ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬಿಬಿಎಂಪಿ ಸಿವಿಲ್ ಕಾಮಗಾರಿಯಲ್ಲಿ ಅಕ್ರಮ: ನ್ಯಾ.ದಾಸ್ ಸಮಿತಿ ವರದಿ

|
Google Oneindia Kannada News

ಬೆಂಗಳೂರು, ಅಕ್ಟೋಬರ್ 25: ಬಿಬಿಎಂಪಿ ಸಿವಿಲ್ ಕಾಮಗಾರಿಯಲ್ಲಿ ಭಾರಿ ಅಕ್ರಮ ನಡೆದಿದೆ ಎಂದು ನ್ಯಾಯಮೂರ್ತಿ ನಾಗಮೋಹನ್ ದಾಸ್ ನೇತೃತ್ವದ ಸಮಿತಯಿಂದ ಉಪಮುಖ್ಯಮಂತ್ರಿ ಡಾ ಜಿ ಪರಮೇಶ್ವರ ಅವರಿಗೆ ವರದಿ ನೀಡಿದೆ.

ಗುರುವಾರ ವಿಧಾನಸೌಧದಲ್ಲಿ ಪರಮೇಶ್ವರ ಅವರನ್ನು ಭೇಟಿ ಮಾಡಿದ ಸಮಿತಿ ಬಿಬಿಎಂಪಿ ಸಿವಿಲ್ ಕಾಮಗಾರಿಯಲ್ಲಿ ನೂರಾರು ಕೋಟಿ ರೂಪಾಯಿ ಅಕ್ರಮವಾಗಿರುವುದು ಸತ್ಯ, ಈ ಅಕ್ರಮದ ಕುರಿತು ಸಂಪೂರ್ಣವಾಗಿ ವರದಿಯಲ್ಲಿ ಹೇಳಲಾಗಿದೆ, ಕ್ರಿಮಿನಲ್ ಮತ್ತು ಸಿವಿಲ್ ಕ್ರಮ ತೆಗೆದುಕೊಳ್ಳಲು ಶಿಫಾರಸ್ಸು ಮಾಡಿದ್ದೇವೆ ಎಂದರು.

Justice Das committee confirms misappropriation in BBMP civil work

ಬೆಂಗಳೂರಿನ 23 ರಸ್ತೆಗಳು ಸ್ಮಾರ್ಟ್ ಆಗಲಿವೆ, ಕಾಯ್ತಾ ಇರಿ! ಬೆಂಗಳೂರಿನ 23 ರಸ್ತೆಗಳು ಸ್ಮಾರ್ಟ್ ಆಗಲಿವೆ, ಕಾಯ್ತಾ ಇರಿ!

ಎರಡು ವರ್ಷ ಸಮಿತಿ ಕೆಲಸ ಮಾಡಿ ವರದಿ ನೀಡಿದೆ, ಹೈಕೋರ್ಟ್ ನ್ಯಾಯಮೂರ್ತಿ ನಾಗಮೋಹನ್ ದಾಸ್ ಅವರು 2008 ಹಾಗೂ 2012ರ ಅವಧಿಯಲ್ಲಿ ಬಿಬಿಎಂಪಿ ಸಿವಿಲ್ ವರ್ಕ್ ನಲ್ಲಿ ನಡೆದ ಹಗರಣ ಕುರಿತು ವರದಿಯನ್ನು ಉಪಮುಖ್ಯಮಂತ್ರಿಗಳಿಗೆ ಸಲ್ಲಿಸಿದರು.

ಬಿಬಿಎಂಪಿ ಸದಸ್ಯರಿಗೆ ಲಕ್ಷುರಿ ಭೋಜನ ಬದಲು ಇಂದಿರಾ ಕ್ಯಾಂಟೀನ್ ಊಟ ಬಿಬಿಎಂಪಿ ಸದಸ್ಯರಿಗೆ ಲಕ್ಷುರಿ ಭೋಜನ ಬದಲು ಇಂದಿರಾ ಕ್ಯಾಂಟೀನ್ ಊಟ

ಬಿಬಿಎಂಪಿಯಲ್ಲಿ ಸಿವಿಲ್ ಕಾಮಗಾರಿ ವೇಳೆ ನೂರಾರು ಕೋಟಿ ಅಕ್ರಮ ನಡೆದಿರುವುದು ಸತ್ಯ ಎಂದು ವರದಿ ತಿಳಿಸಿದೆ.

English summary
Justice Nagamohan Das led committee has been confirmed that thousands of crores rupees misappropriation was occured in BBMP civil work during year of 2008 and 2012.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X