ರಸಋಷಿ ಕುವೆಂಪು ಆಧುನಿಕ ರವೀಂದ್ರನಾಥ ಠಾಗೋರ್
ಬೆಂಗಳೂರು, ಜೂನ್ 9: ಇದೇ ಮಾಸಾಂತ್ಯಕ್ಕೆ ಕರ್ನಾಟಕದ ರಾಜ್ಯಪಾಲರಾಗಿ ಹಂಸರಾಜ್ ಆರ್ ಭಾರದ್ವಾಜ್ ಅವರ ಆಳ್ವಿಕೆ ಅಂತ್ಯವಾಗುತ್ತಿದೆ. ಇಷ್ಟು ವರ್ಷ ರಾಜಕೀಯೇತರ ಹುದ್ದೆಯಲ್ಲಿದ್ದರೂ ಅಪ್ಪಟ ರಾಜಕಾರಣಿಯಂತೆ ವರ್ತಿಸಿದ ಭಾರದ್ವಾಜ್ ಅವರು ತಮ್ಮ ಆಡಳಿತದ ಅಂತ್ಯಕ್ಕೆ ರಾಜ್ಯದ ಸಂಸ್ಕೃತಿ ಬಗ್ಗೆ ಹಿತಾಸಕ್ತಿ ವ್ಯಕ್ತಪಡಿಸಿದ್ದಾರೆ.
ಅದರಲ್ಲೂ ನಾಡಗೀತೆ ಬಗ್ಗೆ ವಿಶೇ ಒಲುವು ಬೀರಿದ್ದಾರೆ. ನಾಡಗೀತೆಯನ್ನು ಕುವೆಂಪು ಅವರು ಅದ್ಭುತವಾಗಿ ರಚನೆ ಮಾಡಿದ್ದಾರೆ ಎಂದು ಪ್ರಶಂಸೆ ವ್ಯಕ್ತಪಡಿಸಿರುವ ಅವರು ನಾಡಗೀತೆಯನ್ನು ನಾಡಿನಾದ್ಯಂತ ಏಕರೂಪದಲ್ಲಿ ಹಾಡುವಂತಾಗಬೇಕು ಎಂದು ಬಯಸಿದ್ದಾರೆ.
ರಾಜಭವನದಲ್ಲಿ ಇಂದು ನಡೆದ ಸಮಾರಂಭದಲ್ಲಿ ಕಮಲಾ ಹಂಪನಾ ಅವರ ಪುಸ್ತಕ ಮತ್ತು ಸಿ.ಡಿ. ಬಿಡುಗಡೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ರಾಷ್ಟ್ರಗೀತೆಯಂತೆ ನಾಡಗೀತೆಯಲ್ಲೂ ಏಕರೂಪತೆ ತರಬೇಕು ಎಂದು ಪ್ರತಿಪಾದಿಸಿದ್ದಾರೆ.
ರಸಋಷಿ ಕುವೆಂಪು ಆಧುನಿಕ ರವೀಂದ್ರನಾಥ ಠಾಗೋರ್:

ಬ್ರಾಹ್ಮಣರು ವೇದ, ಉಪನಿಷತ್ತುಗಳನ್ನು ತಪ್ಪಾಗಿ ಅರ್ಥೈಸಿದ್ದರಿಂದ ಸಮಾಜದಲ್ಲಿ ಹಿಂಸಾಚಾರಕ್ಕೆ ಕಾರಣವಾಗಿದೆ. ಆದ್ದರಿಂದ ವೇದ, ಉಪನಿಷತ್ತುಗಳನ್ನು ಸರಿಯಾಗಿ ಅರ್ಥ ಮಾಡಿಕೊಂಡರೆ ಶಾಂತಿಯುತ ಜೀವನ ನಡೆಸಲು ಸಾಧ್ಯ ಎಂದು ರಾಜ್ಯಪಾಲ ಭಾರದ್ವಾಜ್ ಅವರು ಮಾರ್ಮಿಕವಾಗಿ ತಿಳಿಸಿದ್ದಾರೆ.
ಅಧಿಕಾರ ಬಿಡುತ್ತಿರುವ ಹಿನ್ನೆಲೆಯಲ್ಲಿ ಕನ್ನಡ ನಾಡು, ಸಂಸ್ಕೃತಿ, ಭಾಷೆ, ಇಲ್ಲಿಯ ಜನರ ಪ್ರೀತಿ, ವಿಶ್ವಾಸ ಎಲ್ಲಾ ಕಾಲಕ್ಕೂ ಮೆಚ್ಚುಗೆಯಾಗಿದೆ. ರಾಜ್ಯಪಾಲನಾಗಿ ಇಲ್ಲಿಗೆ ಬಂದಿದ್ದು, ಇಲ್ಲಿ ಐದು ವರ್ಷಗಳ ಕಾಲ ಕಳೆದದ್ದು ನನ್ನ ಜೀವನದಲ್ಲಿ ಮರೆಯಲಾಗದ ಮಧುರ ಕ್ಷಣಗಳು ಎಂದೂ ಅವರು ರಾಜ್ಯದ ಬಗ್ಗೆ ಹಾಡಿ, ಹೊಗಳಿದ್ದಾರೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications