ಬಿಜೆಪಿಯ ವಿಸ್ತಾರಕ್ ಅಭಿಯಾನಕ್ಕೆ ಪ್ರತಿ ತಂತ್ರ ಹೆಣೆದ ಕಾಂಗ್ರೆಸ್
ಮುಂದಿನ ವರ್ಷದ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಆರಂಭಿಸಿರುವ ವಿಸ್ತಾರಕ್ ಅಭಿಯಾನಕ್ಕೆ ಪ್ರತಿಯಾಗಿ ಕಾಂಗ್ರೆಸ್ ಪ್ರತಿತಂತ್ರ ಹೂಡಲು ನಿರ್ಧಾರ. ಸೋಮವಾರ (ಜುಲೈ 3) ರಾತ್ರಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿವಾಸದಲ್ಲಿ ನಡೆದ ಸಭೆಯಲ್ಲ
ಬೆಂಗಳೂರು, ಜುಲೈ 4: ಮುಂದಿನ ವರ್ಷ ನಡೆಯಲಿರುವ ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಜುಲೈ 3ರಂದು ರಾಜ್ಯ ಬಿಜೆಪಿಯು 3500 ಸ್ವಯಂ ಕಾರ್ಯಕರ್ತರ 'ವಿಸ್ತಾರಕ್' ಪಡೆಯನ್ನು ಪಕ್ಷದ ಅಭಿಯಾನಕ್ಕಾಗಿ ನಿಯೋಜಿಸಿದ್ದು, ಇದರಿಂದ ಎಚ್ಚೆತ್ತಿರುವ ರಾಜ್ಯ ಕಾಂಗ್ರೆಸ್ ಇದಕ್ಕೆ ಪ್ರತಿತಂತ್ರ ರೂಪಿಸಿದೆ.
ಸೋಮವಾರ ರಾತ್ರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿವಾಸದಲ್ಲಿ ಸಭೆ ಸೇರಿದ ಕಾಂಗ್ರೆಸ್ ಪಕ್ಷದ ನಾಯಕರು ಈ ಬಗ್ಗೆ ನಿರ್ಧಾರ ಕೈಗೊಂಡಿದ್ದಾರೆ.

ಸಭೆಯಲ್ಲಿ ರಾಜ್ಯದ ಕಾಂಗ್ರೆಸ್ ಉಸ್ತುವಾರಿ ಹೊತ್ತಿರುವ ಕೆ.ಸಿ. ವೇಣುಗೋಪಾಲ್ ರಾವ್, ಮುಖ್ಯಮಂತ್ರಿ ಸಿದ್ದರಾಮಯ್ಯ, ಇಂಧನ ಸಚಿವ ಡಿ.ಕೆ. ಶಿವಕುಮಾರ್ ಹಾಗೂ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಜಿ. ಪರಮೇಶ್ವರ್, ಎಸ್ ಎಸ್ ಪಾಟೀಲ್, ದಿನೇಶ್ ಗುಂಡೂರಾವ್ ಮುಂತಾದವರು ಪಾಲ್ಗೊಂಡಿದ್ದರು.
ಸಭೆಯಲ್ಲಿ ಐದು ಪ್ರಮುಖ ನಿರ್ಧಾರಗಳನ್ನು ಕೈಗೊಳ್ಳಲಾಗಿದ್ದು ಅವು ಇಂತಿವೆ.
- ಬೂತ್ ಮಟ್ಟದಲ್ಲಿ ಕಮಿಟಿಗಳನ್ನು ಪುನಾರಚಿಸುವುದು.
- ಕ್ರಿಯಾಶೀಲರಲ್ಲದ 10 ಜಿಲ್ಲಾಧ್ಯಕ್ಷರ ಬದಲಾವಣೆ.
- ಆಗಸ್ಟ್ ತಿಂಗಳೊಳಗೆ ಜಿಲ್ಲಾ ಮಟ್ಟದಲ್ಲಿ ಸಮಾವೇಶ.
- ರಾಜ್ಯ ಮಟ್ಟದಲ್ಲಿರುವ ಪಕ್ಷದ ನಾಲ್ವರು ಸಹ ಉಸ್ತುವಾರಿಗಳಿಗೆ ಜಿಲ್ಲಾ ಮಟ್ಟದಲ್ಲಿ ಮನೆ
- ಬಿಜೆಪಿ ಪಕ್ಷದ ಸಂಘಟನಾ ಚಟುವಟಿಕೆ ಮೇಲೆ ಕಣ್ಣು ಹಾಗೂ 'ವಿಸ್ತಾರಕ್' ಬಗ್ಗೆ ವಿಶೇಷ ಗಮನ.
-
ಕಾಂಗ್ರೆಸ್ ಆಡಳಿತ ವೈಫಲ್ಯಕ್ಕೆ ಎ-ಖಾತೆ ಕೈಗನ್ನಡಿ? ಸರ್ಕಾರದ ವಿರುದ್ದ ಆರ್. ಅಶೋಕ್ ವಾಗ್ದಾಳಿ -
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ -
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ












Click it and Unblock the Notifications