ಅ.10ರಿಂದ 'ಜ್ಯುವೆಲ್ಸ್ ಆಫ್ ಇಂಡಿಯಾ' ಆಭರಣ ಮೇಳ
ಬೆಂಗಳೂರು, ಅ.8 : ದೇಶದ ಸುಪ್ರಸಿದ್ಧ ಆಭರಣ ತಯಾರಕರು ವಿನ್ಯಾಸಗೊಳಿಸಿದ ಬಗೆಬಗೆಯ ವಿನ್ಯಾಸದ ಆಭರಣಗಳ ಮೇಳ 'ಜ್ಯುವೆಲ್ಸ್ ಆಫ್ ಇಂಡಿಯಾ' ಅ.10ರಿಂದ ನಾಲ್ಕು ದಿನಗಳ ಕಾಲ ನಡೆಯಲಿದೆ. ಸೆಂಟ್ ಜೋಸೆಫ್ ಇಂಡಿಯನ್ ಹೈಸ್ಕೂಲ್ ಆವರಣದಲ್ಲಿ ಮೇಳವನ್ನು ಆಯೋಜಿಸಲಾಗಿದೆ.
ನಟಿ ಪ್ರಣೀತಾ ಮತ್ತು ಅನುಪ್ರಭಾಕರ್ ಜ್ಯುವೆಲ್ಸ್ ಆಫ್ ಇಂಡಿಯಾದ ರಾಯಭಾರಿಗಳಾಗಿದ್ದು, ಅ.10ರಂದು ವಿಠ್ಠಲ್ ಮಲ್ಯ ರಸ್ತೆಯಲ್ಲಿರುವ ಸೆಂಟ್ ಜೋಸೆಫ್ ಇಂಡಿಯನ್ ಹೈಸ್ಕೂಲ್ ಆವರಣದಲ್ಲಿ ನಾಲ್ಕು ದಿನಗಳ ಮೇಳವನ್ನು ಉದ್ಘಾಟಿಸಲಿದ್ದಾರೆ. ಅ.10 ರಿಂದ 13ರತನಕ ಆಭರಣ ಮೇಲೆ ನಡೆಯಲಿದೆ.

ದೇಶದ ವಿವಿಧ ರಾಜ್ಯಗಳ ಸುಮಾರು 100ಕ್ಕೂ ಹೆಚ್ಚು ಪ್ರಸಿದ್ಧ ಆಭರಣ ತಯಾರಕರು ಸಿದ್ಧಪಡಿಸಿದ ಆಭರಣಗಳು ಒಂದೇ ಸೂರಿನಡಿ ಲಭ್ಯವಾಗಲಿವೆ ಎಂದು ಮೇಳದ ಆಯೋಜಕರಾದ ಸಂದೀಪ್ ಬೇಕಲ್ ಹೇಳಿದ್ದಾರೆ. ಸಾಂಪ್ರದಾಯಿಕ ಆಭರಣಗಳು ಸೇರಿದಂತೆ ವಿವಿಧ ಬಗೆಯ ಆಭರಣಗಳು ಪ್ರದರ್ಶನದಲ್ಲಿ ದೊರೆಯಲಿವೆ ಎಂದು ಸಂದೀಪ್ ಮಾಹಿತಿ ನೀಡಿದ್ದಾರೆ. [ಮುಂಬೈ: ಚಿನ್ನದ ಅಂಗಿ ತೊಟ್ಟ ಉದ್ಯಮಿ ಪಂಕಜ]
ಜೈಪುರದ ಮೀನಾಕುಮಾರಿ, ರಾಜಸ್ಥಾನದ ಥೆವಾ, ಕೊಲ್ಕತ್ತಾದ ಕರಕುಶಲ ಆಭರಣಗಳು, ಉತ್ತರ ಭಾರತ ಮತ್ತು ಗುಜರಾತಿ ಶೈಲಿಯ ಆಭರಣಗಳು, ದಕ್ಷಿಣ ಭಾರತದ ಮೆಚ್ಚಿನ ವಿಸ್ಯಾಸಗಳು, ವಧು ಸಂಗ್ರಹ, ಪುರುಷರ ಆಭರಣಗಳು ಸೇರಿದಂತೆ ಹಲವು ವಿಸ್ಯಾಗಳ ಆಭರಣಗಳು ಜ್ಯುವೆಲ್ಸ್ ಆಫ್ ಇಂಡಿಯಾ ಪ್ರದರ್ಶನದಲ್ಲಿ ದೊರೆಯಲಿವೆ. [ನಟಿ ಅನು ಪ್ರಭಾಕರ್ ವಿಚ್ಛೇದನ ಕೋರಿ ಅರ್ಜಿ]
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ನಟಿ ಅನುಪ್ರಭಾಕರ್, ಸಾಂಪ್ರದಾಯಿಕ ಆಭರಣಗಳು ನನಗಿಷ್ಟ. ಬೆಂಗಳೂರಿನ ಮಹಿಳೆಯರು ಆಭರಣ ಮೇಳಕ್ಕೆ ಬಂದು ನೂರಾರು ಬಗೆಯ ಆಭರಣಗಳನ್ನು ನೋಡುವುದರ ಜೊತೆಗೆ ಶಾಪಿಂಗ್ ಅನುಭೂತಿಯನ್ನು ಕಣ್ತುಂಬಿಕೊಳ್ಳಬೇಕು ಎಂದು ಮನವಿ ಮಾಡಿದರು. [ಇಂದಿನ ಚಿನ್ನದ ದರ ನೋಡಿ]
-
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Viral Video: 11 ವರ್ಷದ ಬಾಲಕನಿಂದ ಯಶಸ್ವಿ ವಿಮಾನ ಲ್ಯಾಂಡಿಂಗ್; ನೆಟ್ಟಿಗರ ಮನಗೆದ್ದ ಈ ಪುಟ್ಟ ಪೋರ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು












Click it and Unblock the Notifications