ಜೂನ್ನಲ್ಲಿ ಕನ್ನಡ ಸಾಹಿತ್ಯ ಪರಿಷತ್ ಶತಮಾನೋತ್ಸವ

ಧಾರವಾಡದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ಎರಡು ದಿನಗಳ ಕಾಲ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ಹಿಂದಿನ, ಇಂದಿನ ಮತ್ತು ಭವಿಷ್ಯದ ಕನ್ನಡ ಭಾಷೆಗೆ ಸಂಬಂಧಿಸಿದ ವಿಚಾರಗೋಷ್ಠಿಗಳು ನಡೆಯಲಿವೆ. ಶತಮಾನೋತ್ಸವದ ಸಮಾರೋಪ ಕಾರ್ಯಕ್ರಮ ಮೈಸೂರಿನಲ್ಲಿ ನಡೆಸಲು ಉದ್ದೇಶಿಸಲಾಗಿದೆ ಎಂದು ಹಾಲಂಬಿ ಹೇಳಿದರು.[ಕನ್ನಡ ಸಾಹಿತ್ಯ ಪರಿಷತ್ತು ನಡೆದ ಬಂದ ದಾರಿ]
ಕನ್ನಡ ಸಾಹಿತ್ಯ ಪರಿಷತ್ ನೂರು ವರ್ಷದ ಹೆಜ್ಜೆ ಗುರುತನ್ನು ವಿವರಿಸುವ ಸಾಕ್ಷ್ಯಚಿತ್ರವನ್ನು ಸಂಗೀತಾ ನಿರ್ದೇಶಕ ಹಂಸಲೇಖಾ ನಿರ್ದೆಶಿಸಿದ್ದಾರೆ. ಸಮಾರಂಭದ ಪ್ರಯುಕ್ತ, ಎರಡು ದಿನ ಬೆಂಗಳೂರಿನಲ್ಲಿ ಹಲ್ಮಿಡಿ ಹಬ್ಬವನ್ನು ನಡೆಸಲಾಗುವುದು ಎಂದು ಅವರು ತಿಳಿಸಿದ್ದಾರೆ.
ಶತಮಾನತ್ಸೋವ ಸಮಾರಂಭ:ಕನ್ನಡ ಸಾಹಿತ್ಯ ಪರಿಷತ್ನ ಶತಮಾನೋತ್ಸವ ಸಮಾರಂಭವನ್ನು 2014-15ರ ಸಾಲಿನಲ್ಲಿ ಒಂದು ವರ್ಷಗಳ ಕಾಲ ರಾಜ್ಯದ ನಾನಾ ಭಾಗಗಳಲ್ಲಿ ನಡೆಯಲಿದೆ. ಈ ಸಮಾರಂಭಕ್ಕೆ ರಾಜ್ಯ ಸರ್ಕಾರ 10 ಕೋಟಿ ರೂಪಾಯಿ ವಿಶೇಷ ಅನುದಾನವನ್ನು ಬಿಡುಗಡೆ ಮಾಡಿದೆ. ಅನುದಾನದಲ್ಲಿ ಬೆಂಗಳೂರಿನಲ್ಲಿ 5 ಕೋಟಿ ರೂಪಾಯಿಯಲ್ಲಿ ಶತಮಾನೋತ್ಸವ ಭವನ ನಿರ್ಮಾಣವಾಗಲಿದೆ.
ಒಂದು ಕೋಟಿ ರೂ. ವೆಚ್ಚದಲ್ಲಿ ಆಧುನಿಕ ಕನ್ನಡ ಸಾಹಿತ್ಯದ ಕಾವ್ಯ, ನಾಟಕ, ಸಣ್ಣಕಥೆ ಮುಂತಾದ ಕನ್ನಡ ಸಾಹಿತ್ಯದ ಸಂಪುಟಗಳ ಪ್ರಕಟಣೆ, ಒಂದು ಕೋಟಿ ರೂ. ವೆಚ್ಚದಲ್ಲಿ 3 ಮೌಲಿಕ ಗ್ರಂಥಗಳು ಪ್ರಕಟಣೆಯಾಗಲಿದೆ.
