ತಮಿಳು ಶಾಲೆಗಳಲ್ಲಿ ಕನ್ನಡ ಶಿಕ್ಷಕರ ಕೊರತೆ ನೀಗಿಸಲು ಕ್ರಮ: ಸಿಎಂ
ಬೆಂಗಳೂರು, ಜನವರಿ 29: ನಗರದಲ್ಲಿನ ತಮಿಳು ಶಾಲೆಗಳಲ್ಲಿ ಕನ್ನಡ ಶಿಕ್ಷಕರ ಕೊರತೆ ನೀಗಿಸಲು ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.
ಸಂತ ಕವಿ ತಿರುವಳ್ಳುವರ್ ಅವರ ದಿನದ ಅಂಗವಾಗಿ ಹಲಸೂರಿನಲ್ಲಿರುವ ತಿರುವಳ್ಳುವರ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಮುಖ್ಯಮಂತ್ರಿಯವರು ಮಾತನಾಡಿದರು.
ಬೆಂಗಳೂರಿನಲ್ಲಿ ತಮಗೆ ಜಾಗ ನೀಡುವಂತೆ ತಮಿಳು ಸಂಘ ಸರ್ಕಾರಕ್ಕೆ ಬೇಡಿಕೆ ಸಲ್ಲಿಸಿದೆ. ಸರ್ಕಾರಿ ಜಾಗವನ್ನು ಗುರುತಿಸಿ ಸಂಘಕ್ಕೆ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದರು.

ಬೆಂಗಳೂರು ಹಾಗೂ ಚನ್ನೈನಲ್ಲಿ ತಿರುವಳ್ಳುವರ್ ಅವರ ಪ್ರತಿಮೆ ಇದೆ. ತಿರುವಳ್ಳುವರ್ ಅವರ ಪ್ರತಿಮೆ ತಮಿಳುನಾಡು ಹಾಗೂ ಕರ್ನಾಟಕದ ಬಾಂಧವ್ಯವನ್ನು ಬೆಸೆದಿದೆ. ಭಾಷೆ ಮನುಷ್ಯನ ಅಭಿವ್ಯಕ್ತಿ ಸಾಧನ. ಭಾಷೆ ಎಂಬುದು ಭಾವನೆಗಳನ್ನು ಕೆರಳಿಸಬಾರದು. ಬಾಂಧವ್ಯ ಬೆಸೆಯಬೇಕು.
ನಮ್ಮ ರಾಜ್ಯದಲ್ಲಿರುವ ತಮಿಳು ಭಾಷಿಕರು ಕನ್ನಡ ಕಲಿತು ಕನ್ನಡಿಗರ ಜೊತೆಗೆ ಉತ್ತಮ ಬಾಂಧವ್ಯದಿಂದ ಇದ್ದಾರೆ. ಈ ಸಂದರ್ಭದಲ್ಲಿ ತಮಿಳು ಭಾಷಿಕರು ಹಾಗೂ ರಾಜ್ಯದ ಜನತೆಗೆ ತಿರುವಳ್ಳುವರ್ ದಿನದ ಶುಭಾಷಯ ಕೋರುತ್ತೇನೆ.
ಮುಖ್ಯಮಂತ್ರಿಯಾದ ಬಳಿಕ ಪ್ರತಿವರ್ಷ ಇಲ್ಲಿಗೆ ಬಂದು ತಿರುವಳ್ಳುವರ್ ಅವರಿಗೆ ಗೌರವ ಸಲ್ಲಿಸುತ್ತೇನೆ. 9 ವರ್ಷದ ಹಿಂದೆ ಪ್ರತಿಮೆ ಆನಾವರಣ ಆದಾಗಲೂ ಪ್ರತಿಪಕ್ಷ ನಾಯಕನಾಗಿ ಇಲ್ಲಿಗೆ ಬಂದಿದ್ದೆ ಎಂದರು.
-
Gold Rate: ಬಂಗಾರ ಮತ್ತಷ್ಟು ದುಬಾರಿ: 16,000 ರೂ. ದಾಟಿದ ಚಿನ್ನ, ಬೆಳ್ಳಿ ಬೆಲೆ ಕೂಡ ಏರಿಕೆ, ಇಲ್ಲಿದೆ ಇಂದಿನ ದರ ವಿವರ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ












Click it and Unblock the Notifications