ಲಿ ಪೊಲೀಸರ ಮೇಲೆ ಕಲ್ಲು ತೂರಾಟ
ಬೆಂಗಳೂರು, ಸೆ. 27 : ದೇಶಾದ್ಯಂತ ತೀವ್ರ ಕುತೂಹಲ ಕೆರಳಿಸಿದ್ದ ಜಯಲಲಿತಾ ಅಕ್ರಮ ಆಸ್ತಿ ಪ್ರಕರಣದ ಅಂತಿಮ ತೀರ್ಪು ಹೊರಬಿದ್ದಿದೆ. ಜಯಾ ದೋಷಿ ಎಂದು ಕೋರ್ಟ್ ತೀರ್ಮಾನ ನೀಡಿದೆ. ಶಿಕ್ಷೆ ಇನ್ನಷ್ಟೇ ಅಧಿಕೃತವಾಗಿ ಹೊರಬೀಳಬೇಕಿದೆ.
ತೀರ್ಪು ರಾಜಕೀಯ ವಲಯದಲ್ಲಿ ಅಲ್ಲದೇ ರಾಜ್ಯಗಳ ನಡುವಿನ ಸಂಬಂಧಗಳ ಮೇಲೆ ಪರಿಣಾಮ ಬೀರಲಿದ ಎನ್ನುವುದರ ಜತೆಗೆ ಇತ್ತ ಬೆಂಗಳೂರಿನಲ್ಲಿ ತಮಿಳು ಪ್ರಾಬಲ್ಯ ಇರುವ ಏರಿಯಾಗಳಲ್ಲಿ ಏನಾಗ್ತಿದೆ ಎಂಬುದು ಅಷ್ಟೇ ಮುಖ್ಯ....(ಜಯಾ ಪ್ರಕರಣದ ನ್ಯಾಯಾಧೀಶರ ಬಗ್ಗೆ ಗೊತ್ತಾ?)

* ಬೆಂಗಳೂರಿನ ಅತ್ತಿಬೆಲೆ ಬಳಿ ಪ್ರತಿಭಟನೆಗೆ ಮುಂದಾದ ಜಯಲಲಿತಾ ಬೆಂಬಲಿಗರ ಬಂಧನ
* ಜಯಲಲಿತಾ ಬೆಂಬಲಿಗರಿಂದ ಪರಪ್ಪನ ಅಗ್ರಹಾರಕ್ಕೆ ನುಗ್ಗಲು ಯತ್ನ, ಪೊಲೀಸರ ಮೇಲೆ ಕಲ್ಲು ತೂರಾಟ
* ಪರಪ್ಪನ ಅಗ್ರಹಾರದ ಸುತ್ತ ಸೆ. 28ರ ಮಧ್ಯರಾತ್ರಿವರೆಗೆ 5 ಕಿಮೀ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಹೊರಡಿಸಿ ಬೆಂಗಳೂರು ಪೊಲೀಸ್ ಆಯುಕ್ತ ಎಂ .ಎನ್ ರೆಡ್ಡಿ ಆದೇಶ
* ಸಂಜೆ 5 ಗಂಟೆ ವರೆಗೂ ಬಸ್ ಬಿಡದರಿಲು ಕೆಎಸ್ ಆರ್ಟಿಸಿ ತೀರ್ಮಾನ
* ಬೆಂಗಳೂರಿನ ಶಾಂತಿನಗರ ಬಸ್ ನಿಲ್ದಾಣದಿಂದಲೂ ತಮಿಳುನಾಡಿಗೆ ಬಸ್ ಇಲ್ಲ.
* ಬದಲಿ ಮಾರ್ಗದಲ್ಲಿ ತೆರಳುವಂತೆ ಪ್ರಯಾಣಿಕರಿಗೆ ಸೂಚನೆ
* ಗಡಿ ಭಾಗದ ಜಿಲ್ಲೆಗಳಿಂದ ತಮಿಳುನಾಡಿಗೆ ಯಾವುದೆ ಕೆಎಸ್ಆರ್ಟಿಸಿ ಬಸ್ ಇಲ್ಲ
* ಉಡುಪಿ ಜಿಲ್ಲೆಯ ಬ್ರಹ್ಮಾವರದಲ್ಲಿ ಹೇಳಿಕೆ ನೀಡಿದ ಸಿಎಂ ಸಿದ್ದರಾರಮಯ್ಯ
* ರಾಜ್ಯಾದ್ಯಂತ ಮತ್ತು ಬೆಂಗಳೂರಿನಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ ಎಂದು ಪುನರುಚ್ಚರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ.
