ಕೋವಿಡ್ 19: ಒಂದೇ ತಿಂಗಳಲ್ಲಿ ಬೆಂಗಳೂರಿನ ಕಲ್ಪಳ್ಳಿ ಸ್ಮಶಾನ ಭರ್ತಿ
ಬೆಂಗಳೂರು, ಮೇ 18: ಕೊರೊನಾ ಸೋಂಕಿತರ ಶವವನ್ನು ಅಂತ್ಯಸಂಸ್ಕಾರ ಮಾಡಲು ಪ್ರಾರಂಭಿಸಿ ಒಂದು ತಿಂಗಳೊಳಗಾಗಿ ಕಲ್ಪಳ್ಳಿ ಸ್ಮಶಾನ ಭರ್ತಿಯಾಗಿದೆ.
ಇನ್ಯಾವುದೇ ಕೊರೊನಾ ಸೋಂಕಿತರ ಅಂತ್ಯ ಸಂಸ್ಕಾರ ಮಾಡಲು ಇಲ್ಲಿ ಜಾಗವಿಲ್ಲ, ಕುಟುಂಬದವರು ಈ ಪ್ರದೇಶದಲ್ಲಿ ಕುಟುಂಬದವರು ಪ್ಲಾಟ್ ಹೊಂದಿದ್ದರೆ ಮಾತ್ರ ಅಂತ್ಯ ಸಂಸ್ಕಾರ ಮಾಡಬಹುದು ಇಲ್ಲವಾದಲ್ಲಿ ಕೊರೊನಾ ಸೋಂಕಿತರು ಅಥವಾ ಸೋಂಕು ಇಲ್ಲದೆ ಮೃತಪಟ್ಟವರ ಅಂತ್ಯ ಸಂಸ್ಕಾರಕ್ಕೂ ಜಾಗ ಖಾಲಿ ಇಲ್ಲ.
ಜಾಗವಿಲ್ಲದ ಕಾರಣ ಸೋಮವಾರದಿಂದ ಕೊರೊನಾ ಸೋಂಕಿತರ ಶವವನ್ನು ಸ್ವೀಕರಿಸುತ್ತಿಲ್ಲ, ಏಪ್ರಿಲ್ನಿಂದ ಕೊರೊನಾ ಸೋಂಕಿತರ ಶವದ ಅಂತ್ಯ ಸಂಸ್ಕಾರ ಆರಂಭಿಸಿದ್ದರು.

25 ದಿನಗಳಲ್ಲಿಯೇ ಸ್ಮಶಾನದಲ್ಲಿ 250ಕ್ಕೂ ಹೆಚ್ಚು ಶವದ ಅಂತ್ಯಕ್ರಿಯೆ ನಡೆಸಲಾಗಿದೆ, 84 ಎಕರೆ ಸ್ಮಶಾನ ಇದಾಗಿದೆ. ಕೊರೊನಾ ಸೋಂಕಿತರ ಅಂತ್ಯಕ್ರಿಯೆಗೆ ಆನ್ಲೈನ್ನಲ್ಲಿ ಬುಕ್ ಬುಕಿಂಗ್ ನಿಲ್ಲಿಸಿದ್ದೇವೆ ಎಂದು ಎಡಿಡಿಎಸ್ ಗ್ರೇವ್ ವರ್ಕರ್ಸ್ ಯೂನಿಯನ್ ರಾಜ್ಯ ಕಾರ್ಯದರ್ಶಿ ರಾಜಾ ಕಲ್ಪಳ್ಳಿ ತಿಳಿಸಿದ್ದಾರೆ.
ಕುಟುಂಬದವರು ಶವವನ್ನು ಹಿಡಿದು ಬಂದಾಗ ಅನಿವಾರ್ಯವಾಗಿ ವಾಪಸ್ ಕಳುಹಿಸಬೇಕಾಗಿದೆ, ಇದು ಬೇಸರವೆನಿಸುತ್ತದೆ. ನಿತ್ಯ 20-30 ಶವಕ್ಕೆ ಅಂತ್ಯಸಂಸ್ಕಾರ ನಡೆಸಲಾಗುತ್ತಿತ್ತು, ಒಂದೊಮ್ಮೆ ಬಿಬಿಎಂಪಿ ಜಾಗವನ್ನು ಸ್ವಚ್ಛಗೊಳಿಸಿದರೆ 300 ಶವಗಳನ್ನು ಸುಡಬಹುದಾದ ಜಾಗ ನಿರ್ಮಾಣವಾಗುತ್ತದೆ ಎಂದರು.
ಕರ್ನಾಟಕದಲ್ಲಿ 30,309 ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ, 58,395ಮಂದಿ ಗುಣಮುಖರಾಗಿದ್ದಾರೆ. ಬೆಂಗಳೂರಿನಲ್ಲಿ 8678 ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ, 31,795 ಮಂದಿ ಗುಣಮುಖರಾಗಿದ್ದಾರೆ.
Recommended Video
-
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ?












Click it and Unblock the Notifications