ನ.12ರಂದು ಕಳಸಾ ಬಂಡೂರಿ ಮಲಪ್ರಭಾ ಜೋಡಣೆ ಹೋರಾಟ ಸಮಿತಿಯಿಂದ ಸಭೆ
ಬೆಂಗಳೂರು, ನವೆಂಬರ್ 11: ಕಳಸಾ ಬಂಡೂರಿ ಹಾಗೂ ಮಲಪ್ರಭಾ ನದಿಗೆ ಮಹದಾಯಿ ನದಿ ಜೋಡಣೆ ಯೋಜನೆ ಜಾರಿಗಾಗಿ ಆಗ್ರಹಿಸಿ ಬಹುದಿನಗಳಿಂದ ರಾಜ್ಯದಲ್ಲಿ ವಿಭಿನ್ನ ಪ್ರತಿಭಟನೆಗಳು ನಡೆಯುತ್ತಿವೆ.
ಎಷ್ಟೇ ಪ್ರತಿಭಟನೆಗಳನ್ನು ಮಾಡಿದರೂ ಇದುವರೆಗೆ ಯಾವುದೇ ಪ್ರಯೋಜನವಾಗಿಲ್ಲ. ಇದರಿಂದ ಮುಂದಿನ ಉಗ್ರ ಹೋರಾಟದ ರೂಪರೇಷೆಗಳ ಬಗ್ಗೆ ಚರ್ಚಿಸಲು ಕಳಸಾ ಬಂಡೂರಿ ಮಲಪ್ರಭಾ ಜೋಡಣಾ ಹೋರಾಟ ಕೇಂದ್ರ ಸಮಿತಿ ನವೆಂಬರ್ 12 ರಂದು ಬೆಂಗಳೂರಿನಲ್ಲಿ ನಿರ್ಣಾಯಕ ಸಭೆಯನ್ನು ಕರೆದಿದೆ.

ಜನ ಸಾಮಾನ್ಯರ ವೇದಿಕೆ ಅಧ್ಯಕ್ಷ ಡಾ. ಡಿ. ಅಯ್ಯಪ್ಪ ಅವರ ಅಧ್ಯಕ್ಷತೆಯಲ್ಲಿ ಈ ನಿರ್ಣಾಯಕ ಸಭೆ ನಡೆಯಲಿದ್ದು, ಕಳಸಾ ಬಂಡೂರಿ ಮಲಪ್ರಭಾ ಜೋಡಣಾ ಹೋರಾಟದ ಮುಂಚೂಣಿ ನಾಯಕರಾದ ವಿಜಯ್ ಕುಲಕರ್ಣಿ, ಅಮೃತ್ ಹಜಾರೆ, ವಿಕಾಸ್ ಸೊಪ್ಪಿನ್, ಶೋಭಾ ಚಲುವಾದಿ, ಇಮಾಮ್ ಸಾಬ್ ಸೇರಿದಂತೆ ಇನ್ನಿತರ 25 ಹೋರಾಟಗಾರರು ಪಾಲ್ಗೊಳ್ಳಲಿದ್ದಾರೆ.
ಸಭೆ ನಡೆಯುವ ಸ್ಥಳ: ಜನ ಸಾಮಾನ್ಯರ ವೇದಿಕೆ ಕರ್ನಾಟಕ, #46, ಅರಿವಿನ ಮನೆ, 3ನೇ ಮುಖ್ಯ ರಸ್ತೆ, ರಾಜೇಶ್ ಹೋಟೇಲ್ ಹಿಂಭಾಗ, ವೈಯ್ಯಾಲಿಕಾವಲ್ ಬೆಂಗಳೂರು.
More From
-
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
Udaan Yatri Cafe: ಏರ್ಪೋರ್ಟ್ನಲ್ಲಿ ದುಬಾರಿ ಊಟಕ್ಕೆ ಬ್ರೇಕ್: 17 ಕಡೆ ಉಡಾನ್ ಕೆಫೆ ಆರಂಭ -
ಖಾಸಗಿ ಬಸ್ಗಳಿಗಾಗಿ ಹುಬ್ಬಳ್ಳಿ-ಮುಂಬೈ ಮಾರ್ಗದಲ್ಲಿ NWKRTC ಸಂಚಾರ ಸ್ಥಗಿತ? ನೆಟ್ಟಿಗರ ಆಕ್ರೋಶ












Click it and Unblock the Notifications