ದೆಹಲಿಯಲ್ಲಿ ಅನರ್ಹ ಶಾಸಕರ ಜೊತೆ ಇರುವ ಜೆಡಿಎಸ್ ಎಂಎಲ್ಸಿ ಪುಟ್ಟಣ್ಣ ಹೇಳಿದ್ದೇನು?
ಬೆಂಗಳೂರು, ಆಗಸ್ಟ್ 22: ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹಾಗೂ ಗೃಹ ಸಚಿವ ಅಮಿತ್ ಶಾ ಜೊತೆ ಶುಕ್ರವಾರ (ಆಗಸ್ಟ್ 23)ರಂದು ಮಾತುಕತೆ ನಡೆಸುವುದಾಗಿ ಜೆಡಿಎಸ್ ಎಂಎಲ್ಸಿ ಸಿ ಪುಟ್ಟಣ್ಣ ತಿಳಿಸಿದ್ದಾರೆ.
ಅನರ್ಹ ಶಾಸಕರಿಗೆ ಸಾಕಷ್ಟು ಗೊಂದಲಗಳಿವೆ ಅದನ್ನು ಬಗೆಹರಿಸಲೇಬೇಕು. ಯಾಕೆಂದರೆ ಚುನಾವಣೆಯಲ್ಲಿ ಗೆದ್ದಿರುವವರನ್ನು ಬಿಟ್ಟು ಸೋತಿರುವವರಿಗೆ ಸಚಿವ ಸ್ಥಾನವನ್ನು ನೀಡಿದ್ದಾರೆ. ಸರ್ಕಾರ ರಚನೆಗಿಂತ ಮೊದಲು ಹೇಳಿದ್ದೇ ಬೇರೆ ಈಗ ಆಗುತ್ತಿರುವುದೇ ಬೇರೆ ಎಂದು ಬೇಸರ ವ್ಯಕ್ತಪಡಿಸಿದರು.
ಯಡಿಯೂರಪ್ಪ ಅವರ ಮೇಲೆ ನಂಬಿಕೆ ಇದೆ, ಬಿಜೆಪಿ ಜೊತೆಗೆಯೇ ಕಾಂಗ್ರೆಸ್ ಹಾಗೂ ಜೆಡಿಎಸ್ ನಾಯಕರನ್ನೂ ಕೂಡ ಕರೆದುಕೊಂಡು ಕರೆದುಕೊಂಡು ಹೋಗಬೇಕು ಎನ್ನುವುದು ನಮ್ಮ ಮನವಿ. ಮಹೇಶ್ ಕುಮಟಳ್ಳಿ ಎದುರು ಸೋತವರಿಗೆ ಸಚಿವ ಸ್ಥಾನ ನೀಡಿದರೆ ಅವರಿಗೆ ಬೇಸರವಾಗುವುದಿಲ್ಲವೇ ಎಂದು ಪ್ರಶ್ನಿಸಿದರು.

ರಾಜೀನಾಮೆ ವೇಳೆ ನಮ್ಮ ಜೊತೆ ಮಾತುಕತೆ ನಡೆಸಿದವರೇ ಬೇರೆ, ಈಗ ನಾವೇ ಮಾಡಿಸಿದ್ದು ಎಂದು ಓಡಾಡುತ್ತಿರುವವರೇ ಬೇರೆ ಎಂದು ಆಕ್ಷೇಪ ವ್ಯಕ್ತಪಡಿಸಿದರು.
More From
-
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ












Click it and Unblock the Notifications