ಕಲಬುರ್ಗಿ ಹತ್ಯೆ ತನಿಖೆ ಸರಿಯಾಗಿಯೇ ನಡೆಯುತ್ತಿದೆ: ಪರಮೇಶ್ವರ್
ಬೆಂಗಳೂರು, ನವೆಂಬರ್ 27: ವಿಚಾರವಾದಿ ಕಲಬುರ್ಗಿ ಅವರ ಹತ್ಯೆ ತನಿಖೆ ಬಗ್ಗೆ ಹೈಕೋರ್ಟ್ ಅಸಮಾಧಾನ ವ್ಯಕ್ತಪಡಿಸಿರುವ ಬಗ್ಗೆ ಗೃಹ ಸಚಿವ ಜಿ.ಪರಮೇಶ್ವರ್ ಪ್ರತಿಕ್ರಿಯಿಸಿದ್ದು, ತನಿಖೆ ಸರಿಯಾಗಿಯೇ ನಡೆಯುತ್ತಿದೆ ಎಂದಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಲಬುರ್ಗಿ ತನಿಖೆಯನ್ನು ರಾಜ್ಯ ಪೊಲೀಸರು ಸರಿಯಾದ ದಾರಿಯಲ್ಲಿಯೇ ಮಾಡುತ್ತಿದ್ದಾರೆ, ಆದರೆ ಕೋರ್ಟ್ಗೆ ಯಾವ ಕಾರಣಕ್ಕೆ ಅಸಮಾಧಾನವಾಗಿದೆಯೋ ತಿಳಿಯದು ಎಂದಿದ್ದಾರೆ.
ಕಲಬುರ್ಗಿ ಹತ್ಯೆಗೆ ಸಂಬಂಧಿಸಿದಂತೆ ಈಗಾಗಲೇ ಕೆಲವು ಆರೋಪಿಗಳನ್ನು ಬಂಧಿಸಲಾಗಿದೆ. ತನಿಖೆ ಸಹ ಸರಿಯಾದ ಮಾರ್ಗದಲ್ಲಿಯೇ ಇದೆ. ಈ ಬಗ್ಗೆ ನ್ಯಾಯಾಲಯಕ್ಕೆ ಮನವರಿಕೆ ಮಾಡಿಕೊಡಲಾಗುವುದು ಎಂದು ಹೇಳಿದ್ದಾರೆ.

ಕಲಬುರ್ಗಿ ಹತ್ಯೆಯಲ್ಲಿ ಎರಡು ರಾಜ್ಯಗಳ ಹಂತಕರ ಕೈವಾಡ ಇರುವುದು ಗೊತ್ತಾಗಿದ್ದು, ಎರಡು ರಾಜ್ಯಗಳ ಸಂಭಂಧಿಸಿದ ಪ್ರಕರಣ ಆದ್ದರಿಂದಲೂ ತನಿಖೆ ವಿಳಂಬವಾಗುತ್ತಿದೆ. ತನಿಖೆಗೆ ಕೆಲವು ನಿಯಮಗಳಿರುತ್ತವೆ ಹಾಗಾಗಿ ತನಿಖೆ ವಿಳಂಬವಾಗುತ್ತಿದೆ ಎಂದು ಅವರು ಹೇಳಿದರು.
ಅಂಬರೀಶ್ ಅಂತ್ಯಕ್ರಿಯೆ ಬಹು ಶಾಂತಯುತವಾಗಿ ಆಗಿದ್ದುದರ ಬಗ್ಗೆ ರಾಜ್ಯ ಪೊಲೀಸರಿಗೆ ಪರಮೇಶ್ವರ್ ಅವರು ಅಭಿನಂದನೆಗಳನ್ನು ಸಲ್ಲಿಸಿದರು.
-
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ












Click it and Unblock the Notifications