ಟಿಸಿಎಸ್ ಮ್ಯಾರಥಾನ್ ನಲ್ಲಿ ಪಾಲ್ಗೊಂಡ್ರೆ ಏನು ಲಾಭ?
ಬೆಂಗಳೂರು, ಏ. 15: ನಗರದಲ್ಲಿ ಮೇ 17, ಭಾನುವಾರ ಟಿಸಿಎಸ್ ವಿಶ್ವ 10ಕೆ ಮ್ಯಾರಥಾನ್ ನಡೆಯಲಿದೆ. ಈ ಬಾರಿ ಕೆರೆ ಉಳಿತಾಯ ಮತ್ತು ಪರಿಸರ ಸಂರಕ್ಷಣೆ ಹೆಸರಿನಲ್ಲಿ ಓಟ ನಡೆಯಲಿದೆ.
ಈ ಬಗ್ಗೆ ಪ್ರಕಟಣೆಯಲ್ಲಿ ತಿಳಿಸಿರುವ ಕಂಪನಿ, ಪ್ರತಿಯೊಬ್ಬರಲ್ಲೂ ಓಟ ಜಾಗೃತಿ ಮೂಡಿಸಲಿದೆ. ಅಲ್ಲದೇ ನೀವು ನೋಂದಣಿ ಮಾಡಿಕೊಳ್ಳುವುದರ ಮುಖೇನ ಅಭಿಯಾನಕ್ಕೆ ಸಹಕಾರ ನೀಡಬಹುದು.[ಹಳೇ ವೈಭವಕ್ಕೆ ಮರಳಲಿರುವ ಪುಟ್ಟೆನಳ್ಳಿ ಕೆರೆ]

ನೀವು ಹೇಗೆ ಸಹಕಾರ ನೀಡಬಹುದು?
* ನೋಂದಣಿ ಮಾಡಿಕೊಳ್ಳುವುದು.
* ಸಾಮಾಜಿಕ ಜಾಲತಾಣದಲ್ಲಿ ಹಂಚುವುದು
* ಧನ ಸಹಾಯ ಮಾಡುವುದು.
ಮಕ್ಕಳ ಶಿಕ್ಷಣಕ್ಕೂ ಮಾನ್ಯತೆ
ಅನಾಥ ಮಕ್ಕಳ ಶಿಕ್ಷಣ ಹಕ್ಕಿನ ಕುರಿತಾಗಿ ವಿಶೇಷ ಆಸಕ್ತಿ ವಹಿಸಿರುವ ಟಿಸಿಎಸ್ ಸಂಗ್ರವಾಗುವ ಹಣದ ಕೆಲಭಾಗವನ್ನು ಅದಕ್ಕಾಕಿ ಮೀಸಲಿಡಲಿದೆ.ಹೆಚ್ಚಿನ ಮಾಹಿತಿಗೆ +91-80-40906345, 08025258363 ನ್ನು ಸಂಪರ್ಕಿಸಬಹುದು.
More From
-
AI ಮೂಲಕ ಬರುವ ಉದ್ಯೋಗ ಅರ್ಜಿಗಳಿಂದ ಬೆಂಗಳೂರು ಉದ್ಯಮಿ ಬೇಸರ: 'ಅರ್ಜಿಗಳು ಜಾಸ್ತಿ, ಅರ್ಹತೆ ಕಡಿಮೆ’ -
ತಿಂಗಳಿಗೆ 50 ಸಾವಿರ ಸಂಬಳ ಇದೆಯಾ? 2026ರಲ್ಲಿ ಬೆಂಗಳೂರಿನಂತಹ ಮಹಾನಗರದಲ್ಲಿ ಜೀವನ ವೆಚ್ಚ ಎಷ್ಟಾಗುತ್ತೆ ಗೊತ್ತಾ? ಇಲ್ಲಿದೆ ಮಾಹಿತಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ












Click it and Unblock the Notifications