-
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
ಮಕ್ಕಳನ್ನ ಫ್ಯಾಕ್ಟರಿಯಂತೆ ಹೆರುತ್ತಾರೆ, ಪೋಷಿಸುವ ತಾಕತ್ತಿದ್ರೆ ಮಾತ್ರ ಮಕ್ಕಳು ಮಾಡ್ಕೊಳ್ಳಿ: ನಟಿ ವರಲಕ್ಷ್ಮಿ ಶರತ್ಕುಮಾರ್ -
Viral Video: ಶಾಲಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರ ಟವಲ್ ಡ್ಯಾನ್ಸ್: ಚರ್ಚೆ ಹುಟ್ಟುಹಾಕಿದ ವೈರಲ್ ವಿಡಿಯೋ -
Viral Video: ಪೋಷಕರಿಗೆ ಹೊಸ ಕಾರು ಗಿಫ್ಟ್ ಮಾಡಿದ ಹೆಣ್ಣುಮಕ್ಕಳು, ನೆಟ್ಟಿಗರ ಹೃದಯ ಗೆದ್ದ ಈ ವಿಡಿಯೋ -
Anushka Shetty Marriage: ಬೆಂಗಳೂರಿನ ಖ್ಯಾತ ಉದ್ಯಮಿ ಜೊತೆ ನಟಿ ಅನುಷ್ಕಾ ಶೆಟ್ಟಿ ಮದುವೆ, ಈ ವರ್ಷದಲ್ಲೇ ಮುಹೂರ್ತ: ವರದಿ -
1 ರೂಪಾಯಿಗೆ 1 ಲೀಟರ್ ಹಾಲು: ಫ್ಲಿಪ್ಕಾರ್ಟ್ ವಿರುದ್ಧ ಸಿಡಿದೆದ್ದ ಡಿ.ಕೆ. ಸುರೇಶ್; ಪ್ರಧಾನಿ ಮೋದಿಗೆ ದೂರು -
ಬಿಜೆಪಿಯಿಂದ ನಟ ವಿಜಯ್ಗೆ ಡಿಸಿಎಂ ಹುದ್ದೆ, 80 ಸೀಟುಗಳ ಆಫರ್; ತಮಿಳುನಾಡು ಚುನಾವಣೆಗೆ ಹೊಸ ಮೈತ್ರಿ ಲೆಕ್ಕಾಚಾರ -
Karnataka Weather: ಸಿಲಿಕಾನ್ ಸಿಟಿಯಲ್ಲಿ ಹೆಚ್ಚಿದ ತಾಪಮಾನ; ಕರಾವಳಿ, ಮಲೆನಾಡಿನಲ್ಲಿ ಇಂದು ಮಳೆಯಾಗುವ ಸಾಧ್ಯತೆ -
LPG New Rule: ಎಲ್ಪಿಜಿ ಹೊಸ ನಿಯಮ: ಪಿಎನ್ಜಿ ಸಂಪರ್ಕ ಇದ್ದರೆ ಇನ್ನು ಮುಂದೆ ಸಿಲಿಂಡರ್ ಸಿಗಲ್ಲ -
Government Employees: ಪಶ್ಚಿಮ ಬಂಗಾಳ ಸರ್ಕಾರಿ ನೌಕರರಿಗೆ ಸಿಎಂ ಮಮತಾ ಬ್ಯಾನರ್ಜಿ ಬಂಪರ್ ಕೊಡುಗೆ -
ರಾಜ್ಯದಲ್ಲಿ ಕಮರ್ಷಿಯಲ್ ಉದ್ದೇಶಕ್ಕೆ ಗೃಹಬಳಕೆ LPG ಸಿಲಿಂಡರ್ ಬಳಸಿದವರ ಮೇಲೆ ಅಧಿಕಾರಿಗಳ ಖಡಕ್ ದಾಳಿ -
ಬೆಂಗಳೂರು 2ನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ vs ಹೊಸೂರು ಏರ್ಪೋರ್ಟ್: ಯೋಜನೆ ಯಾವ ಹಂತದಲ್ಲಿದೆ












Click it and Unblock the Notifications