ಪದ್ಮನಾಭನಗರ: ಮತದಾನ ನಿರಾಕರಣೆ, ಕಣ್ಣೀರಿಟ್ಟ ಗರ್ಭಿಣಿ
ಬೆಂಗಳೂರು, ಮೇ 12: ಮತದಾನಕ್ಕೆ ನಿರಾಕರಿಸಿದ್ದಕ್ಕೆ ತುಂಬು ಗರ್ಭಿಣಿ ಮತದಾನ ಕೇಂದ್ರದಲ್ಲಿ ಕಣ್ಣೀರು ಹಾಕಿದ ಘಟನೆ ಪದ್ಮನಾಭನಗರ ಕ್ಷೇತ್ರದಲ್ಲಿ ನಡೆದಿದೆ.
ಪದ್ಮನಾಭನಗರ ಕ್ಷೇತ್ರದಲ್ಲಿ ಬೆಳಗ್ಗೆ 7ರಿಂದ ಮತದಾನ ಸರಾಗವಾಗಿ ನಡೆದಿದೆ. ಪದ್ಮನಾಭನಗರ ಕ್ಷೇತ್ರದ ಬಿ.ಎನ್.ಎಂ.ಕಾಲೇಜು ಮತಕೇಂದ್ರದಲ್ಲಿ ಈ ಘಟನೆ ನಡೆದಿದೆ. ಒರಿಜಿನಲ್ ವೋಟರ್ ಐಡಿ ತರದೇ ಇರುವುದಕ್ಕೆ ಗರ್ಭಿಣಿಗೆ ಮತದಾನ ಮಾಡಲು ಚುನಾವಣೆ ಸಿಬ್ಬಂದಿ ನಿರಾಕರಿಸಿದ್ದಾರೆ.
ತುಂಬು ಗರ್ಭಿಣಿ ಚೈತ್ರಾ ಮತದಾನಕ್ಕೆ ಬಂದ ಮಹಿಳೆ, ಮತದಾನ ನಿರಾಕರಿಸಿದ್ದಕ್ಕೆ ಮತದಾನ ಕೇಂದ್ರದಲ್ಲಿ ಕಣ್ಣೀರು ಹಾಕಿದ ಚೈತ್ರಾ ಕಣ್ಣೀರು ಹಾಕಿದ್ದಾರೆ. ಝೆರಾಕ್ಸ್ ಓಟರ್ ಐಡಿ ನಡೆಯಲ್ಲ., ಮತದಾನಕ್ಕೆ ಅವಕಾಶ ನೀಡುವುದಿಲ್ಲ,ಎಂದು ಚುನಾವಣಾ ಸಿಬ್ಬಂದಿ ಹೇಳಿದ್ದಾರೆ.

In Pics: ಮತದಾನ ಪರ್ವದಲ್ಲಿ ಮತದಾರ ಮಹಾಪ್ರಭು
ಸ್ಥಳೀಯ ಕಾರ್ಪೋರೇಟರ್ ಲಕ್ಷ್ಮೀ ಉಮೇಶ್ ಸಹಾಯದಿಂದ ಚೈತ್ರಾ ಮತದಾನ ಮಾಡಿದ್ದಾರೆ. ಮತದಾನ ಪಟ್ಟಿಯಲ್ಲಿ ಚೈತ್ರಾ ಹೆಸರು ಇದ್ದ ಕಾರಣ ಝೆರಾಕ್ಸ್ ಓಟರ್ ಐಡಿಯನ್ನೇ ತೋರಿಸಿ ಮತದಾನ ಮಾಡಿದರು. ಮತದಾನ ಬಳಿಕ ನಗುಮುಖದಿಂದ ಚೈತ್ರಾ ಹೊರಬಂದಿದ್ದಾರೆ.
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
KEA: ರಾಜ್ಯದ ವಸತಿ ಶಾಲೆಗಳ ಪ್ರವೇಶ ಪರೀಕ್ಷೆ, ಅಂತಿಮ ಅಂಕಪಟ್ಟಿ ಪ್ರಕಟ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Expressway: ಏಪ್ರಿಲ್ 1ರಿಂದ ರಾಜ್ಯಾದ್ಯಂತ ಟೋಲ್ ದರ ಏರಿಕೆ; ಬೆಂಗಳೂರು-ಮೈಸೂರು ಸೇರಿ ಈ ಪ್ರಮುಖ ಹೆದ್ದಾರಿಗಳಲ್ಲಿ ಸಂಚಾರ ದುಬಾರಿ -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ..












Click it and Unblock the Notifications