ಚಿತ್ರಕಲಾ ಪರಿಷತ್ ವಿದ್ಯಾರ್ಥಿನಿಯರಿಂದ ಹೀಗೊಂದು ಪ್ರತಿಭಟನೆ
ಬೆಂಗಳೂರು, ಜುಲೈ, 17 : ವಸ್ತ್ರ ಸಂಹಿತೆ ಜಾರಿ ಕುರಿತು ಹಿಂದಿನಿಂದಲೂ ಹಲವಾರು ವಿರೋಧಾಭಾಸಗಳು ತಲೆದೋರಿತ್ತು. ಈ ವಿವಾದ ತಣ್ಣಗಾಗಿದೆ ಎಂದು ಭ್ರಮಿಸುವಷ್ಟರಲ್ಲಿ ಕರ್ನಾಟಕ ಚಿತ್ರಕಲಾ ಪರಿಷತ್ತಿನ ಲಲಿತ ಕಾಲೇಜಿನ ವಿದ್ಯಾರ್ಥಿನಿಯರು ವಸ್ತ್ರ ಸಂಹಿತೆ ವಿರೋಧಿಸಿ ಪ್ರತಿಭಟನೆ ನಡೆಸಿದ್ದಾರೆ.
ಕಾಲೇಜಿನ ಪ್ರಕಟನಾ ಫಲಕದಲ್ಲಿ 'ವಿದ್ಯಾರ್ಥಿನಿಯರು ಕಾಲೇಜಿಗೆ ಬರುವಾಗ ಅಸಭ್ಯ ಹಾಗೂ ಪ್ರಚೋದನಾಕಾರಿ ವಸ್ತ್ರಗಳನ್ನು ಧರಿಸುವಂತಿಲ್ಲ ಎಂದು ಜುಲೈ 13 ರಂದು ಪ್ರಕಟಿಸಿದ್ದರು. ಇದನ್ನು ಗಮನಿಸಿ ಮನೆಯಿಂದ ಸಾಕಷ್ಟು ಬ್ರಾಗಳನ್ನು ತಂದ ವಿದ್ಯಾರ್ಥಿನಿಯರು ಕಾಲೇಜಿನ ಆವರಣದಲ್ಲಿ ನೇತು ಹಾಕಿ ವಿಭಿನ್ನ ರೀತಿಯ ಪ್ರತಿಭಟನೆ ಕೈಗೊಂಡಿದ್ದಾರೆ.[ಪುಂಡರಿಗೆ ಬಿಸಿ ಮುಟ್ಟಿಸಿದ ಬಿಸಿಲ ನಾಡ ಹುಡುಗೀರು]

ಈ ಕುರಿತು ಪ್ರತಿಕ್ರಿಯಿಸಿದ ಕಾಲೇಜಿನ ಪ್ರಾಂಶುಪಾಲ ಆರ್.ಎಚ್. ಕುಲಕರ್ಣಿ 'ಇದೊಂದು ಕಲಿಕಾ ಕೇಂದ್ರ, ಜೊತೆಗೆ ಸಂಸ್ಕೃತಿಯನ್ನೂ ಪ್ರತಿಬಿಂಬಿಸುವಂತದ್ದು. ಹಾಗಾಗಿ ವಿದ್ಯಾರ್ಥಿನಿಯರು ಗೌರವಯುತವಾದ ಉಡುಪು ಧರಿಸಬೇಕು ಎಂದರು.
ವಿದ್ಯಾರ್ಥಿನಿಯರು ಸಭ್ಯ ರೀತಿಯ ಉಡುಪುಗಳನ್ನು ಧರಿಸಬೇಕು ಎಂದಾದರೆ ಪ್ರಚೋದನಕಾರಿ ಶಿಲ್ಪಕಲಾಕೃತಿಗಳಿರುವ ಬೇಲೂರು, ಹಳೇಬೀಡು, ಹಂಪಿ ಸೇರಿದಂತೆ ಹಲವು ಸ್ಥಳಗಳಿಗೆ ಶಾಲಾ ಕಾಲೇಜಿನ ವಿದ್ಯಾರ್ಥಿಗಳನ್ನು ಪ್ರವಾಸಕ್ಕೆ ಕರೆದೊಯ್ಯುವುದನ್ನು ನಿಷೇಧಿಸಬೇಕಾಗುತ್ತದೆ ಎಂದು ವಿದ್ಯಾರ್ಥಿನಿಯರ ಪ್ರತಿಟನೆಗೆ ಬೆಂಬಲ ವ್ಯಕ್ತಪಡಿಸಿರುವ ಕಾಲೇಜು ಸಿಬ್ಬಂದಿ ಹೇಳಿದ್ದಾರೆ.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ












Click it and Unblock the Notifications