ಸೇವಾ ಸದನದಲ್ಲಿ ಏಕಾಂಕ ಏಕ ವ್ಯಕ್ತಿ ನಾಟಕ 'ನನ್ನ ಕಥೆ' ನೋಡಿ
ಬೆಂಗಳೂರು, ಫೆಬ್ರವರಿ 22: 'ಅಶ್ವಘೋಷ ಥಿಯೇಟರ್ ಟ್ರಸ್ಟ್' ಅರ್ಪಿಸುವ ಮತ್ತು 'ಅನ್ವೇಷಣೆ ರಂಗತಂಡ' ಅಭಿನಯಿಸುವ 'ನನ್ನ ಕಥೆ" ಏಕಾಂಕ ಏಕ ವ್ಯಕ್ತಿ ನಾಟಕ ಶನಿವಾರ(ಫೆಬ್ರವರಿ 23)ದಂದು ಪ್ರದರ್ಶನಗೊಳ್ಳಲಿದೆ.
ದಿನ ಬೆಳಗಾದರೆ.. ನಮ್ಮ ನಿಮ್ಮ ಸುತ್ತಮುತ್ತಲು ನಡೆಯುವ ಹಲವು ನೈಜ ಮತ್ತು ಕಾಲ್ಪನಿಕ ಸನ್ನಿವೇಶಗಳ ಮಿಶ್ರಣದ ನಾಟಕ "ನನ್ನ ಕಥೆ" . ಮನುಷ್ಯನ ವ್ಯಕ್ತಿತ್ವ ಸ್ವಾರ್ಥ, ಅಸೂಯೆ, ಕಾಮ, ಮೋಹ, ಮದ, ಮಾತ್ಸರ್ಯ ದಿಂದ ಕಲ್ಮಶ ಆಗಿರೋದ್ರಿಂದ ಸಮಾಜದಲ್ಲಿ ತಾಯಾಗಿ, ಅಕ್ಕ, ತಂಗಿ, ಹೆಂಡತಿ, ಸ್ನೇಹಿತೆಯಾಗಿ ಹೆಣ್ಣು ಬೇಕೆ ಹೊರತು ಮಗಳಾಗಿ ಮಾತ್ರ ಬೇಡ ಅನ್ನೋ ಅಳುಕಿನಿಂದಲೇ ಈ ನನ್ನ ಕಥೆ ನಾಟಕ ಶುರುವಾಗುತ್ತದೆ.

ಇಂಥಾ ಸಮಾಜದಲ್ಲಿ ಒಬ್ಬಳು ಹೆಣ್ಣು ತನ್ನ ತಾಯ್ತನವನ್ನು ಸಂತೋಷದಿಂದ ಅನುಭವಿಸಬೇಕು. ತನ್ನ ಮಗಳನ್ನು ಗಂಡಿನ ಸರಿ ಸಮನಾಗಿ ಬದುಕೋ ಹಾಗೆ ಮಾಡಬೇಕು ಅಂತ ಆಸೆ ಪಡೋದು ತಪ್ಪಾ? ಮನುಷ್ಯ ತನ್ನ ನೈತಿಕತೆ ಕಳ್ಕೊಂಡ ಪಕ್ಷದಲ್ಲಿ ತೆಗೆದು ಕೊಳ್ಳೋ ಸಣ್ಣ ಸಣ್ಣ ನಿರ್ಧಾರದ ಬಗ್ಗೆ ಗಮನ ವಹಿಸಬೇಕಾಗುತ್ತದೆ ಅನ್ನೋ ತತ್ತ್ವದೊಂದಿಗೆ ನಾಟಕ ಮುಗಿಯುತ್ತದೆ.
ಒಂದು ಗಂಟೆ ಸಂಪೂರ್ಣ ರಂಗದ ಮೇಲೆ ಅಭಿನಯ - ಕು.ಅಂಜಲಿ
ಪ್ರತಿಯೊಬ್ಬ ಗಂಡಿನಲ್ಲಿ ಒಂದು ಹೆಣ್ಣು ಇರುತ್ತಾಳೆ,
ಪ್ರತಿಯೊಬ್ಬರೂ ನೋಡಲೇಬೇಕಾದ ನಾಟಕ
ಬೆಳಕು - ಅಭಯ್ ಹರ್ಷ
ಸಂಗೀತ - ವೆಂಕಟೇಶ್ ಜೋಶಿ
ರಚನೆ - ನಿರ್ದೇಶನ : ಶ್ರೀ ಗುರುಪ್ರಸಾದ್
23 ಫೆಬ್ರವರಿ 2019 ಶನಿವಾರ
ಸಂಜೆ 4:30 ಕ್ಕೆ
ಟಿಕೆಟ್ ದರ : ರೂ.100/-
ಸ್ಥಳ : ಸೇವಾ ಸದನ
ಸಿ 107, 14 ನೇ ಅಡ್ಡ ರಸ್ತೆ,
ಮಲ್ಲೇಶ್ವರಂ
ಬೆಂಗಳೂರು
-
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ












Click it and Unblock the Notifications