ಅನಂತ್ ಕುಮಾರ್ ಗೆ ಗೋಲ್ಡನ್ ಸ್ಟಾರ್ ಪ್ರಚಾರ
ಬೆಂಗಳೂರು, ಏ.13: ಗೋಲ್ಡನ್ ಸ್ಟಾರ್ ದಂಪತಿಗಳು 'ಭಾರತಕ್ಕಾಗಿ ಮೋದಿ' ಅಭಿಯಾನದಲ್ಲಿ ಪಾಲ್ಗೊಂಡು ಬೆಂಗಳೂರು ದಕ್ಷಿಣ ಭಾಗದಲ್ಲಿ ಪ್ರಚಾರ ಕಾರ್ಯದಲ್ಲಿ ಕೈಗೊಂಡಿದ್ದರು. ಬಿಜೆಪಿ ಅಭ್ಯರ್ಥಿ ಅನಂತ್ ಕುಮಾರ್ ಅವರ ಜತೆ ತೆರೆದ ವಾಹನದಲ್ಲಿ ನಡೆದ ಮೆರವಣಿಗೆಯಲ್ಲಿ ಬೃಹತ್ ಸಂಖ್ಯೆಯಲ್ಲಿ ಕಾರ್ಯಕರ್ತರು, ಅಭಿಮಾನಿಗಳು ಪಾಲ್ಗೊಂಡಿದ್ದರು.
ಜಯನಗರದ ಸೌತ್ ಎಂಡ್ ವೃತ್ತದಿಂದ ಬೃಹತ್ ಜಾಥಾ ಆರಂಭಗೊಂಡು ನಗರದ ಹಲವೆಡೆ ಸಾಗಿತು. ಗೋಲ್ಡನ್ ಸ್ಟಾರ್ ಗಣೇಶ್ ಅವರು ಪತ್ನಿ ಶಿಲ್ಪಾ ಜತೆಯಲ್ಲಿ ಮೋದಿಗೆ ಜಯವಾಗಲಿ ಎಂದು ಜಯಘೋಷ ಹಾಕುತ್ತಿದ್ದರು. ಜಾಥದ ನಡುವೆ ಮಾತನಾಡಿದ ಗಣೇಶ್, ಮೋದಿ ಅವರು ಗುಜರಾತಿನಲ್ಲಿ ಮಾಡಿರುವ ಅಭಿವೃದ್ಧಿ ನಮ್ಮಲ್ಲೂ ಕಾಣಬೇಕಿದೆ. ಮೋದಿ ಅವರನ್ನು ಗೆಲ್ಲಿಸಿ ಭಾರತವನ್ನು ಉಳಿಸಬೇಕಿದೆ ಎಂದಿದ್ದಾರೆ.
ಮೋದಿಜೀಗಾಗಿ, ದೇಶಕ್ಕಾಗಿ ಮತ ನೀಡಿ ಎಂದು ನಾಗರಿಕರಲ್ಲಿ ವಿನಂತಿಸಿದರು... ಭವ್ಯ ಭಾರತಕ್ಕಾಗಿ ಮತ ನೀಡಿ...ಅಬ್ ಕೀ ಬಾರ್, ಮೋದಿ ಸರ್ಕಾರ್ ಎಂಬ ಘೋಷಣೆಗಳು ಕೇಳಿ ಬಂದವು. ಅನಂತ್ ಕುಮಾರ್, ಆರ್ ಅಶೋಕ್ ಹಾಗೂ ಗಣೇಶ್ ದಂಪತಿ ಜಾಥಾ ಚಿತ್ರಗಳು ಇಲ್ಲಿವೆ [ಇನ್ನಷ್ಟು ಚಿತ್ರಗಳಿಗೆ ಗ್ಯಾಲರಿ ನೋಡಿ]

ಅಬ್ ಕೀ ಬಾರ್, ಮೋದಿ ಸರ್ಕಾರ್ ಎಂಬ ಘೋಷಣೆ
ಮೋದಿಜೀಗಾಗಿ, ದೇಶಕ್ಕಾಗಿ ಮತ ನೀಡಿ ಎಂದು ನಾಗರಿಕರಲ್ಲಿ ಶಿಲ್ಪಾ ಮತ್ತು ಗಣೇಶ್ ದಂಪತಿ ವಿನಂತಿಸಿದರು

ಬೃಹತ್ ಸಂಖ್ಯೆಯಲ್ಲಿ ಕಾರ್ಯಕರ್ತರು
ಮೆರವಣಿಗೆಯಲ್ಲಿ ಬೃಹತ್ ಸಂಖ್ಯೆಯಲ್ಲಿ ಕಾರ್ಯಕರ್ತರು, ಅಭಿಮಾನಿಗಳು ಪಾಲ್ಗೊಂಡಿದ್ದರು.

ಭವ್ಯ ಭಾರತಕ್ಕಾಗಿ ಮತ ನೀಡಿ : ಗಣೇಶ್
ಅನಂತ್ ಕುಮಾರ್, ಆರ್ ಅಶೋಕ್ ಹಾಗೂ ಗಣೇಶ್ ದಂಪತಿ ಜಾಥಾ ಚಿತ್ರಗಳು

ಜಯನಗರದ ಸೌತ್ ಎಂಡ್ ವೃತ್ತದಿಂದ
ಜಯನಗರದ ಸೌತ್ ಎಂಡ್ ವೃತ್ತದಿಂದ ಬೃಹತ್ ಜಾಥಾ ಆರಂಭಗೊಂಡು ನಗರದ ಹಲವೆಡೆ ಸಾಗಿತು.

ಮೋದಿಗೆ ಜಯವಾಗಲಿ ಎಂದು ಜಯಘೋಷ
ಗೋಲ್ಡನ್ ಸ್ಟಾರ್ ಗಣೇಶ್ ಅವರು ಪತ್ನಿ ಶಿಲ್ಪಾ ಜತೆಯಲ್ಲಿ ಮೋದಿಗೆ ಜಯವಾಗಲಿ ಎಂದು ಜಯಘೋಷ ಹಾಕುತ್ತಿದ್ದರು

ಮೋದಿಜೀಗಾಗಿ, ದೇಶಕ್ಕಾಗಿ ಮತ ನೀಡಿ
ಮೋದಿ ಅವರು ಗುಜರಾತಿನಲ್ಲಿ ಮಾಡಿರುವ ಅಭಿವೃದ್ಧಿ ನಮ್ಮಲ್ಲೂ ಕಾಣಬೇಕಿದೆ. ಮೋದಿ ಅವರನ್ನು ಗೆಲ್ಲಿಸಿ ಭಾರತವನ್ನು ಉಳಿಸಬೇಕಿದೆ

ಅಬ್ ಕೀ ಬಾರ್, ಮೋದಿ ಸರ್ಕಾರ್ ಎಂಬ ಘೋಷಣೆಗಳು
ಬಿಜೆಪಿ ಅಭ್ಯರ್ಥಿ ಅನಂತ್ ಕುಮಾರ್ ಅವರ ಜತೆ ತೆರೆದ ವಾಹನದಲ್ಲಿ ನಡೆದ ಮೆರವಣಿಗೆಯಲ್ಲಿ ಬೃಹತ್ ಸಂಖ್ಯೆಯಲ್ಲಿ ಕಾರ್ಯಕರ್ತರು, ಅಭಿಮಾನಿಗಳು ಪಾಲ್ಗೊಂಡಿದ್ದರು.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ












Click it and Unblock the Notifications