ಸೇವಾ ಸದನದಲ್ಲಿ ಏಕಾಂಕ ಏಕ ವ್ಯಕ್ತಿ ನಾಟಕ 'ನನ್ನ ಕಥೆ' ನೋಡಿ
ಬೆಂಗಳೂರು, ಫೆಬ್ರವರಿ 22: 'ಅಶ್ವಘೋಷ ಥಿಯೇಟರ್ ಟ್ರಸ್ಟ್' ಅರ್ಪಿಸುವ ಮತ್ತು 'ಅನ್ವೇಷಣೆ ರಂಗತಂಡ' ಅಭಿನಯಿಸುವ 'ನನ್ನ ಕಥೆ" ಏಕಾಂಕ ಏಕ ವ್ಯಕ್ತಿ ನಾಟಕ ಶನಿವಾರ(ಫೆಬ್ರವರಿ 23)ದಂದು ಪ್ರದರ್ಶನಗೊಳ್ಳಲಿದೆ.
ದಿನ ಬೆಳಗಾದರೆ.. ನಮ್ಮ ನಿಮ್ಮ ಸುತ್ತಮುತ್ತಲು ನಡೆಯುವ ಹಲವು ನೈಜ ಮತ್ತು ಕಾಲ್ಪನಿಕ ಸನ್ನಿವೇಶಗಳ ಮಿಶ್ರಣದ ನಾಟಕ "ನನ್ನ ಕಥೆ" . ಮನುಷ್ಯನ ವ್ಯಕ್ತಿತ್ವ ಸ್ವಾರ್ಥ, ಅಸೂಯೆ, ಕಾಮ, ಮೋಹ, ಮದ, ಮಾತ್ಸರ್ಯ ದಿಂದ ಕಲ್ಮಶ ಆಗಿರೋದ್ರಿಂದ ಸಮಾಜದಲ್ಲಿ ತಾಯಾಗಿ, ಅಕ್ಕ, ತಂಗಿ, ಹೆಂಡತಿ, ಸ್ನೇಹಿತೆಯಾಗಿ ಹೆಣ್ಣು ಬೇಕೆ ಹೊರತು ಮಗಳಾಗಿ ಮಾತ್ರ ಬೇಡ ಅನ್ನೋ ಅಳುಕಿನಿಂದಲೇ ಈ ನನ್ನ ಕಥೆ ನಾಟಕ ಶುರುವಾಗುತ್ತದೆ.

ಇಂಥಾ ಸಮಾಜದಲ್ಲಿ ಒಬ್ಬಳು ಹೆಣ್ಣು ತನ್ನ ತಾಯ್ತನವನ್ನು ಸಂತೋಷದಿಂದ ಅನುಭವಿಸಬೇಕು. ತನ್ನ ಮಗಳನ್ನು ಗಂಡಿನ ಸರಿ ಸಮನಾಗಿ ಬದುಕೋ ಹಾಗೆ ಮಾಡಬೇಕು ಅಂತ ಆಸೆ ಪಡೋದು ತಪ್ಪಾ? ಮನುಷ್ಯ ತನ್ನ ನೈತಿಕತೆ ಕಳ್ಕೊಂಡ ಪಕ್ಷದಲ್ಲಿ ತೆಗೆದು ಕೊಳ್ಳೋ ಸಣ್ಣ ಸಣ್ಣ ನಿರ್ಧಾರದ ಬಗ್ಗೆ ಗಮನ ವಹಿಸಬೇಕಾಗುತ್ತದೆ ಅನ್ನೋ ತತ್ತ್ವದೊಂದಿಗೆ ನಾಟಕ ಮುಗಿಯುತ್ತದೆ.
ಒಂದು ಗಂಟೆ ಸಂಪೂರ್ಣ ರಂಗದ ಮೇಲೆ ಅಭಿನಯ - ಕು.ಅಂಜಲಿ
ಪ್ರತಿಯೊಬ್ಬ ಗಂಡಿನಲ್ಲಿ ಒಂದು ಹೆಣ್ಣು ಇರುತ್ತಾಳೆ,
ಪ್ರತಿಯೊಬ್ಬರೂ ನೋಡಲೇಬೇಕಾದ ನಾಟಕ
ಬೆಳಕು - ಅಭಯ್ ಹರ್ಷ
ಸಂಗೀತ - ವೆಂಕಟೇಶ್ ಜೋಶಿ
ರಚನೆ - ನಿರ್ದೇಶನ : ಶ್ರೀ ಗುರುಪ್ರಸಾದ್
23 ಫೆಬ್ರವರಿ 2019 ಶನಿವಾರ
ಸಂಜೆ 4:30 ಕ್ಕೆ
ಟಿಕೆಟ್ ದರ : ರೂ.100/-
ಸ್ಥಳ : ಸೇವಾ ಸದನ
ಸಿ 107, 14 ನೇ ಅಡ್ಡ ರಸ್ತೆ,
ಮಲ್ಲೇಶ್ವರಂ
ಬೆಂಗಳೂರು
-
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
PUC ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್: ಇದೇ ವರ್ಷದಿಂದಲೇ ಸಿಗಲಿವೆ ಉಚಿತ ಪಠ್ಯ ಪುಸ್ತಕ -
Railway Food: ರೈಲು ಪ್ರಯಾಣಿಕರ ಬಳಿ ಬರುತ್ತೆ ಆಹಾರ: ರೈಲ್ವೆ ಇಲಾಖೆಗೆ ಕಂಪನಿಗಳ ಸಾಥ್ -
ಭಾರತೀಯ ರೈಲ್ವೆಯ ಹೊಸ ಹೆಜ್ಜೆ: 12 ಸ್ಲೀಪರ್ ವಂದೇ ಭಾರತ್ ರೈಲುಗಳ ಪರಿಚಯ, ಎಲ್ಲೆಲ್ಲಿ-ಯಾವಾಗ? -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ












Click it and Unblock the Notifications