ಜೆಡಿಎಸ್ ವಕ್ತಾರ ರಮೇಶ್ ಬಾಬು ಟ್ವಿಟ್ಟರ್ ಸ್ವರೂಪ ಬದಲು ಸ್ಪಷ್ಟನೆ
ಬೆಂಗಳೂರು, ನವೆಂಬರ್15: ಜೆಡಿಎಸ್ ಮುಖಂಡ, ಮಾಜಿ ಪ್ರಧಾನಿ ಎಚ್. ಡಿ ದೇವೇಗೌಡರ ಅನುಯಾಯಿ, ಮಾಜಿ ಎಂಎಲ್ಸಿ, ವಕೀಲ ರಮೇಶ್ ಬಾಬು ಅವರು ಸಾಮಾಜಿಕ ಜಾಲ ತಾಣ ಟ್ವಿಟ್ಟರ್ ನಲ್ಲಿ ದೇವೇಗೌಡರ ವಿರುದ್ಧ ''ಸಾಂಕೇತಿಕ"ವಾಗಿ ಪ್ರತಿಭಟನೆ ನಡೆಸಿದ್ದಾರೆ.
ಜಾತ್ಯಾತೀತ ಜನತಾ ದಳ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ, ರಾಷ್ಟ್ರೀಯ ವಕ್ತಾರರೂ ಆಗಿರುವ ರಮೇಶ್ ಬಾಬು ಅವರು ಪಕ್ಷದ ವರಿಷ್ಠ ದೇವೇಗೌಡರ ವಿರುದ್ಧವೇ ಪ್ರತಿಭಟನೆ ಹೇಗೆ ಸಾಧ್ಯ? ಎಂದು ಹಲವಾರು ಮಂದಿ ಹುಬ್ಬೇರಿಸಿದ್ದಾರೆ.
ಕೆಲವರು ಊಹಾಪೋಹಾ ಸುದ್ದಿ ಹಬ್ಬಿಸಲು ಯತ್ನಿಸುತ್ತಿದ್ದಾರೆ ಇದಕ್ಕೆಲ್ಲ ಫುಲ್ ಸ್ಟಾಪ್ ಹಾಕಲು ರಮೇಶ್ ಬಾಬು ಅವರಿಗೆ ಒನ್ಇಂಡಿಯಾ ಕನ್ನಡ ಪ್ರತಿನಿಧಿ ಕರೆ ಮಾಡಿದಾಗ ಅವರು ಕೊಟ್ಟ ಸ್ಪಷ್ಟನೆ ಹೀಗಿತ್ತು:
"ವಿಧಾನ ಪರಿಷತ್ ಪದವೀಧರ ಹಾಗೂ ಶಿಕ್ಷಕರ ಕೇತ್ರಗಳಿಗೆ ನಡೆಯುವ ಚುನಾವಣೆಗೆ ಇನ್ನೂ ಸಮಯವಿದೆ. ಈಗ ಪ್ರಕಟವಾಗಿರುವುದನ್ನು ತಾತ್ಕಾಲಿಕ ಪಟ್ಟಿ ಎನ್ನಬಹುದು. ಬಿ ಫಾರಂ ಮೇ ತಿಂಗಳಲ್ಲಿ ನೀಡಬಹುದು ಜೂನ್ ನಲ್ಲಿ ಅಂತಿಮ ಪಟ್ಟಿ ನಿರೀಕ್ಷಿಸಬಹುದು. ಟ್ವಿಟ್ಟರ್ ನಲ್ಲಿ ಬದಲಾವಣೆ ಬಗ್ಗೆ ಹೆಚ್ಚಿನ ಅರ್ಥ ಕಲ್ಪಿಸುವುದು ಬೇಡ. ಇದೊಂದು ಸಾಂಕೇತಿಕ ಪ್ರತಿಭಟನೆ ಎಂದು ತಿಳಿದುಕೊಳ್ಳಬಹುದು. ನೋಡೋಣ ಇನ್ನೂ ಅವಕಾಶವಿದೆ'' ಎಂದರು.

ವಿಧಾನ ಪರಿಷತ್ ಪದವೀಧರ ಹಾಗೂ ಶಿಕ್ಷಕರ ಕೇತ್ರಗಳಿಗೆ ನಡೆಯುವ ಚುನಾವಣೆಗೆ ಜೆಡಿಎಸ್ ವತಿಯಿಂದ ಟಿಕೆಟ್ ಪ್ರಕಟಿಸಲಾಗಿದೆ. ಆಗ್ನೇಯ ಪದವೀಧರ ಕ್ಷೇತ್ರಕ್ಕೆ ಆರ್. ಚೌಡರೆಡ್ಡಿ ತೂಪಲ್ಲಿ, ಬೆಂಗಳೂರು ಶಿಕ್ಷಕರ ಕ್ಷೇತ್ರಕ್ಕೆ ಎ.ಪಿ. ರಂಗನಾಥ್, ಪಶ್ಚಿಮ ಪದವೀಧರರ ಕ್ಷೇತ್ರಕ್ಕೆ ಶಿವಶಂಕರ್ ಕಲ್ಲೂರ ಹಾಗೂ ಈಶಾನ್ಯ ಶಿಕ್ಷಕರ ಕ್ಷೇತ್ರಕ್ಕೆ ತಿಮ್ಮಯ್ಯ ಪುರ್ಲೆ ಟಿಕೆಟ್ ಪಡೆದಿದ್ದಾರೆ.
-
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು












Click it and Unblock the Notifications