ಕನ್ಹಯ್ಯಾ ಬಗ್ಗೆ ಬರೆದ ಬರ್ಖಾ ದತ್ಗೆ ಬೆದರಿಕೆ ಕರೆ
ಬೆಂಗಳೂರು, ಮಾರ್ಚ್, 04: ಪತ್ರಕರ್ತೆ ಬರ್ಖಾ ದತ್ ಅವರಿಗೆ ನಿರಂತರವಾಗಿ ಬೆದರಿಕೆ ಕರೆಗಳು ಬರುತ್ತಿವೆಯಂತೆ. ಸ್ವತಃ ಬರ್ಖಾ ದತ್ ಅವರೇ ತಮ್ಮ ಮೊಬೈಲ್ ಗೆ ಬೆದರಿಕೆ ಕರೆಗಳು ಬರುತ್ತಿವೆ ಎಂದು ಟ್ವಿಟ್ಟರ್ ನಲ್ಲಿ ಬರೆದುಕೊಂಡಿದ್ದಾರೆ.
ದೇಶದ್ರೋಹದ ಆರೋಪದಡಿ ಬಂಧನಕ್ಕೆ ಒಳಗಾಗಿ ಜಾಮೀನಿನ ಮೇಲೆ ಬಿಡುಗಡೆಗೊಂಡಿರುವ ಕನ್ಹಯ್ಯಾ ಕುಮಾರ್ ಬಗ್ಗೆ ದತ್ " ಮೀಟಿಂಗ್ ಕನ್ಹಯ್ಯಾ ಕುಮಾರ್ ದಿ ಮ್ಯಾನ್ ಹು ಮೇಡ್ ಆಜಾದಿ ಆನ್ ಅಂಥಮ್" ಎಂಬ ಹೆಸರಿನಲ್ಲಿ ಲೇಖನಗಳನ್ನು ಬರೆದ ನಂತರ ಬೆದರಿಕೆ ಮತ್ತು ನಿಂದನೆ ಕರೆಗಳು ಬರುತ್ತಿವೆ ಎಂದು ಬರೆದುಕೊಂಡಿದ್ದಾರೆ.[ಮೋದಿ ಬಗ್ಗೆ ಜೈಲಿನಿಂದ ಬಿಡುಗಡೆಯಾದ ಕನ್ಹಯ್ಯಾ ಹೇಳಿದ್ದೇನು?]

ಒಂದೇ ನಂಬರ್ ನಿಂದ ನಿರಂತರವಾಗಿ ಕರೆ ಬರುತ್ತಿದ್ದು ನಿಂದನೆ ಮಾಡಲಾಗುತ್ತಿದೆ. ಅವಾಚ್ಯ ಶಬ್ದಗಳ ಮೂಲಕ ನಿಂದಿಸುವುದಲ್ಲದೇ ಜೀವ ಬೆದರಿಕೆ ಹಾಕಲಾಗುತ್ತಿದೆ ಎಂದು ಬರ್ಖಾ ದತ್ ಆರೋಪಿಸಿದ್ದಾರೆ.[ಕನ್ಹಯ್ಯಾ ಕುಮಾರ್ ಘೋಷಣೆ ಕೂಗಿದ 2 ವಿಡಿಯೋ ನಕಲಿ!]
The Threats begin. Anonymous calls today calling me a M*****F*****G B***** on, "Afzal lovers Gang" whose family should die. 'Nationalists'?
— barkha dutt (@BDUTT) March 4, 2016
ಕನ್ಹಯ್ಯಾ ಕುಮಾರ್ ಗುರುವಾರ ಜೈಲಿನಿಂದ ಬಿಡುಗಡೆಯಾದ ನಂತರ ಅಭಿಪ್ರಾಯ ಆಧರಿಸಿದ ಲೇಖನವೊಂದನ್ನು ದತ್ ಬರೆದಿದ್ದರು. ಅಲ್ಲದೇ ಪ್ರಧಾನಿ ನರೇಂದ್ರ ಮೋದಿ ಅವರಿಗೂ ಒಪನ್ ಲೆಟರ್ ಬರೆದಿದ್ದರು. ಕಲಾಕೌಮುದಿಯಲ್ಲಿ ಈ ಬಗ್ಗೆ ಲೇಖನ ಬರೆದಿದ್ದ ಪತ್ರಕರ್ತ ಸಿಂಧು ಸೂರ್ಯಕುಮಾರ್ ಅವರಿಗೂ ಬೆದರಿಕೆ ಕರೆಗಳು ಬಂದಿದ್ದವು.
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications