ರಾಜ್ಯ ಬಿಜೆಪಿಯಿಂದ 3500 ಕಾರ್ಯಕರ್ತರ 'ವಿಸ್ತಾರಕ್' ಆರಂಭ
ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಹಿಂದುಳಿದ ವರ್ಗಗಳ ಮತ ಸೆಳೆಯಲು ರಾಜ್ಯ ಬಿಜೆಪಿ ಕಾರ್ಯತಂತ್ರ. 3500 ಸ್ವಯಂ ಸೇವಕರುಳ್ಳ 'ವಿಸ್ತಾರಕ್' ಅಭಿಯಾನಕ್ಕೆ ಚಾಲನೆ. ರಾಜ್ಯ ಪ್ರವಾಸ ಕೈಗೊಳ್ಳಲಿರುವ ವಿಸ್ತಾರಕ್ ಗಳಿಂದ ಬಿಜೆಪಿ ಪರವಾಗಿ ಅಭಿಯಾನ.
ಬೆಂಗಳೂರು, ಜುಲೈ 3: ರಾಜ್ಯದ ನಾನಾ ಭಾಗಗಳಲ್ಲಿ ಕಾಂಗ್ರೆಸ್ ಪರವಾಗಿರುವ ಹಿಂದುಳಿಗ ವರ್ಗಗಳ ಮತ ಕೋಟೆಯನ್ನು ಒಡೆಯಲು ಸಜ್ಜಾಗಿರುವ ರಾಜ್ಯ ಬಿಜೆಪಿ, ಇದಕ್ಕಾಗಿ 'ವಿಸ್ತಾರಕ್' ಎಂಬ ಹೊಸ ಅಭಿಯಾನವನ್ನು ಆರಂಭಿಸಿದೆ ಎಂಬ ಸುದ್ದಿಗಳು ಹರಿದಾಡುತ್ತಿವೆ.
ಈ ಹಿನ್ನೆಲೆಯಲ್ಲಿ, ಸುಮಾರು 3500 ಸ್ವಯಂ ಸೇವಕರ ಪಡೆಯನ್ನು ಕಟ್ಟಲಾಗಿದ್ದು, ಈ ಪಡೆಯು ರಾಜ್ಯದ ನಾನಾ ಭಾಗಗಳಲ್ಲಿಸಂಚರಿಸಿ, ಬಿಜೆಪಿಯ ಪರವಾಗಿ ಅಭಿಯಾನ ಕೈಗೊಳ್ಳಲಿದೆ. ಈ ಕಾರ್ಯಕರ್ತರನ್ನು 'ವಿಸ್ತಾರಕ'ರೆಂದು ಕರೆಯಲಾಗುತ್ತದೆ.

ಈ ತಂಡವು ಕೈಗೊಳ್ಳುವ ಅಭಿಯಾನದ ಜತೆ ಜತೆಗೇ ಬಿಜೆಪಿಯ ಹಿಂದುಳಿದ ನಾಯಕರ ಸಮಾವೇಶಗಳು, ಸಾರ್ವಜನಿಕ ಭಾಷಣಗಳೂ ನಡೆಯಲಿವೆ.
ಇದೇ ವರ್ಷ ನಡೆದಿದ್ದ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಇದೇ ರೀತಿಯ ತಂತ್ರಗಾರಿಕೆಯನ್ನು ಅನುಸರಿಸಲಾಗಿತ್ತು. ಅದೇ ಮಾದರಿಯನ್ನು ಈಗ ಕರ್ನಾಟಕದಲ್ಲಿ ಅಳವಡಿಸಿಕೊಳ್ಳಲಾಗಿದೆ.
More From
-
ಏಪ್ರಿಲ್ 5ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಖೇಲೋ ಇಂಡಿಯಾ ಬುಡಕಟ್ಟು ಕ್ರೀಡಾಕೂಟ: 23 ಚಿನ್ನದ ಪದಕ ಗೆದ್ದು ಸಮಗ್ರ ಚಾಂಪಿಯನ್ ಪಟ್ಟ ಅಲಂಕರಿಸಿದ ಕರ್ನಾಟಕ -
RCB vs CSK: ಆರ್ಸಿಬಿ ಕಡೆಯಿಂದ ಅಭಿಮಾನಿಗಳಿಗೆ ವಿಶೇಷ ಸಂದೇಶ: ಇಂದಿನ ಪಂದ್ಯಕ್ಕೂ ಮುನ್ನ ಇದು ಗಮನದಲ್ಲಿರಲಿ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ












Click it and Unblock the Notifications