'ಅಪಾರ ಕೀರ್ತಿ ಗಳಿಸಿ ಮೆರೆದ' ನಟ ಸುದರ್ಶನ್ ವಿಧಿವಶ
Recommended Video

ಅಪಾರ ಕೀರ್ತಿ ಗಳಿಸಿ ಮೆರೆದ' ನಟ ಸುದರ್ಶನ್ ವಿಧಿವಶ | Oneindia Kannada
ಬೆಂಗಳೂರು, ಸೆಪ್ಟೆಂಬರ್ 8: ಕನ್ನಡ ಚಿತ್ರರಂಗದ ಹಿರಿಯ ನಟ ಸುದರ್ಶನ್ (78) ಅವರು ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ. ವಯೋ ಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರು, ಶುಕ್ರವಾರ ಬೆಂಗಳೂರಿನ ತಿಲಕ್ ನಗರದ ಸಾಗರ್ ಆಸ್ಪತ್ರೆಯಲ್ಲಿ ವಿಧಿವಶರಾದರು.
ಎರಡು ದಿನಗಳ ಹಿಂದಷ್ಟೇ ಅವರು ತಮ್ಮ ಮನೆಯ ಶೌಚಾಲಯದಲ್ಲಿ ಕಾಲು ಜಾರಿಬಿದ್ದು ಕಾಲಿನ ಮೂಳೆ ಮುರಿದುಕೊಂಡಿದ್ದ ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಚಿತ್ರರಂಗದ ದಿಗ್ಗಜರಲ್ಲಿ ಒಬ್ಬರಾದ ದಿವಂಗತ ಆರ್. ನಾಗೇಂದ್ರ ರಾಯರ ದ್ವಿತೀಯ ಪುತ್ರರಾದ ಇವರು, ಹಿರಿಯ ಹಾಗೂ ಜನಪ್ರಿಯ ಚಿತ್ರ ಸಾಹಿತಿ ದಿವಂಗತ ಆರ್.ಎನ್. ಜಯಗೋಪಾಲ್ ಅವರ ಸಹೋದರರೂ ಹೌದು.
ಕನ್ನಡ ಮಾತ್ರವಲ್ಲ, ತೆಲುಗು, ತಮಿಳು, ಹಿಂದಿ, ಮಲಯಾಳಂ ಚಿತ್ರಗಳಲ್ಲೂ ಅವರು ನಟಿಸಿದ್ದರು. ಕನ್ನಡದಲ್ಲಿ ಅವರು ನಾಯಕನಟರಾಗಿ ನಟಿಸಿದ್ದ ವಿಜಯ ನಗರದ ವೀರಪುತ್ರ ಚಿತ್ರದ 'ಅಪಾರ ಕೀರ್ತಿ ಮೆರೆಸಿ ಮೆರೆದ ಭವ್ಯ ನಾಡಿದು...' ಹಾಡು ಇಂದಿಗೂ ಜನಪ್ರಿಯ ಗೀತೆಯಾಗಿದೆ.
More From
-
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಐಪಿಎಲ್ 2026 ಅಂಕಪಟ್ಟಿ: ರಾಜಸ್ಥಾನ್ ರಾಯಲ್ಸ್ ನಂಬರ್ 1, ಎರಡನೇ ಸ್ಥಾನದಲ್ಲಿ ಅಬ್ಬರಿಸುತ್ತಿರುವ ಆರ್ಸಿಬಿ! -
Krunal Pandya: ವಿರಾಟ್ ಕೊಹ್ಲಿ - 2026ರ ಆರ್ಸಿಬಿ ತಂಡದ ಬಗ್ಗೆ ಸ್ಟಾರ್ ಆಟಗಾರ ಕೃನಾಲ್ ಪಾಂಡ್ಯರಿಂದ ಮಹತ್ವ ವಿಷಯ ರಿವೀಲ್ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ












Click it and Unblock the Notifications