Get Updates
Get notified of breaking news, exclusive insights, and must-see stories!

ಕಾಂಗ್ರೆಸ್ ಹುಳುಕು ತೋರಿಸಲು ಹೋದ ಬಿಜೆಪಿ ಬಣ್ಣ ಬಯಲು

ಹೈಕಮಾಂಡ್ ನಾಯಕರ ಆದೇಶ, ಕರ್ನಾಟಕ ಉಸ್ತುವಾರಿ ಮುರಳೀಧರರಾವ್ ಅವರ ಸಂಧಾನ, ಕಾರ್ಯಕಾರಿಣಿ ಸಭೆ ಎಲ್ಲವೂ ಫೇಲ್ ಆಗಿದೆ. ಕರ್ನಾಟಕ ಬಿಜೆಪಿಯಲ್ಲಿ ಎಲ್ಲವೂ ಸರಿಯಿಲ್ಲ ಎಂಬುದು ಮತ್ತೊಮ್ಮೆ ಜಗಜ್ಜಾಹೀರಾಗಿದೆ

ಬೆಂಗಳೂರು, ಮೇ 11 : ಹೈಕಮಾಂಡ್ ನಾಯಕರ ಆದೇಶ, ಕರ್ನಾಟಕ ಉಸ್ತುವಾರಿ ಮುರಳೀಧರರಾವ್ ಅವರ ಸಂಧಾನ, ಕಾರ್ಯಕಾರಿಣಿ ಸಭೆ ಎಲ್ಲವೂ ಫೇಲ್ ಆಗಿದೆ. ಕರ್ನಾಟಕ ಬಿಜೆಪಿಯಲ್ಲಿ ಎಲ್ಲವೂ ಸರಿಯಿಲ್ಲ ಎಂಬುದು ಮತ್ತೊಮ್ಮೆ ಜಗಜ್ಜಾಹೀರಾಗಿದೆ. ಕಾಂಗ್ರೆಸ್ ಸರ್ಕಾರ ವಿರುದ್ಧ ಬಿಜೆಪಿ ಕರೆದಿದ್ದ ಸುದ್ದಿಗೋಷ್ಠಿಗೆ ಹಿರಿಯ ನಾಯಕ ಕೆಎಸ್ ಈಶ್ವರಪ್ಪ ಗೈರು ಹಾಜರಾಗಿದ್ದಾರೆ.

ಕಾಂಗ್ರೆಸ್ ಹುಳುಕು ತೋರಿಸಲು ಹೋದ ಬಿಜೆಪಿ ಬಣ್ಣ ಬಯಲಾಗಿದೆ. ಬಿಜೆಪಿ ಬಿಕ್ಕಟ್ಟು ಯಾವ ಮಟ್ಟದಲ್ಲಿದೆ ಎಂಬುದು ಎಲ್ಲರ ಮುಂದೆ ಬಹಿರಂಗವಾಗಿದೆ.

Karnataka BJP's display of unity is a fail, Eshwarappa missing from meet
ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿಎಸ್ ಯಡಿಯೂರಪ್ಪ ಅವರು ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ತಯಾರಿಸಿರುವ ಚಾರ್ಜ್ ಶೀಟ್ ವುಳ್ಳ ಕಿರುಹೊತ್ತಿಗೆಯನ್ನು ಪ್ರದರ್ಶಿಸಿದರು. ಸಿದ್ದರಾಮಯ್ಯ ಅವರು ನನ್ನ ಸರಳ ಪ್ರಶ್ನೆಗೆ ಉತ್ತರಿಸಲಿ, ಯಾವ ಯಾವ ಯೋಜನೆಗೆ ಎಷ್ಟೆಷ್ಟು ಹಣ ಮಂಜೂರಾಗಿದೆ. ಎಷ್ಟೆಷ್ಟು ವಿನಿಯೋಗಿಸಲಾಗಿದೆ ಎಂಬುದನ್ನು ಜನತೆಗೆ ತಿಳಿಸಲಿ ಎಂದರು>
Karnataka BJP's display of unity is a fail, Eshwarappa missing from meet

ಬಿಎಸ್ ಯಡಿಯೂರಪ್ಪ ಅವರ ಜತೆಗೆ ಬಿಜೆಪಿ ಮುಖಂಡರಾದ ಆರ್ ಅಶೋಕ್, ಅಶ್ವಥನಾರಾಯಣ, ಶೋಭಾ ಕರಂದ್ಲಾಜೆ, ಜಗದೀಶ್ ಶೆಟ್ಟರ್ ಮುಂತಾದವರು ಸುದ್ದಿಗೋಷ್ಠಿಯಲ್ಲಿ ಕಂಡು ಬಂದರು.

Karnataka BJP's display of unity is a fail, Eshwarappa missing from meet

ಬಿಜೆಪಿ ನಾಯಕರ ಸಂಧಾನ, ಮೈಸೂರಿನಲ್ಲಿ ನಡೆದ ಕಾರ್ಯಕಾರಿಣಿ ನಂತರವೂ ಬಿಜೆಪಿ ಈಗಲೂ ಮನೆಯೊಂದು ಮೂರು ಬಾಗಿಲಾಗಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+