ತರಳಬಾಳು ಕೇಂದ್ರದಿಂದ ಗೋಪಾಲಕೃಷ್ಣ ಅಡಿಗರ ಹುಟ್ಟುಹಬ್ಬ
ಬೆಂಗಳೂರು,ಫೆ.21: ಕನ್ನಡ ಸಾಹಿತ್ಯ ಲೋಕದ ಯುಗ ಪ್ರವರ್ತಕ ಕವಿ ದಿವಂಗತ ಮೊಗೇರಿ ಗೋಪಾಲಕೃಷ್ಣ ಅಡಿಗರ 98ನೇ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಲು ತರಳಬಾಳು ಕೇಂದ್ರ ಹಾಗೂ ಶಿವರಾಮ ಕಾರಂತ ವೇದಿಕೆ ಮುಂದಾಗಿದೆ.
ಫೆ.22ರಂದು ನಡೆಯಲಿರುವ ಈ ಕಾರ್ಯಕ್ರಮದಲ್ಲಿ ಕರ್ನಾಟಕ ವಿಧಾನಸಭಾ ಅಧ್ಯಕ್ಷ ಕಾಗೋಡು ತಿಮ್ಮಪ್ಪ ಅವರು ಅಧ್ಯಕ್ಷತೆ ವಹಿಸಲಿದ್ದಾರೆ. ಹೆಸರಾಂತ ಲೇಖಕರು, ಪತ್ರಕರ್ತರು ಅಡಿಗರ ರಚಿಸಿದ ಕವನಗಳನ್ನು ವಾಚಿಸಲಿದ್ದಾರೆ.
ಅಡಿಗರ ಬಗ್ಗೆ ಪ್ರಾಸ್ತಾವಿಕ ನುಡಿ, ಆಶಯ ನುಡಿ ಜೊತೆಗೆ ಕಾವ್ಯ ವಾಚನದ ಕಂಪನ್ನು ಜನರು ಆಸ್ವಾದಿಸಬಹುದು ಎಂದು ಆರ್ ಟಿ ನಗರದ ಶಿವರಾಮ ಕಾರಂತ ವೇದಿಕೆಯ ಕಾರ್ಯದರ್ಶಿ ಡಿ. ಎಚ್ ಎಂ ವೀರಶೇಖರ ಸ್ವಾಮಿ, ಆಧ್ಯಕ್ಷರಾದ ಚಂದ್ರಶೇಖರ ಚಡಗ ಅವರು ಹೇಳಿದ್ದಾರೆ.

ಕಾರ್ಯಕ್ರಮ ವಿವರ:
ಸ್ಥಳ: ತರಳಬಾಳು ಗ್ರಂಥಾಲಯ, ತರಳಬಾಳು ಕೇಂದ್ರ ಎರಡನೇ ಮಹಡಿ,
ಆರ್ ಟಿ ನಗರ, ಬೆಂಗಳೂರು- 560 032.
ದಿನಾಂಕ: 22/02/2015
ಸಮಯ: ಬೆಳಗ್ಗೆ 10.30ರಿಂದ
ಸಂಪರ್ಕ ವಾಣಿ: 93437 66994, 98451 32136
ಉದ್ಘಾಟನೆ: ಕಾಗೋಡು ತಿಮ್ಮಪ್ಪ, ಕರ್ನಾಟಕ ವಿಧಾನಸಭಾಧ್ಯಕ್ಷ
ಪ್ರಾಸ್ತಾವಿಕ ನುಡಿ: ಬಿ.ಬಿ ಕೆದಿಲಾಯ, ಖ್ಯಾತ ವಿಮರ್ಶಕರು
ಆಶಯ ನುಡಿ: ಎನ್ ವಿದ್ಯಾಶಂಕರ, ಖ್ಯಾತ ಲೇಖಕರು.
ಅಡಿಗರ ಕಾವ್ಯ ವಾಚಿಕೆ
* ಜೋಗಿ, ಲೇಖಕರು, ಪತ್ರಕರ್ತರು
* ಸಚ್ಚಿದಾನಂದ ಹೆಗಡೆ, ಖ್ಯಾತ ಲೇಖಕರು
* ಶೂದ್ರ ಶ್ರೀನಿವಾಸ, ಖ್ಯಾತ ಲೇಖಕರು
ಅಧ್ಯಕ್ಷತೆ: ಎಸ್. ಆರ್ ವಿಜಯಶಂಕರ, ಖ್ಯಾತ ವಿಮರ್ಶಕರು.
ಒನ್ ಇಂಡಿಯಾ ಸುದ್ದಿ
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು












Click it and Unblock the Notifications