ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ನಿವೃತ್ತ ಐಎಎಸ್ ಅಧಿಕಾರಿ ಮಗನ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆ

|
Google Oneindia Kannada News

ಬೆಂಗಳೂರು, ನವೆಂಬರ್ 11: ನಿವೃತ್ತ ಐಎಎಸ್ ಅಧಿಕಾರಿ ಪುತ್ರ ದೊಮ್ಮಲೂರಿನ ಅಪಾರ್ಟ್‌ಮೆಂಟ್‌ ಒಂದರಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕೊಳೆತ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ಜಾರ್ಖಂಡ್ ಮೂಲದ ನಿವೃತ್ತ ಐಎಎಸ್ ಅಧಿಕಾರಿ ಹರೇಂದ್ರ ಸಿಂಗ್ ಅವರ ಪುತ್ರ ರೋಹಿತ್ ಸಿಂಗ್(27) ಆತ್ಮಹತ್ಯೆ ಮಾಡಿಕೊಂಡವರು.

ತಂದೆಗೆ ಆಡಳಿತ ಮಂಡಳಿ ಅವಮಾನ, ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್‌ತಂದೆಗೆ ಆಡಳಿತ ಮಂಡಳಿ ಅವಮಾನ, ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್‌

ಘಟನೆಗೆ ನಿಖರ ಕಾರಣ ಇನ್ನೂ ಕೂಡ ತಿಳಿದುಬಂದಿಲ್ಲ. ಪ್ರಕರಣದ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಇಂದಿರಾನಗರ ಪೊಲೀಸರು ಹೇಳಿದ್ದಾರೆ. ಹರೇಂದ್ರ ಸಿಂಗ್ ಅವರು ಜಾರ್ಖಂಡ್ ಮುಖ್ಯಮಂತ್ರಿ ಸಲಹೆಗಾರರಾಗಿದ್ದರು.

Jharkhand Retired IAS Officer son Found Dead

ಅವಿವಾಹಿತರಾಗಿರುವ ಪುತ್ರ ರೋಹಿತ್ ಸಿಂಗ್ ಕೆಲ ವರ್ಷಗಳಿಂದ ದೊಮ್ಮಲೂರಿನಲ್ಲಿರುವ ಸಾಯಿಕೃಷ್ಣ ಅಪಾರ್ಟ್‌ಮೆಂಟ್‌ನಲ್ಲಿ ಒಬ್ಬರೇ ನೆಲೆಸಿದ್ದರು.

ಎಂಜಿ ರಸ್ತೆಯಲ್ಲಿರುವ ಕೊಟೆಕ್ ಮಹೇಂದ್ರ ಬ್ಯಾಂಕ್‌ನಲ್ಲಿ ರೋಹಿತ್ ಡೆಪ್ಯೂಟಿ ಮ್ಯಾನೇಜರ್ ಆಗಿದ್ದರು. ಶನಿವಾರ ಬೆಳಗ್ಗೆ ರೋಹಿತ್ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ಇದ್ದು ಕೊಳೆತ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ.

English summary
Son of retired Jharkhand IAS officer was found dead with his body hanging to the ceiling at his flat in Domlur on Sunday night.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X