ಕನ್ಹಯ್ಯಾ ಬಗ್ಗೆ ಬರೆದ ಬರ್ಖಾ ದತ್ಗೆ ಬೆದರಿಕೆ ಕರೆ
ಬೆಂಗಳೂರು, ಮಾರ್ಚ್, 04: ಪತ್ರಕರ್ತೆ ಬರ್ಖಾ ದತ್ ಅವರಿಗೆ ನಿರಂತರವಾಗಿ ಬೆದರಿಕೆ ಕರೆಗಳು ಬರುತ್ತಿವೆಯಂತೆ. ಸ್ವತಃ ಬರ್ಖಾ ದತ್ ಅವರೇ ತಮ್ಮ ಮೊಬೈಲ್ ಗೆ ಬೆದರಿಕೆ ಕರೆಗಳು ಬರುತ್ತಿವೆ ಎಂದು ಟ್ವಿಟ್ಟರ್ ನಲ್ಲಿ ಬರೆದುಕೊಂಡಿದ್ದಾರೆ.
ದೇಶದ್ರೋಹದ ಆರೋಪದಡಿ ಬಂಧನಕ್ಕೆ ಒಳಗಾಗಿ ಜಾಮೀನಿನ ಮೇಲೆ ಬಿಡುಗಡೆಗೊಂಡಿರುವ ಕನ್ಹಯ್ಯಾ ಕುಮಾರ್ ಬಗ್ಗೆ ದತ್ " ಮೀಟಿಂಗ್ ಕನ್ಹಯ್ಯಾ ಕುಮಾರ್ ದಿ ಮ್ಯಾನ್ ಹು ಮೇಡ್ ಆಜಾದಿ ಆನ್ ಅಂಥಮ್" ಎಂಬ ಹೆಸರಿನಲ್ಲಿ ಲೇಖನಗಳನ್ನು ಬರೆದ ನಂತರ ಬೆದರಿಕೆ ಮತ್ತು ನಿಂದನೆ ಕರೆಗಳು ಬರುತ್ತಿವೆ ಎಂದು ಬರೆದುಕೊಂಡಿದ್ದಾರೆ.[ಮೋದಿ ಬಗ್ಗೆ ಜೈಲಿನಿಂದ ಬಿಡುಗಡೆಯಾದ ಕನ್ಹಯ್ಯಾ ಹೇಳಿದ್ದೇನು?]

ಒಂದೇ ನಂಬರ್ ನಿಂದ ನಿರಂತರವಾಗಿ ಕರೆ ಬರುತ್ತಿದ್ದು ನಿಂದನೆ ಮಾಡಲಾಗುತ್ತಿದೆ. ಅವಾಚ್ಯ ಶಬ್ದಗಳ ಮೂಲಕ ನಿಂದಿಸುವುದಲ್ಲದೇ ಜೀವ ಬೆದರಿಕೆ ಹಾಕಲಾಗುತ್ತಿದೆ ಎಂದು ಬರ್ಖಾ ದತ್ ಆರೋಪಿಸಿದ್ದಾರೆ.[ಕನ್ಹಯ್ಯಾ ಕುಮಾರ್ ಘೋಷಣೆ ಕೂಗಿದ 2 ವಿಡಿಯೋ ನಕಲಿ!]
The Threats begin. Anonymous calls today calling me a M*****F*****G B***** on, "Afzal lovers Gang" whose family should die. 'Nationalists'?
— barkha dutt (@BDUTT) March 4, 2016
ಕನ್ಹಯ್ಯಾ ಕುಮಾರ್ ಗುರುವಾರ ಜೈಲಿನಿಂದ ಬಿಡುಗಡೆಯಾದ ನಂತರ ಅಭಿಪ್ರಾಯ ಆಧರಿಸಿದ ಲೇಖನವೊಂದನ್ನು ದತ್ ಬರೆದಿದ್ದರು. ಅಲ್ಲದೇ ಪ್ರಧಾನಿ ನರೇಂದ್ರ ಮೋದಿ ಅವರಿಗೂ ಒಪನ್ ಲೆಟರ್ ಬರೆದಿದ್ದರು. ಕಲಾಕೌಮುದಿಯಲ್ಲಿ ಈ ಬಗ್ಗೆ ಲೇಖನ ಬರೆದಿದ್ದ ಪತ್ರಕರ್ತ ಸಿಂಧು ಸೂರ್ಯಕುಮಾರ್ ಅವರಿಗೂ ಬೆದರಿಕೆ ಕರೆಗಳು ಬಂದಿದ್ದವು.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications