ಕಾಂಗ್ರೆಸ್ ಹುಳುಕು ತೋರಿಸಲು ಹೋದ ಬಿಜೆಪಿ ಬಣ್ಣ ಬಯಲು
ಹೈಕಮಾಂಡ್ ನಾಯಕರ ಆದೇಶ, ಕರ್ನಾಟಕ ಉಸ್ತುವಾರಿ ಮುರಳೀಧರರಾವ್ ಅವರ ಸಂಧಾನ, ಕಾರ್ಯಕಾರಿಣಿ ಸಭೆ ಎಲ್ಲವೂ ಫೇಲ್ ಆಗಿದೆ. ಕರ್ನಾಟಕ ಬಿಜೆಪಿಯಲ್ಲಿ ಎಲ್ಲವೂ ಸರಿಯಿಲ್ಲ ಎಂಬುದು ಮತ್ತೊಮ್ಮೆ ಜಗಜ್ಜಾಹೀರಾಗಿದೆ
ಬೆಂಗಳೂರು, ಮೇ 11 : ಹೈಕಮಾಂಡ್ ನಾಯಕರ ಆದೇಶ, ಕರ್ನಾಟಕ ಉಸ್ತುವಾರಿ ಮುರಳೀಧರರಾವ್ ಅವರ ಸಂಧಾನ, ಕಾರ್ಯಕಾರಿಣಿ ಸಭೆ ಎಲ್ಲವೂ ಫೇಲ್ ಆಗಿದೆ. ಕರ್ನಾಟಕ ಬಿಜೆಪಿಯಲ್ಲಿ ಎಲ್ಲವೂ ಸರಿಯಿಲ್ಲ ಎಂಬುದು ಮತ್ತೊಮ್ಮೆ ಜಗಜ್ಜಾಹೀರಾಗಿದೆ. ಕಾಂಗ್ರೆಸ್ ಸರ್ಕಾರ ವಿರುದ್ಧ ಬಿಜೆಪಿ ಕರೆದಿದ್ದ ಸುದ್ದಿಗೋಷ್ಠಿಗೆ ಹಿರಿಯ ನಾಯಕ ಕೆಎಸ್ ಈಶ್ವರಪ್ಪ ಗೈರು ಹಾಜರಾಗಿದ್ದಾರೆ.
ಕಾಂಗ್ರೆಸ್ ಹುಳುಕು ತೋರಿಸಲು ಹೋದ ಬಿಜೆಪಿ ಬಣ್ಣ ಬಯಲಾಗಿದೆ. ಬಿಜೆಪಿ ಬಿಕ್ಕಟ್ಟು ಯಾವ ಮಟ್ಟದಲ್ಲಿದೆ ಎಂಬುದು ಎಲ್ಲರ ಮುಂದೆ ಬಹಿರಂಗವಾಗಿದೆ.


ಬಿಎಸ್ ಯಡಿಯೂರಪ್ಪ ಅವರ ಜತೆಗೆ ಬಿಜೆಪಿ ಮುಖಂಡರಾದ ಆರ್ ಅಶೋಕ್, ಅಶ್ವಥನಾರಾಯಣ, ಶೋಭಾ ಕರಂದ್ಲಾಜೆ, ಜಗದೀಶ್ ಶೆಟ್ಟರ್ ಮುಂತಾದವರು ಸುದ್ದಿಗೋಷ್ಠಿಯಲ್ಲಿ ಕಂಡು ಬಂದರು.

ಬಿಜೆಪಿ ನಾಯಕರ ಸಂಧಾನ, ಮೈಸೂರಿನಲ್ಲಿ ನಡೆದ ಕಾರ್ಯಕಾರಿಣಿ ನಂತರವೂ ಬಿಜೆಪಿ ಈಗಲೂ ಮನೆಯೊಂದು ಮೂರು ಬಾಗಿಲಾಗಿದೆ.
More From
-
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
Udaan Yatri Cafe: ಏರ್ಪೋರ್ಟ್ನಲ್ಲಿ ದುಬಾರಿ ಊಟಕ್ಕೆ ಬ್ರೇಕ್: 17 ಕಡೆ ಉಡಾನ್ ಕೆಫೆ ಆರಂಭ -
ಖಾಸಗಿ ಬಸ್ಗಳಿಗಾಗಿ ಹುಬ್ಬಳ್ಳಿ-ಮುಂಬೈ ಮಾರ್ಗದಲ್ಲಿ NWKRTC ಸಂಚಾರ ಸ್ಥಗಿತ? ನೆಟ್ಟಿಗರ ಆಕ್ರೋಶ












Click it and Unblock the Notifications