ನೀವೂ ಮತ ಚಲಾಯಿಸಿ ಎಂದು ಅನಿಲ್ ಕುಂಬ್ಳೆ ಮನವಿ
ಬೆಂಗಳೂರು, ಮೇ 12: ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ, ಮಾಜಿ ಕೋಚ್ ಅನಿಲ್ ಕುಂಬ್ಳೆ ತಮ್ಮ ಮತದಾನದ ಹಕ್ಕನ್ನು ಚಲಾಯಿಸಿದರು.
ಬೆಳಿಗ್ಗೆ 9 ಗಂಟೆಗೆ ತಮ್ಮ ಕುಟುಂಬದ ಸದಸ್ಯರ ಜತೆಗೆ ಬಸವನಗುಡಿಯಲ್ಲಿರುವ ಮತಗಟ್ಟೆಗೆ ಬಂದ ಅನಿಲ್ ಕುಂಬ್ಳೆ, ಸರದಿಯಲ್ಲಿ ನಿಂತು ಮತ ಚಲಾಯಿಸಿದರು.
In Pics: ಮತದಾನ ಪರ್ವದಲ್ಲಿ ಮತದಾರ ಮಹಾಪ್ರಭು
ನಿಮ್ಮ ಮತ ಚಲಾಯಿಸಿ! #ಕರ್ನಾಟಕಚುನಾವಣೆ2018 pic.twitter.com/vpnkCjxEWl
— Anil Kumble (@anilkumble1074) 12 May 2018
ಮತಚಲಾವಣೆಗೆ ಸಾಲಿನಲ್ಲಿ ನಿಂತಿದ್ದ ಕುಂಬ್ಳೆ, ಕುಟುಂಬದ ಸದಸ್ಯರ ಜತೆ ಸೆಲ್ಫಿ ತೆಗೆದು ಟ್ವಿಟ್ಟರ್ನಲ್ಲಿ ಪೋಸ್ಟ್ ಮಾಡಿದ್ದಾರೆ. ಮತ ಹಾಕಲು ನಮ್ಮ ಸರದಿಗಾಗಿ ಕಾಯ್ದಿದ್ದೇವೆ. ನಾಗರಿಕರಾಗಿ ನಿಮ್ಮ ಹಕ್ಕುಗಳನ್ನು ಚಲಾಯಿಸಿ ಎಂದು ಎಲ್ಲರಿಗೂ ಮನವಿ ಮಾಡುತ್ತಿರುವುದಾಗಿ ಕುಂಬ್ಳೆ ಹೇಳಿದ್ದಾರೆ.

ಮತ ಚಲಾಯಿಸಿದ ಬಳಿಕ ಮತ್ತೆ ಟ್ವಿಟ್ಟರ್ನಲ್ಲಿ ಶಾಯಿ ಗುರುತು ತೋರಿಸಿ ಸೆಲ್ಫಿ ಪೋಸ್ಟ್ ಮಾಡಿರುವ ಕುಂಬ್ಳೆ, ನಾವು ಮತ ಚಲಾಯಿಸಿದೆವು, ನೀವೂ ಮತ ಚಲಾಯಿಸಿ ಎಂದು ಕನ್ನಡ ಮತ್ತು ಇಂಗ್ಲಿಷ್ನಲ್ಲಿ ಬರೆದಿದ್ದಾರೆ.
More From
-
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ -
Yash: ಯಶ್ ಡಿಪ್ರೆಶನ್ನಲ್ಲಿದ್ದಾರೆ, ಕೆಜಿಎಫ್ ರೀತಿಯ ಸಿನಿಮಾ ನೀಡಲು ಆಗ್ತಿಲ್ಲ: ಜ್ಯೋತಿಷಿ ವೇಣುಸ್ವಾಮಿ -
Ajith Kumar: ನಟ ಅಜಿತ್ ಕುಮಾರ್ಗೆ ಮಹೀಂದ್ರಾದಿಂದ ರೇಸಿಂಗ್ ಕಾರ್ ಗಿಫ್ಟ್; ಇದರ ಫೀಚರ್ಸ್ ಕೇಳಿದ್ರೆ ಫಿದಾ ಆಗ್ತೀರಿ -
Double-Decker Flyover: ಸಿಲ್ಕ್ ಬೋರ್ಡ್ ಟ್ರಾಫಿಕ್ಗೆ ಮುಕ್ತಿ: ಇದೇ ತಿಂಗಳಲ್ಲಿ ಡಬಲ್ ಡೆಕ್ಕರ್ ಫ್ಲೈಓವರ್ ಸಂಚಾರಕ್ಕೆ ಮುಕ್ತ -
ಪುನೀತ್ ನಟನೆಯ "ಆಕಾಶ್" ರೀರಿಲೀಸ್: ಅಭಿಮಾನಿಗಳ ಜತೆ ಸಿನಿಮಾ ವೀಕ್ಷಿಸಿ ಕುಣಿದು ಕುಪ್ಪಳಿಸಿದ ನಟಿ ರಮ್ಯಾ -
Viral Video: ಮಗನ ಸಾಧನೆ ಕಂಡು ಭಾವುಕರಾದ ಪೋಷಕರು; ಕ್ಯೂಟ್ ವಿಡಿಯೋ ವೈರಲ್ -
ಸರ್ಕಾರಿ ಜಮೀನು ಒತ್ತುವರಿ ತಡೆಗೆ ಪ್ರತಿ ಮೂರು ತಿಂಗಳಿಗೊಮ್ಮೆ ಸ್ಥಳಕ್ಕೆ ಭೇಟಿ ನೀಡುತ್ತಿರಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ -
Karnataka Weather: ರಾಜ್ಯವನ್ನು ಸುಡುತ್ತಿದೆ ರಣಬಿಸಿಲು; ಕರಾವಳಿ, ಮಲೆನಾಡಿಗೆ ಇಂದು ಮಳೆ ಮುನ್ಸೂಚನೆ -
Trisha Krishnan: ದಳಪತಿ ವಿಜಯ್ ಜೊತೆಗಿನ ಸಂಬಂಧ, ಡಿವೋರ್ಸ್ ಬಗ್ಗೆ ಮಾಧ್ಯಮಗಳ ಪ್ರಶ್ನೆ: ನಟಿ ತ್ರಿಶಾ ಕೊಟ್ಟ ಉತ್ತರವೇನು? -
92,00,00,000 ರೂಪಾಯಿ ಬಹುಮಾನ, ಈತನ ಬಗ್ಗೆ ಸುಳಿವು ನೀಡಿದರೆ ನಿಮಗೂ ಸಿಗಲಿದೆ ಹಣ... Mojtaba Khamenei












Click it and Unblock the Notifications