ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ವೈಎಸ್‌ವಿ ದತ್ತಗೆ ತೀವ್ರ ಎದೆನೋವು, ಆಸ್ಪತ್ರೆಗೆ ದಾಖಲು

|
Google Oneindia Kannada News

ಬೆಂಗಳೂರು, ಜನವರಿ 24: ಜೆಡಿಎಸ್ ಪ್ರಚಾರ ಸಮಿತಿ ಅಧ್ಯಕ್ಷ ವೈಎಸ್‌ವಿ.ದತ್ತ ಅವರಿಗೆ ತೀವ್ರ ಎದೆನೋವು ಕಾಣಿಸಿಕೊಂಡ ಕಾರಣ ಅವರನ್ನು ನಗರದ ಅಪೊಲೋ ಆಸ್ಪತ್ರೆಗೆ ದಾಖಲಿ ಚಿಕಿತ್ಸೆ ನೀಡಲಾಗುತ್ತಿದೆ.

ಈ ಹಿಂದೆಯೇ ಅವರಿಗೆ ಹೃದಯ ಸಂಬಂಧಿ ಸಮಸ್ಯೆ ಇತ್ತು, ಹಾಗಾಗಿ ಸ್ಟಂಟ್ ಅಳವಡಿಸಲಾಗಿತ್ತು. ಇದೇ ಮಂಗಳವಾರ ಆಟೋದಲ್ಲಿ ಜೆಡಿಎಸ್ ಕಚೇರಿ ಕಡೆಗೆ ತೆರಳುವಾಗ ಎದೆ ನೋವು ಕಾಣಿಸಿಕೊಂಡಿದ್ದು, ಶೀಘ್ರವೇ ಅವರನ್ನು ಆಸ್ಪತ್ರೆಗೆ ಕರೆತರಲಾಗಿದೆ.

ವೈ.ಎಸ್.ವಿ.ದತ್ತಗೆ ಜೆಡಿಎಸ್ ಪ್ರಚಾರ ಸಮಿತಿ ಅಧ್ಯಕ್ಷ ಸ್ಥಾನವೈ.ಎಸ್.ವಿ.ದತ್ತಗೆ ಜೆಡಿಎಸ್ ಪ್ರಚಾರ ಸಮಿತಿ ಅಧ್ಯಕ್ಷ ಸ್ಥಾನ

ಮೂರು ದಿನಗಳಿಂದಲೂ ಅಪೊಲೋ ಆಸ್ಪತ್ರೆಯಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದು, ಅಗತ್ಯ ಚಿಕಿತ್ಸೆಯ ನಂತರ ಅವರು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಆಸ್ಪತ್ರೆ ಮೂಲಗಳು ಹೇಳಿವೆ.

JDS leader YSV Datta hospitalized due to chest pain

ನಾನು ಮತ್ತು ಕಿಮ್ಮನೆ, ರಾಜಕಾರಣದಲ್ಲಿ ಈಗ ಸುಮ್ಮನೆ: ವೈಎಸ್‌ವಿ ದತ್ತ ನಾನು ಮತ್ತು ಕಿಮ್ಮನೆ, ರಾಜಕಾರಣದಲ್ಲಿ ಈಗ ಸುಮ್ಮನೆ: ವೈಎಸ್‌ವಿ ದತ್ತ

ಕಳೆದ ವಿಧಾನಸಭೆ ಚುನಾವಣೆಯಲ್ಲಿ ದತ್ತ ಅವರಿಗೆ ಸೋಲಾಗಿತ್ತು. ನಂತರ ಇತ್ತೀಚೆಗೆ ಅವರನ್ನು ಜೆಡಿಎಸ್ ಪ್ರಚಾರ ಸಮಿತಿ ಅಧ್ಯಕ್ಷರನ್ನಾಗಿ ನೇಮಿಸಿ ದೇವೇಗೌಡ ಅವರು ಆದೇಶ ಹೊರಡಿಸಿದ್ದರು.

English summary
JDS leader YSV Datta hospitalized due to heavy chest pain. He admitted to Apollo hospital Bengaluru on Tuesday. He is chief of JDS campaign section.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X