ಕುದುರೆ ವ್ಯಾಪಾರದ ಆತಂಕ: ರೆಸಾರ್ಟ್ನತ್ತ ಜೆಡಿಎಸ್ ಶಾಸಕರು
ಬೆಂಗಳೂರು, ಜುಲೈ 08: ಇನ್ನಷ್ಟು ಶಾಸಕರು ಬಿಜೆಪಿಯ ಆಪರೇಷನ್ಗೆ ಬಲಿ ಆಗದಂತೆ ತಡೆಯಲು ಜೆಡಿಎಸ್ನ ಶಾಸಕರನ್ನು ದೇವನಹಳ್ಳಿ ಬಳಿಯ ರೆಸಾರ್ಟ್ಗೆ ಕರೆದೊಯ್ಯಲಾಗಿದೆ.
ಅಲ್ಲಿಗೆ ರಾಜ್ಯದಲ್ಲಿ ಕಳೆದ ಒಂದು ವರ್ಷದ ಅವಧಿಯಲ್ಲಿ ನಾಲ್ಕನೇ ಬಾರಿಗೆ ರೆಸಾರ್ಟ್ ರಾಜಕಾರಣ ಪ್ರಾರಂಭವಾಗಿದೆ.
ಮೈತ್ರಿ ಸರ್ಕಾರದ 13 ಮಂದಿ ಶಾಸಕರು ಈಗಾಗಲೇ ರಾಜೀನಾಮೆ ಸಲ್ಲಿಸಿದ್ದಾರೆ, ಅದರಲ್ಲಿ ಜೆಡಿಎಸ್ನ ಮೂವರು ಶಾಸಕರೂ ಇದ್ದಾರೆ, ಇನ್ನೂ ಕೆಲವು ಶಾಸಕರು ರಾಜೀನಾಮೆ ನೀಡುವ ಆತಂಕ ಇದೆ, ಹಾಗಾಗಿ ಜೆಡಿಎಸ್ ಶಾಸಕರನ್ನು ಕಾಯ್ದುಕೊಳ್ಳಲು ರೆಸಾರ್ಟ್ಗೆ ಕರೆದೊಯ್ಯಲಾಗಿದೆ.

ದೇವನಹಳ್ಳಿ ಬಳಿಯ ನಂದಿ ಬೆಟ್ಟದ ರಸ್ತೆಯಲ್ಲಿರುವ 'ಪ್ರೆಸ್ಟಿಜ್ ಗಾಲ್ಫಶೈರ್' ಎಂಬ ಐಶಾರಾಮಿ ರೆಸಾರ್ಟ್ಗೆ ಜೆಡಿಎಸ್ನ ಶಾಸಕರನ್ನು ಕರೆದೊಯ್ಯಲಾಗಿದ್ದು, ಕುಮಾರಸ್ವಾಮಿ ಸಹ ಅವರೊಂದಿಗೆ ತೆರಳಿದ್ದು, ದೇವೇಗೌಡ ಅವರು ಸಹ ಅಲ್ಲಿಯೇ ತಂಗಲಿದ್ದಾರೆ ಎನ್ನಲಾಗಿದೆ.
ರಾಜ್ಯ ರಾಜಕಾರಣದಲ್ಲಿ ಎರಡು ದಿನದಿಂದ ನಡೆಯುತ್ತಿರುವ ರಾಜಕೀಯ ನಾಟಕ ನಾಳೆ ತಾರ್ತಿಕ ಅಂತ್ಯ ಕಾಣುವ ಸಾಧ್ಯತೆ ಇದೆ, ನಾಳೆ ಸ್ಪೀಕರ್ ರಮೇಶ್ ಕುಮಾರ್ ಅವರು ವಿಧಾನಸೌಧಕ್ಕೆ ಆಗಮಿಸಲಿದ್ದು, ಅವರ ಕೈಯಲ್ಲಿ ಮೈತ್ರಿ ಸರ್ಕಾರದ ಭವಿಷ್ಯವಿದೆ.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
ತಿಂಗಳಿಗೆ 50 ಸಾವಿರ ಸಂಬಳ ಇದೆಯಾ? 2026ರಲ್ಲಿ ಬೆಂಗಳೂರಿನಂತಹ ಮಹಾನಗರದಲ್ಲಿ ಜೀವನ ವೆಚ್ಚ ಎಷ್ಟಾಗುತ್ತೆ ಗೊತ್ತಾ? ಇಲ್ಲಿದೆ ಮಾಹಿತಿ -
AI ಮೂಲಕ ಬರುವ ಉದ್ಯೋಗ ಅರ್ಜಿಗಳಿಂದ ಬೆಂಗಳೂರು ಉದ್ಯಮಿ ಬೇಸರ: 'ಅರ್ಜಿಗಳು ಜಾಸ್ತಿ, ಅರ್ಹತೆ ಕಡಿಮೆ’ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ












Click it and Unblock the Notifications