ಪ್ರವಾಹ ಪೀಡಿತರ ನೆರವಿಗೆ ಜೆಡಿಎಸ್ ನಿಂದ ಕುಮಾರ ರಕ್ಷಾ ಆಂಬ್ಯುಲೆನ್ಸ್
ಬೆಂಗಳೂರು ಆಗಸ್ಟ್ 27: ಉತ್ತರ ಕರ್ನಾಟಕದದಲ್ಲಿ ನೆರೆಯಿಂದ ಜನರಿಗೆ ಆಗಿರುವ ಆರೋಗ್ಯ ಸಮಸ್ಯೆಗೆ ಉಚಿತವಾಗಿ ಚಿಕಿತ್ಸೆ ನೀಡುವ ಕುಮಾರ ರಕ್ಷಾ ಆಂಬ್ಯುಲೆನ್ಸನ್ನು ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠರಾದ ಎಚ್ ಡಿ ದೇವೇಗೌಡ ಅವರು ಚಾಲನೆ ನೀಡಿದರು.
ವಿಧಾನ ಪರಿಷತ್ ಸದಸ್ಯರಾದ ಟಿಎ ಶರವಣ ಅವರ 49 ನೇ ಹುಟ್ಟುಹಬ್ಬದ ಪ್ರಯುಕ್ತ, ಜನತಾದಳ ಪಕ್ಷದ ರಾಜ್ಯ ಉಪಾಧ್ಯಕ್ಷರಾದ ಡಾ ಬಿ.ಎಂ ಉಮೇಶ್ ಕುಮಾರ್ "ಕುಮಾರ ರಕ್ಷಾ" ಎಂಬ ವೈದ್ಯಕೀಯ ಸೌಲಭ್ಯವುಳ್ಳ ವಾಹನವನ್ನು ಉತ್ತರ ಕರ್ನಾಟಕದ ಬೆಳವಾಗಿ ಹಾಗೂ ಸುತ್ತಮುತ್ತಲಿನ ಪ್ರವಾಹ ಪೀಡಿತರ ಅನುಕೂಲಕ್ಕಾಗಿ ಕಳುಹಿಸಿಕೊಡಲಾಯಿತು.

ನೆರವಿನ ವಾಹನಕ್ಕೆ ಮಾಜಿ ಪ್ರಧಾನಿ ಜೆ.ಡಿ.ಎಸ್ ವರಿಷ್ಠ, ಮಾಜಿ ಪ್ರಧಾನ ಮಂತ್ರಿಗಳಾದ ಎಚ್. ಡಿ ದೇವೇಗೌಡ ಹಸಿರು ನಿಶಾನೆ ತೋರಿ ಮಾತನಾಡಿದರು, "ನೆರೆ ಸಂತ್ರಸ್ತರಿಗೆ ನೆರವಾಗುತ್ತಿರುವ ಕಾರ್ಯ ಶ್ಲಾಘನೀಯ. ಉತ್ತರ ಕರ್ನಾಟಕದ ನೆರೆ ಪೀಡಿತ ಜನರ ಸಹಾಯಕ್ಕೆ ಮುಂದಾಗಿದ್ದಾರೆ. ಅವರ ಸೇವಾ ಕಾರ್ಯ ನಿರಂತರವಾಗಿರಲಿ ಉನ್ನತ ಸ್ಥಾನಕ್ಕೇರಲಿ" ಎಂದು ದೇವೇಗೌಡರು ಆಶಿಸಿದರು.

ಸದರಿ ಕುಮಾರ ರಕ್ಷಾ ವಾಹನದಲ್ಲಿ ನೆರೆಯಲ್ಲಿ ಕಂಗಾಲಾಗಿರುವ ಕುಟುಂಬಗಳಿಗೆ ಔಷಧಿ ಅಗತ್ಯವಿರುವಂತಹ ಹೊದಿಗೆ, ಛತ್ರಿ, ಬ್ರೆಡ್ಡು, ಬಿಸ್ಕತ್ತು, ಊಟ ತಿಂಡಿ, ಕುಡಿಯುವ ನೀರು, ಟಾರ್ಚು, ಚಪಾತಿ ಹಾಗೂ ಇನ್ನಿತರೆ ಅವಶ್ಯ ಸಾಮಗ್ರಿಗಳನ್ನು ಕಳುಹಿಸಿ ಕೊಡಲಾಗಿದೆ. ಈ ವಾಹನಗಳ ಜೊತೆ ಸುಮಾರು 15 ಕ್ಕೂ ಹೆಚ್ಚು ಸ್ವಯಂ ಪ್ರೇರಿತ ಕಾರ್ಯಕರ್ತರನ್ನು ಸೂಕ್ತವಾದ ಮಾರ್ಗದರ್ಶನ ನೀಡಿ ಸೇವೆಯನ್ನು ಮಾಡಲು ಕಳುಹಿಸಿಕೊಡಲಾಗಿದೆ ಈ ಕಾರ್ಯವನ್ನು ಉಮೇಶ್ ರವರು ತಮ್ಮ ಸ್ವಂತ ವೆಚ್ಚದಿಂದ ವಿನಿಯೋಗಿಸುತ್ತಿದ್ದಾರೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications