ಇತಿಹಾಸ ನಿರ್ಮಿಸಿದ ದೀಕ್ಷಾ ಲರ್ನಿಂಗ್ ಸೆಂಟರ್ ವಿದ್ಯಾರ್ಥಿಗಳು
ಬೆಂಗಳೂರು, ಮೇ.19: ನಗರದ ದೀಕ್ಷಾ ಲರ್ನಿಂಗ್ ಸೆಂಟರ್ ನ ವಿದ್ಯಾರ್ಥಿಗಳು ಪಿಯು ಫಲಿತಾಂಶದಲ್ಲಿ ಅಪರಿಮಿತ ಸಾಧನೆ ಮಾಡಿದ್ದಾರೆ. 7 ವಿಜ್ಞಾನ ವಿಭಾಗದ ವಿದ್ಯಾರ್ಥಿಗಳು ಮತ್ತು ಒಬ್ಬ ವಾಣಿಜ್ಯ ವಿದ್ಯಾರ್ಥಿ ರಾಜ್ಯದ ಟಾಪರ್ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ. ಇಲ್ಲಿ ವ್ಯಾಸಂಗ ನಡೆಸಿದ 1055 ಜನರಿಗೆ ಅತ್ಯುತ್ತಮ ಶ್ರೇಣಿ ಸಿಕ್ಕಿದೆ.
ಊ ಫಲಿತಾಂಶ ಕಾಲೇಜು ಆಡಳಿತ ಮಂಡಳಿ ಮತ್ತು ವಿದ್ಯಾರ್ಥಿಗಳಲ್ಲಿ ಹೊಸ ಹುರುಪು ತಂದಿದ್ದು ವಿದ್ಯಾಲಯದ ಹಿರಿಮೆಗೆ ಮತ್ತಷ್ಟು ಹೆಚ್ಚಾಗಿದೆ. ಸಂಸ್ಥೆಯಲ್ಲಿ ತರಬೇತಿ ಪಡೆದ ವಿದ್ಯಾರ್ಥಿಗಳು ಉತ್ತಮ ಫಲಿತಾಂಶ ಪಡೆದಿದ್ದಾರೆ.[ದ್ವಿತೀಯ ಪಿಯುಸಿ ಫಲಿತಾಂಶ 2015: ಹೈಲೈಟ್ಸ್]

ದೀಕ್ಷಾ ನೆಟ್ ವರ್ಕ್ ಸ್ಥಾಪಕ ಡಾ, ಶ್ರೀಧರ್ ಮಾತನಾಡಿ, ಈ ಫಲಿತಾಂಶ ನಮ್ಮ ಎರಡು ವರ್ಷದ ನಿರಂತರ ಪ್ರರಿಶ್ರಮದ ಪ್ರತೀಕ. ಆರಂಭದಿಂದಲೇ ಸ್ಪಷ್ಟ ಗುರಿ ಇಟ್ಟುಕೊಂಡು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದ್ದು ಫಲ ನೀಡಿತು ಎಂದು ಸಂತಸ ವ್ಯಕ್ತಪಡಿಸಿದ್ದಾರೆ.[ಪಿಯು ಟಾಪರ್ ಕುಡ್ಲದ ರಶ್ಮಿತಾ ಜೊತೆ ಚಿಟ್ ಚಾಟ್]

ವಿಜ್ಞಾನ ವಿಭಾಗ: ಸಂಗೀತಾ ವಿಎಸ್(590, ರಾಜ್ಯಕ್ಕೆ 6 ನೇ ಸ್ಥಾನ.) ಬಾಲಾಜಿ ವಿಘ್ನೇಶ್ (589, ರಾಜ್ಯಕ್ಕೆ 7ನೇ ಸ್ಥಾನ), ಈಶ್ವರಿ ( ಎಸ್ ಡಿಸಿ ಕಾಲೇಜ್ ಕೋಲಾರ) ಸ್ವಾತಿ ಎಸ್ ಭಟ್ (ಚೇತನ ಪಿಯು ಕಾಲೇಜು) (588 ರಾಜ್ಯಕ್ಕೆ 8ನೇ ಸ್ಥಾನ) ಅನುಷಾ ಕಾಮತ್, ಶ್ರೀ ಲಕ್ಷ್ಮೀ, ಪ್ರೀತಿ ಕೆ, (586, ರಾಜ್ಯಕ್ಕೆ 10ನೇ ಸ್ಥಾನ).[ಪಿಯು ಜಿಲ್ಲಾವಾರು ರಿಸಲ್ಟ್: ದಕ್ಷಿಣ ಕನ್ನಡ 1, ಗದಗ 31]

ವಾಣಿಜ್ಯ ವಿಭಾಗ: ಮಾಳವಿಕ ಎಸ್ ನಾಯರ್ (ಸುರಾನಾ ಪಿಯು ಕಾಲೇಜು,590, ರಾಜ್ಯಕ್ಕೆ 4ನೇ ಸ್ಥಾನ).
ಶಿಕ್ಷಕರ ಉತ್ತರ ಮಾರ್ಗದರ್ಶನ ನಮ್ಮ ಸಾಧನೆಗೆ ಕಾರಣವಾಯಿತು. ನನಗೆ ವಿಐಟಿಯಲ್ಲಿ ಸೀಟು ಸಿಕ್ಕಿದೆ. ಪಾಲಕರು ಮತ್ತು ಶಿಕ್ಷಕರೊಂದಿಗೆ ಚರ್ಚಿಸಿ ಸೂಕ್ತ ನಿರ್ಧಾರ ಕೈಗೊಳ್ಳುತ್ತೇನೆ ಎಂದು ವಿಜ್ಞಾನ ವಿಭಾಗದ ಟಾಪರ್ ಸಂಗೀತಾ ತಿಳಿಸಿದ್ದಾರೆ.[ದ್ವಿತೀಯ ಪಿಯು ಫಲಿತಾಂಶ : ವಿದ್ಯಾರ್ಥಿಗಳ ಯಶಸ್ಸಿನ ಕಥೆ]
-
LPG ಕೊರತೆ ಎಫೆಕ್ಟ್: ಬೆಂಗಳೂರಿನ ಪಿಜಿಗಳಲ್ಲಿ ಇನ್ಮುಂದೆ ಸಿಗಲ್ಲ ದೋಸೆ, ಚಪಾತಿ -
Bengaluru: SSLC ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಬಿಎಂಟಿಸಿಯಿಂದ ಉಚಿತ ಪ್ರಯಾಣ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ?












Click it and Unblock the Notifications