ನಮ್ಮ ಮೆಟ್ರೋದಲ್ಲಿ ಬದಲಾದ ಭಾಷಾ ನೀತಿ, ಕರವೇ ಸ್ವಾಗತ
ಬೆಂಗಳೂರು, ಜೂನ್ 16: ನಮ್ಮ ಮೆಟ್ರೋ ಆರಂಭವಾದ ಮೊದಲ ದಿನವೇ ಬಿಎಂಆರ್ ಸಿಎಲ್ ಸಿಬ್ಬಂದಿ ಕನ್ನಡತನ ಮರೆತ್ತಿದ್ದಾರೆ ಎಂದು ವಾಟಾಳ್ ನಾಗರಾಜ್ ತಮಟೆ ಬಾರಿಸಿ ಎಚ್ಚರಿಕೆ ಮೂಡಿಸಿದ್ದರು.
ಇದಾದ ವರ್ಷಗಳ ನಮ್ಮ ಮೆಟ್ರೋದಲ್ಲಿ ಭಾಷಾ ನೀತಿ ಬದಲಾಗಿದೆ. ಬಹುತೇಕ ಕನ್ನಡ ಮಯವಾಗಿರುವ ಮೆಟ್ರೋ ನೀತಿಗೆ ಕರ್ನಾಟಕ ರಕ್ಷಣಾ ವೇದಿಕೆ, ಕನ್ನಡಿಗರು ಸ್ವಾಗತಿಸಿದ್ದಾರೆ.
ಮೆಟ್ರೋ ನಿಲ್ದಾಣದ ಫಲಕಗಳು, ಮೆಟ್ರೋ ಒಳಾಂಗಣ ಎಲ್ಲವೂ ಇನ್ನಷ್ಟು ಕನ್ನಡ ಮಯವಾಗಬೇಕು. ನಿಲ್ದಾಣಗಳಲ್ಲಿ ಕನ್ನಡತನ ಇರಬೇಕು ಎಂದು ಕನ್ನಡಪರ ಸಂಘಟನೆಗಳು ಆಗ್ರಹಿಸುತ್ತಲೇ ಬಂದಿವೆ.

ಈ ಹಿಂದೆ ಮೆಟ್ರೋದಲ್ಲಿನ ಭಾಷಾ ನೀತಿಯಿಂದ ಸಂವಿಧಾನದ 8ನೇ ಪರಿಚ್ಛೇಧದಲ್ಲಿ ಗುರುತಿಸಲಾದ ಎಲ್ಲ 22 ಭಾಷೆಗಳು ಸಮಾನ ಎಂಬ ಸಂವಿಧಾನದ ಆಶಯಕ್ಕೆ ಧಕ್ಕೆ ಉಂಟಾಗಿತ್ತು.
ಇನ್ನೊಂದು ಕಡೆ ವಲಸಿಗರು ಕನ್ನಡ ಕಲಿತು ಸ್ಥಳೀಯ ಮುಖ್ಯವಾಹಿನಿಯಲ್ಲಿ ಅವರು ಬೆರೆಯುವ ಅವಕಾಶವನ್ನು ತಪ್ಪಿಸುವ ಕೆಲಸ ನಡೆದಿತ್ತು. ವಲಸಿಗರು ಅಲ್ಲಿನ ಭಾಷೆಯನ್ನು ಕಲಿತು ಸ್ಥಳೀಯ ಮುಖ್ಯವಾಹಿನಿಗೆ ಬೆರೆಯಬೇಕು ಎಂಬ ಉದ್ದೇಶಕ್ಕೆ ಮಾರಕವಾಗಿತ್ತು.
Thanks to @karave_KRV @narayanagowdru @KannadaGrahaka for protesting against #HindiImposition in #NammaMetro . Good to see Kan n Eng only. pic.twitter.com/q0OqAUaxPy
— Ajay A Kumar (@ajay_malavalli) June 15, 2017
ನಮ್ಮ ಮೆಟ್ರೊ ಸೇವೆ ಒದಗಿಸುತ್ತಿರುವುದು ಬೆಂಗಳೂರಿಗರಿಗೆ. ಹೀಗಾಗಿ ಬೆಂಗಳೂರಿನ ನುಡಿಯಲ್ಲೇ ಎಲ್ಲ ಮಾಹಿತಿಗಳು ಸಿಗಬೇಕು. ಇನ್ನು ಬೆಂಗಳೂರಿಗರಿಗೆ ಬರುವ ವಲಸಿಗರಿಗೆ ತಾತ್ಕಾಲಿಕ ಅನುಕೂಲವಾಗುವ ಹಾಗೆ ಆಂಗ್ಲ ಭಾಷೆ ಇರಲಿ.
ಒಕ್ಕೂಟ ವ್ಯವಸ್ಥೆಯಿರುವ ಯುರೋಪಿನಲ್ಲಿನ ಭಾಷಾ ನೀತಿ ಇದಕ್ಕೆ ಒಳ್ಳೆಯ ಉದಾಹರಣೆ ಎಂದು ಬಿಎಂಆರ್ ಸಿಎಲ್ ಗೆ ಅನೇಕ ಬಾರಿ ಮನವಿ ಸಲ್ಲಿಸಿ, ಹಿಡಿದ ಕಾರ್ಯವನ್ನು ಕರವೇ ಐಟಿ ಬಳಗ, ಸಮಾನ ಮನಸ್ಕ ಕನ್ನಡಿಗರು ಸಾಧಿಸಿದ್ದಾರೆ.
-
Krunal Pandya: ವಿರಾಟ್ ಕೊಹ್ಲಿ - 2026ರ ಆರ್ಸಿಬಿ ತಂಡದ ಬಗ್ಗೆ ಸ್ಟಾರ್ ಆಟಗಾರ ಕೃನಾಲ್ ಪಾಂಡ್ಯರಿಂದ ಮಹತ್ವ ವಿಷಯ ರಿವೀಲ್ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ












Click it and Unblock the Notifications