* ಮನ್ನೆಚ್ಚರಿಕೆ ಕ್ರಮವಾಗಿ ಗಡಿ ಭಾಗದಲ್ಲಿ ವ್ಯಾಪಕ ಭದ್ರತೆ
* ಚಾಮರಾಜ ನಗರದಿಂದ ತಮಿಳುನಾಡಿಗೆ ಕೆಸ್ಆರ್ಟಿಸಿ ಬಸ್ ಸಂಚಾರ ಸಂಪೂರ್ಣ ನಿಷೇಧ
* ಕಾಟನ್ ಪೇಟೆ, ಜೀವನ್ ಭೀಮಾ ನಗರ, ಮುರುಗೇಶ್ ಪಾಳ್ಯ, ಕಾಟನ್ ಪೇಟೆಯಲ್ಲಿ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ.
* ವಿವೇಕನಗರದಲ್ಲಿ ಎರಡು ಪೊಲೀಸ್ ತುಕಡಿ ನಿಯೋಜಿಸಲಾಗಿದೆ.
* ಪರಪ್ಪನ ಅಗ್ರಹಾರ ಬಳಿ ಸಾರ್ವಜನಿಕರಿಗೆ ಪ್ರವೇಶ ನಿಷೇಧ.
* ಬೆಂಗಳೂರಿನಲ್ಲಿ ಜಯಾ ಅಭಿಮಾನಿಗಳಿಂದ ಯಾವುದೆ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ.
-
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ -
Summer Specail Train: ಮೈಸೂರಿನಿಂದ ಇಲ್ಲಿಗೆ ವಿಶೇಷ ಎಕ್ಸ್ಪ್ರೆಸ್ ರೈಲು, 3 ರಾಜ್ಯಗಳಿಗೆ ಅನುಕೂಲ -
April 12 Horoscope: 12 ರಾಶಿಗಳಿಗೆ ಇಂದು ಹಣ-ಪ್ರೇಮದಲ್ಲಿ ಅದೃಷ್ಟ ಯಾರಿಗೆ? ಸಂಪೂರ್ಣ ವಿವರ -
IPL 2026: ಗಿಲ್ ಮತ್ತು ಬಟ್ಲರ್ ಸ್ಫೋಟಕ ಬ್ಯಾಟಿಂಗ್, ಎಲ್ಎಸ್ಜಿ ಮಣಿಸಿದ ಗುಜರಾತ್ ಟೈಟಾನ್ಸ್ -
Asha Bhosle: ಭಾರತೀಯ ಸಿನಿಮಾ ರಂಗದ ಖ್ಯಾತ ಗಾಯಕಿ ಆಶಾ ಭೋಸ್ಲೆ ಇನ್ನಿಲ್ಲ, ಸಂಗೀತ ರಾಣಿ ಎಂದೇ ಖ್ಯಾತಿ -
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ -
Vijay: ನಟ, ರಾಜಕಾರಣಿ ವಿಜಯ್ ಮಹತ್ವದ ಟ್ವೀಟ್ - ಅಪ್ರಬುದ್ಧ ರಾಜಕಾರಣಿ ಎಂದ ಡಿ.ಕೆ ಶಿವಕುಮಾರ್ Tamil Nadu Assembly Election -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
Transfer: ಕರ್ನಾಟಕ ಶಿಕ್ಷಕರಿಗೆ ಸಿಹಿ ಸುದ್ದಿ: ವರ್ಗಾವಣೆ ನಿಯಮಗಳಲ್ಲಿ ಮಹತ್ವ ಬದಲಾವಣೆ, ಯಾರು ಅರ್ಹರು?












Click it and Unblock the Notifications