ಶಿವಮೊಗ್ಗದ ರಂಗತಂಡದಿಂದ ಬೆಂಗಳೂರಿನಲ್ಲಿ ನಾಟಕೋತ್ಸವ
ಶಿವಮೊಗ್ಗದ ಹೆಸರಾಂತ ರಂಗತಂಡವಾದ ಹೊಂಗಿರಣ ಈಗ ಬೆಂಗಳೂರಿನಲ್ಲಿ ಒಂದು ನಾಟಕೋತ್ಸವನ್ನು ಆಯೋಜನೆ ಮಾಡಿದೆ. ಹೊಂಗಿರಣೋತ್ಸವ ಹೆಸರಿನಲ್ಲಿ 7ನೇ ಬಾರಿ ಈ ಕಾರ್ಯಕ್ರಮ ನಡೆಯುತ್ತಿದೆ.
ಮೂರು ದಿನಗಳ ನಾಟಕೋತ್ಸವ ಇದಾಗಿದ್ದು, ಅಕ್ಟೋಬರ್ 12, 13, ಹಾಗೂ 14 ರಂದು ನಾಟಕಗಳ ಪ್ರದರ್ಶನ ಆಗುತ್ತಿದೆ. ಬೆಂಗಳೂರಿನ ಮಲ್ಲತ್ತಹಳ್ಳಿಯ ಕಲಾಗ್ರಾಮದಲ್ಲಿ ಈ ಕಾರ್ಯಕ್ರಮ ನಡೆಯಲಿದೆ. ಸಂಜೆ 7 ಗಂಟೆಗೆ ನಾಟಕಗಳು ಶುರು ಆಗಲಿವೆ.

ಮೊದಲ ದಿನ : ನನ್ನ ಪ್ರೀತಿಯ ನರಕ..!?
ರಚನೆ : ಎಸ್ ಆರ್ ಗಿರೀಶ್ (ಚಂದ್ರಗಿರಿ)
ನಿರ್ದೇಶನ : ಡಾ. ಸಾಸ್ವೆಹಳ್ಳಿ ಸತೀಶ್
ಅಭಿನಯ : ಹೊಂಗಿರಣ
ಎರಡನೇ ದಿನ : ಬಯಲು ಸೀಮೆ ಕಟ್ಟೆಪುರಾಣ
ರಚನೆ : ಬಿ ಚಂದ್ರೇಗೌಡ
ನಿರ್ದೇಶನ : ಎಸ್ ಆರ್ ಗಿರೀಶ್ (ಚಂದ್ರಗಿರಿ)
ಅಭಿನಯ : ನಮ್ ಟೀಮ್, ಶಿವಮೊಗ್ಗ

ಮೂರನೇ ದಿನ : ವೀರ ಉತ್ತರಕುಮಾರ
ರಚನೆ, ವಿನ್ಯಾಸ, ನಿರ್ದೇಶನ : ಡಾ. ಸಾಸ್ವೆಹಳ್ಳಿ ಸತೀಶ್
ಅಭಿನಯ : ಹೊಂಗಿರಣ
ಈ ಮೂರು ನಾಟಕಗಳು ಹಾಸ್ಯಮಯವಾಗಿವೆ. ರಂಗಭೂಮಿಯಲ್ಲಿ ಒಳ್ಳೆಯ ಹೆಸರು ಮಾಡಿರುವ ಡಾ. ಸಾಸ್ವೆಹಳ್ಳಿ ಸತೀಶ್ ಅವರ ಸಾರಥ್ಯದಲ್ಲಿ ಈ ನಾಟಕಗಳು ರೂಪುಗೊಂಡಿವೆ. ಮುಂದಿನ ತಿಂಗಳು ಬಿಡುವು ಮಾಡಿಕೊಂಡು ನೀವು ಈ ನಾಟಕಗಳನ್ನು ನೋಡಿ.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ












Click it and Unblock the Notifications