ರಾಷ್ಟ್ರಕವಿ ಕುವೆಂಪು ಬಗ್ಗೆ ಅವಹೇಳನಕಾರಿ ಮಾತು: ಋಷಿಕುಮಾರ ಸ್ವಾಮೀಜಿ ಮುಖಕ್ಕೆ ಮಸಿ
ಬೆಂಗಳೂರು ಮೇ 12: ಕಾಳಿ ಸ್ವಾಮಿ ಎಂದೇ ಗುರುತಿಸಿಕೊಳ್ಳುವ ಋಷಿ ಕುಮಾರ ಸ್ವಾಮಿಜೀಯ ಮೇಲೆ ಶಿವರಾಮೇಗೌಡ ಬಣದ ಕನ್ನಡ ರಕ್ಷಣಾ ವೇದಿಕೆಯ ಕಾರ್ಯಕರ್ತರು ಮಸಿ ಬಳಿದಿದ್ದಾರೆ.
Recommended Video
ಋಷಿ ಕುಮಾರ ಸ್ವಾಮಿಜೀ ರಾಷ್ಟ್ರಕವಿ ಕುವೆಂಪು ಮತ್ತು ನಾಡಪ್ರಭು ಕೆಂಪೇಗೌಡರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ ಎಂಬ ಆರೋಪದ ಅಡಿಯಲ್ಲಿ ಮಲ್ಲೇಶ್ವರದ ಗಂಗಮ್ಮ ದೇವಾಲಯಕ್ಕೆ ಋಷಿಕುಮಾರ ಸ್ವಾಮಿ ಬಂದಿದ್ದ ವೇಳೆ ಕನ್ನಡ ಪರ ಸಂಘಟನೆಯ ಕಾರ್ಯಕರ್ತರು ಋಷಿಕುಮಾರ ಸ್ವಾಮೀಜಿಗೆ ದಿಕ್ಕಾರವನ್ನು ಕೂಗಿ ಮುಖಕ್ಕೆ ಕಪ್ಪು ಬಣ್ಣವನ್ನು ಬಳಿಯಲಾಗಿದೆ.

ಮಸಿ ಬಳಿಯುವ ಮುನ್ನ ಮಾತಿನ ಚಕಮಕಿ..!
ಮಲ್ಲೇಶ್ವರಂನ ಗಂಗಮ್ಮ ದೇವಾಲಯಕ್ಕೆ ಪೂಜೆ ಸಲ್ಲಿಸಲು ಬಂದಿದ್ದ ವಿಚಾರ ತಿಳಿದ ಕನ್ನಡ ರಕ್ಷಣಾ ವೇದಿಕೆಯ ಕೆಲವು ಕಾರ್ಯಕರ್ತರು ದೇವಾಲಯದ ಬಳಿಗೆ ಬಂದಿದ್ದಾರೆ. ದೇವಾಲಯದ ಬಳಿ ಬಂದ ವೇಳೆ ಋಷಿಕುಮಾರ ಸ್ವಾಮೀಜಿ ಮತ್ತು ಕನ್ನಡ ಸಂಘಟನೆಯ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದಿದೆ. ಋಷಿಕುಮಾರ ಸ್ವಾಮೀಜಿ ಏನೇ ಸಮರ್ಥನೆಯನ್ನು ನೀಡಿದರು. ಇದಕ್ಕೆ ಒಪ್ಪದ ಕನ್ನಡ ಪರ ಸಂಘಟನೆಗಳು ಋಷಿಕುಮಾರ ಸ್ವಾಮೀಜಿಗೆ ಮಸಿಯನ್ನು ಬಳಿದು ಹೋಗಿದ್ದಾರೆ.

ಇನ್ನು ಈ ಕುರಿತು ಮಾತನಾಡಿರುವ ಋಷಿಕುಮಾರ ಸ್ವಾಮೀಜಿ, "ತಾವು ಕುವೆಂಪು ಮತ್ತು ನಾಡಪ್ರಭು ಕೆಂಪೇಗೌಡರ ವಿರುದ್ದ ಅವಹೇಳನಕಾರಿಯಾಗಿ ಮಾತನಾಡಿಲ್ಲ. ತಾಕತ್ ಇದ್ದರೇ ತನ್ನ ಮೇಲೆ ಮಾಡಿರುವ ಆರೋಪವನ್ನು ನ್ಯಾಯಾಲಯದಲ್ಲಿ ಸಾಬೀತು ಪಡಿಸಲಿ. ನನಗೆ ಮಸಿ ಬಳಿದಿದ್ದಾರೆ ನನ್ನ ಮುಖವನ್ನು ನಾನು ಕನ್ನಡಿಯಲ್ಲಿ ನೋಡಿಕೊಂಡಾಗ ಸಂತೋಷ ಆಯ್ತು. ಕಾಳಿಯ ಬಣ್ಣವೂ ಕಪ್ಪು ನನಗೂ ಬಳಿದಿರುವ ಬಣ್ಣವೂ ಕಪ್ಪು ಎಂದಿದ್ದಾರೆ. ನಾನು ಹೆದರುವವನಲ್ಲ ಎಲ್ಲವನ್ನು ಎದುರಿಸುತ್ತೇನೆ. ಈ ಘಟನೆಯನ್ನು ಮೆಟ್ಟಿಲಾಗಿ ಮಾಡಿಕೊಳ್ಳುತ್ತೇನೆ," ಎಂದು ಪ್ರತಿಕ್ರಿಯೆ ನೀಡಿದ್ದಾರೆ.
-
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಕೇವಲ 42 ಎಸೆತಗಳಲ್ಲಿ 94 ರನ್ ಸಿಡಿಸಿದ ಅಭಿಷೇಕ್ ಶರ್ಮಾ: ಭಾರೀ ವೈರಲ್












Click it and Unblock the Notifications