ಡಾ.ಕೆ.ರಾಧಾಕೃಷ್ಣನ್ ಬೆಂಗಳೂರು ಪ್ರೆಸ್ ಕ್ಲಬ್ ವರ್ಷದ ವ್ಯಕ್ತಿ
ಬೆಂಗಳೂರು, ಜ. 1 : ಬೆಂಗಳೂರು ಪ್ರೆಸ್ ಕ್ಲಬ್ ವತಿಯಿಂದ 'ಪ್ರೆಸ್ ಕ್ಲಬ್ ವರ್ಷದ ವ್ಯಕ್ತಿ' ಪ್ರಶಸ್ತಿಯನ್ನು ಇಸ್ರೋ ಮಾಜಿ ಅಧ್ಯಕ್ಷ ಡಾ.ಕೆ.ರಾಧಾಕೃಷ್ಣನ್ ಅವರಿಗೆ ನೀಡಿ ಗೌರವಿಸಲಾಯಿತು. ರಾಧಾಕೃಷ್ಣನ್ ಅವರು ಇಸ್ರೋದಿಂದ ನಿವೃತ್ತರಾದ ಬುಧವಾರವೇ ಈ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.
ಬುಧವಾರ ಸಂಜೆ ಬೆಂಗಳೂರು ಪ್ರೆಸ್ ಕ್ಲಬ್ ಆವರಣದಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಡಾ.ಕೆ.ರಾಧಾಕೃಷ್ಣನ್ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಿದರು. ಹಿರಿಯ ಪತ್ರಕರ್ತರಾದ ಪಿ.ರಾಮಯ್ಯ, ಶಶಿ ಪ್ರಭಾ ಹಿರೇಮಠ್ ಹಾಗೂ ಹಿರಿಯ ಪತ್ರಿಕಾ ಛಾಯಾಗ್ರಾಹಕ ಪಿ.ಸಾರಂಗ ಪಾಣಿ ಅವರಿಗೂ ಸಹ 'ಪ್ರೆಸ್ ಕ್ಲಬ್ ವಾರ್ಷಿಕ ಪ್ರಶಸ್ತಿ' ನೀಡಲಾಯಿತು.
ಲೋಕೋಪಯೋಗಿ ಸಚಿವ ಡಾ.ಎಚ್.ಸಿ. ಮಹಾದೇವಪ್ಪ ಅವರು ಬೆಂಗಳೂರು ಪ್ರೆಸ್ ಕ್ಲಬ್ ಹೊರ ತಂದ 2015ನೇ ಸಾಲಿನ ಡೈರಿ ಬಿಡುಗಡೆ ಮಾಡಿದರು. ಗೃಹ ಸಚಿವ ಕೆ.ಜೆ.ಜಾರ್ಜ್ ಪ್ರೆಸ್ ಕ್ಲಬ್ ಆವರಣದಲ್ಲಿನ ವೈಫೈ ಸೇವೆಗೆ ಚಾಲನೆ ನೀಡಿದರು.[ಇಸ್ರೋ ಅಧ್ಯಕ್ಷ ಸ್ಥಾನದಿಂದ ರಾಧಾಕೃಷ್ಣನ್ ನಿವೃತ್ತಿ]

ಡಾ.ಕೆ.ರಾಧಾಕೃಷ್ಣನ್ ಪ್ರೆಸ್ ಕ್ಲಬ್ ವರ್ಷದ ವ್ಯಕ್ತಿ
ಬೆಂಗಳೂರು ಪ್ರೆಸ್ ಕ್ಲಬ್ ವತಿಯಿಂದ 'ಪ್ರೆಸ್ ಕ್ಲಬ್ ವರ್ಷದ ವ್ಯಕ್ತಿ' ಪ್ರಶಸ್ತಿಯನ್ನು ಇಸ್ರೋ ಮಾಜಿ ಅಧ್ಯಕ್ಷ ಡಾ.ಕೆ.ರಾಧಾಕೃಷ್ಣನ್ ಅವರಿಗೆ ನೀಡಿ ಗೌರವಿಸಲಾಯಿತು

2015ನೇ ಸಾಲಿನ ಡೈರಿ ಬಿಡುಗಡೆ
ಬುಧವಾರ ಲೋಕೋಪಯೋಗಿ ಸಚಿವ ಡಾ.ಎಚ್.ಸಿ. ಮಹಾದೇವಪ್ಪ ಅವರು ಬೆಂಗಳೂರು ಪ್ರೆಸ್ ಕ್ಲಬ್ ಹೊರ ತಂದ 2015ನೇ ಸಾಲಿನ ಡೈರಿ ಬಿಡುಗಡೆ ಮಾಡಿದರು.

ವೈಫೈ ಸೇವೆ ಉದ್ಘಾಟನೆ
ಗೃಹ ಸಚಿವ ಕೆ.ಜೆ.ಜಾರ್ಜ್ ಪ್ರೆಸ್ ಕ್ಲಬ್ ಆವರಣದಲ್ಲಿನ ವೈಫೈ ಸೇವೆಗೆ ಬುಧವಾರ ಚಾಲನೆ ನೀಡಿದರು.

ಪ್ರೆಸ್ ಕ್ಲಬ್ ವಾರ್ಷಿಕ ಪ್ರಶಸ್ತಿಗಳು
ಹಿರಿಯ ಪತ್ರಕರ್ತರಾದ ಪಿ.ರಾಮಯ್ಯ, ಶಶಿ ಪ್ರಭಾ ಹಿರೇಮಠ್ ಹಾಗೂ ಹಿರಿಯ ಪತ್ರಿಕಾ ಛಾಯಾಗ್ರಾಹಕ ಪಿ.ಸಾರಂಗ ಪಾಣಿ ಅವರಿಗೂ ಸಹ 'ಪ್ರೆಸ್ ಕ್ಲಬ್ ವಾರ್ಷಿಕ ಪ್ರಶಸ್ತಿ' ನೀಡಲಾಯಿತು.
-
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications