ತಮಿಳುನಾಡಿಗೆ ಎಷ್ಟು ಬಸ್ ಹೋಗುತ್ತಿಲ್ಲ? ಶಡ್ಯುಲ್ ಏನು?
ಬೆಂಗಳೂರು, ಡಿಸೆಂಬರ್ 5: ಹೃದಯಸ್ಥಂಭನ ಕಾರಣದಿಂದ ತಮಿಳುನಾಡಿನ ಸಿಎಂ ಜಯಲಲಿತಾ ಗಂಭೀರ ಪರಿಸ್ಥಿತಿಯನ್ನು ಅನುಭವಿಸುತ್ತಿದ್ದಾರೆ. ಈ ಹಿನ್ನೆಲೆ ತಮಿಳುನಾಡಿನಿಂದ ಮತ್ತ ಕರ್ನಾಟಕದಿಂದ ಬಸ್ ವ್ಯವಸ್ಥೆಗೆ ನಿರ್ಬಂಧ ಹೇರಲಾಗಿದೆ ಎಂದು ಕರ್ನಾಟಕ ಕೆಎಸ್ ಆರ್ ಟಿಸಿ ವ್ಯವಸ್ಥಾಪಕ ನಿರ್ದೇಶಕ ರಾಜೇಂದ್ರಕುಮಾರ್ ಕಟಾರಿಯಾ ಹೇಳಿದ್ದಾರೆ.
ತಿರುವಣ್ಣಾಮಲೈಯಲ್ಲಿ ರಾಜ್ಯದ ಎರಡು ಬಸ್ ಗಳ ಮೇಲೆ ಮದ್ಯದ ಬಾಟಲ್ ಎಸೆದು ದಾಂಧಲೆ ನಡೆಸಿರುವ ತಮಿಳುನಾಡಿನ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಮುನ್ನೆಚ್ಚರಿಕೆ ವಹಿಸಿರುವುದಾಗಿ ಕೆಎಸ್ ಆರ್ ಟಿಸಿ ಎಂಡಿ ರಾಜೇಂದ್ರಕುಮಾರ್ ತಿಳಿಸಿದರು.[ತಮಿಳುನಾಡಿಗೆ ತೆರಳುವ ಕೆಎಸ್ ಆರ್ ಟಿಸಿ ಬಸ್ ಸೇವೆ ರದ್ದು]

* ಬೆಂಗಳೂರಿನಿಂದ ತಮಿಳುನಾಡಿಗೆ ಸಂಚರಿಸುವುದು ಒಟ್ಟು 470 ಬಸ್ ಗಳು ಹಾಗೂ 470 ಶಡ್ಯೂಲ್ ಗಳ ಸ್ಥಗಿತ.
* ಬೆಳಗ್ಗೆ ಆರು ಗಂಟೆಯಿಂದಲೇ ಸಂಚಾರಕ್ಕೆ ನಿರ್ಬಂಧ
* ಬೆಂಗಳೂರಿನಿಂದ ಹೊಸೂರು, ಬಂಡೀಪುರ, ಕೊಳ್ಳೇಗಾಲ, ಚಾಮರಾಜನಗರ, ಇತ್ಯಾದಿಕೆಡೆಗಳಲ್ಲಿ ಸಂಚಾರಕ್ಕೆ ತಡೆ
* ತಮಿಳುನಾಡಿಗೆ ಪ್ರತಿ ಗಂಟೆಗೆ ಸಂಚರಿಸುವ ಓಲ್ವೋ ಬಸ್ ಗಳ ಸ್ಥಗಿತ.
* ತಮಿಳುನಾಡಿನಿಂದ ರಾಜ್ಯಕ್ಕೆ ಬಂದಿರುವ ಬಸ್ ಗಳಿಗೆ ಯಾವ ತೊಂದರೆಯಿಲ್ಲ.
* ಮಂಡ್ಯದಿಂದ ಚಲಿಸಬೇಕಿದ್ದ 6 ಬಸ್ ಗಳ ಸ್ಥಗಿತ.
* ಚಾಮರಾಜನಗರದಿಂದ 15 ಬಸ್ ಗಳ ಸಂಚಾರಯಿಲ್ಲ
* ಬಸ್ ಸಂಚಾರ ಅಸ್ತವ್ಯಸ್ತ ಪರಿಣಾಮ ತಮಿಳುನಾಡಿಗೆ ಹೋಗಬೇಕಿದ್ದ ಜನರಿಗೆ ತೀವ್ರ ತೊಂದರೆ.
* ಮುಂದಿನ ಆದೇಶ ಬರುವ ವರೆಗೆ ಯಾವುದೇ ಕ್ರಮ ಕೈಗೊಳ್ಳದಿರಲು ನಿಯಂತ್ರಣಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.
-
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ












Click it and Unblock the Notifications