'ಕರ್ನಾಟಕದ ಮುನ್ನಡೆ-ಮುಖ್ಯಮಂತ್ರಿಗಳೊಡನೆ ಮಾತುಕತೆ'

ಬೆಂಗಳೂರು, ಜುಲೈ, 15: ಕರ್ನಾಟಕ ಮಾಧ್ಯಮ ಅಕಾಡೆಮಿ ಜುಲೈ 16, ಶನಿವಾರ ಹಮ್ಮಿಕೊಂಡಿರುವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ರಕರ್ತರ ಜತೆ ಮಾತುಕತೆ ನಡೆಸಲಿದ್ದಾರೆ.

'ಕರ್ನಾಟಕದ ಮುನ್ನಡೆ-ಮುಖ್ಯಮಂತ್ರಿಗಳೊಡನೆ ಮಾತುಕತೆ' ಎಂಬ ಹೆಸರಿನಲ್ಲಿ ಜುಲೈ 16 ರಂದು ಕಾರ್ಯಕ್ರಮ ಆಯೋಜಿಸಿದೆ. ಜುಲೈ 16 ರಂದು ಬೆಳಗ್ಗೆ ಕಾರ್ಯಕ್ರಮ ನಡೆಯಲಿದ್ದು ಪತ್ರಕರ್ತರು ಸಂವಾದದಲ್ಲಿ ಭಾಗವಹಿಸಬಹುದು.[ಆರು ತಿಂಗಳಲ್ಲಿ ಸಿದ್ದರಾಮಯ್ಯರನ್ನು ಕಾಡಿದ 8 ವಿವಾದಗಳು!]

karnataka

ಅಂಬೇಡ್ಕರ್ ಜನ್ಮದಿನಾರಣೆ
ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರ ಬರಹ ಮತ್ತು ಭಾಷಣಗಳ ಕನ್ನಡ ಅನುವಾದದ 25 ಸಂಪುಟಗಳ ಬಿಡುಗಡೆ, ಎಸ್ ಎಸಿ ಎಸ್ ಟಿ ವಿದ್ಯಾರ್ಥಿಗಳಿಗೆ ಸ್ಕಾಲರ್ ಶಿಪ್ ವಿತರಣೆ ಕಾರ್ಯಕ್ರಮ ಜುಲೈ 16 ರಂದು ನಡೆಯಲಿದೆ.[ಕೋಟಿ ವೃಕ್ಷ ಆಂದೋಲನಕ್ಕೆ ಮುಖ್ಯಮಂತ್ರಿಯಿಂದ ಚಾಲನೆ]

ಸಂಜೆ 4 ಗಂಟೆಗೆ ವಿಧಾನ ಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಕಾರ್ಯಕ್ರಮ ನಡೆಯಲಿದ್ದು ಸಿಎಂ ಸಿದ್ದರಾಮಯ್ಯ, ಸಚಿವರಾದ ಎಚ್ ಆಂಜನೇಯ, ಉಮಾಶ್ರೀ ಭಾಗವಹಿಸಲಿದ್ದಾರೆ.

karnataka
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+